• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಿ ಬಾಧಿತ ಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸಿ: ಡಾ. ಸಂಜಯ್ ಎಸ್. ಬಿಜ್ಜೂರ್
ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುಂಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು.
ಸಮಾನತೆ ನೆಲೆಯಲ್ಲಿ ಭಾರತದ ಸಂವಿಧಾನ ರಚನೆ: ವೆಂಕಟೇಶ್ವರಲು
ಅಂಬೇಡ್ಕರ್ ಅವರನ್ನು ಯುವಜನರು ಓದುವುದರಿಂದ ಓರ್ವ ಜವಾಬ್ದಾರಿಯುತ ಪ್ರಜೆಯಾಗಿ ರೂಪಗೊಳ್ಳಲು ಸಹಕಾರಿಯಾಗುತ್ತದೆ.
ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಿ ಕೊಡಿ: ಸಹಕಾರ ಸಚಿವ ಕೆ.ಎನ್‌. ರಾಜಣ್ಣ
ಕಾರ್ಮಿಕರು ತಮಗೆ ದೊರೆಯುವ ಸೌಲಭ್ಯಗಳನ್ನು ಇತರೆ ಕಾರ್ಮಿಕರಿಗೂ ದೊರಕಿಸಿ ಕೊಡಲು ಮುಂದಾಗಿ ಎಂದ ಅವರು, ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ.100ರಷ್ಠು ಕಾರ್ಮಿಕರ ನೋಂದಣಿಗೆ ಅಧಿಕಾರಿಗಳು ಮುಂದಾಗಿ ಗುರಿ ಮುಟ್ಟಬೇಕು.
ಪಾವಗಡದಲ್ಲಿ ಬೆಂಕಿ ಅವಘಡ: ಸಜೀವ ದಹನವಾದ ಹಸು
ಕೀಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಇದರ ಪರಿಣಾಮ ಬೆಟ್ಟದ ತಪ್ಪಲಿನಲ್ಲಿ ಶೆಡ್‌ಗೆ ಬೆಂಕಿ ವ್ಯಾಪಿಸಿ ಸಿಮೆಂಟ್‌ ಮೇಲ್ಛಾವಣಿಯ ಶೆಡ್‌ ಪೂರಾ ಸುಟ್ಟುಹೋಗಿದೆ.
ಪ್ರೇಯಸಿ ಕೊಂದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌
ಆರೋಪಿ ತನ್ನ ಪ್ರೇಯಸಿ ಅರ್ಪಿತಾಳನ್ನು ಬೈಕ್ ನಿಂದ ಬೀಳಿಸಿ ಕುತ್ತಿಗೆ ಹಿಸುಕಿ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದ.
ದೆಹಲಿಯಲ್ಲಿ ಬಿಜೆಪಿ ಗೆಲುವು: ಕೊರಟಗೆರೆಯಲ್ಲಿ ಸಂಭ್ರಮಾಚರಣೆ
ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ತಿಪಟೂರಿನಲ್ಲಿ ಅಂತರ ಜಿಲ್ಲಾ ದರೋಡೆಕೋರರ ಬಂಧನ
ಸದರಿ ಆರೋಪಿಗಳು ಕಡೂರು ರೈಲ್ವೆ ಸ್ಟೇಷನ್ ಬಳಿ ಕಳ್ಳತನ ಮಾಡಿದ್ದ, ಮಾರುತಿ 800 ಕಾರು ಹಾಗೂ ಚಿನ್ನದ ಮಾಂಗಲ್ಯ ಸರ ಕಳ್ಳತನ ಮಾಡಲು ಉಪಯೋಗಿಸಿದ್ದ ಡಿಸ್ಕವರ್ ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಶಾಲಾ ಬೀಳ್ಕೊಡುಗೆ ಕಾರ್ಯಕ್ರಮದಿಂದ ಹೊರಟು ಮಸಣ ಸೇರಿದ ವಿದ್ಯಾರ್ಥಿನಿ
ಮೃತ ವಿದ್ಯಾರ್ಥಿನಿ ಕುಣಿಗಲ್ ತಾಲೂಕಿನ ಕೊತ್ತಕೆರೆ ಹೋಬಳಿಯ ಬಾಗೇನಹಳ್ಳಿ ಗ್ರಾಮದ ವಾಸಿಯಾಗಿದ್ದು ಕುಣಿಗಲ್ ಪಟ್ಟಣದ ಸ್ಟೆಲ್ಲಾ ಮೇರಿಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಕೊರಟಗೆರೆ ಸುತ್ತಮುತ್ತ ಎಗ್ಗಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ
ಪಟ್ಟಣ ಹಾಗೂ ಹೋಬಳಿ ಕೇಂದ್ರಗಳಲ್ಲಿ ಲೇಔಟ್‌ಗಳ ನಿರ್ಮಾಣಗಳು ನಡೆಯುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕೊರಟಗೆರೆ ಕಡೆ ತಿರುಗಿ ಕೂಡ ನೋಡದೆ ಇರುವುದು ದುರದೃಷ್ಟಕರ ಸಂಗತಿಯಾಗಿದೆ.
‘ಮಿಶನ್ ಉತ್ಥಾನ್’ ಯೋಜನೆಗೆ ತುಮಕೂರು ವಿವಿ ಆಯ್ಕೆ
ತುಮಕೂರು ವಿಶ್ವವಿದ್ಯಾನಿಲಯವು ತನ್ನ ‘ಇನ್ಕ್ಯೂಬೇಶನ್, ಇನ್ನೋವೇಶನ್ ಅಂಡ್ ಎಂಟರ್‌ಪ್ರಿನ್ಯುರ್‌ಶಿಪ್ ಸೆಂಟರ್’ ಮೂಲಕ ತುಮಕೂರು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಜಾರಿಗೆ ತರಲಿದೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved