• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಿರಾರು ಎಕರೆ ಜಮೀನು ಅಕ್ರಮ ಪರಭಾರೆ ಆರೋಪ
ಈ ಹಿಂದಿನ ತಹಸೀಲ್ದಾರ್ ರೇಣುಕುಮಾರ್ ಅವಧಿಯಲ್ಲಿ ಸಾವಿರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಪ್ರತಿ ಎಕರೆ ಜಮೀನಿಗೆ ಲಕ್ಷಾಂತರ ರು. ಹಣ ಪಡೆದು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿದ್ದಾರೆ
ಶ್ರೀ ಪಂಚಬ್ರಹ್ಮ ಕಾಳಿಕಾದೇವಿಗೆ ವಿಶೇಷ ಪೂಜೆ
ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಹಾಗಣಪತಿ ಹೋಮ, ಅಷ್ಟ ದಿಕ್ಪಾಲಕ ಹೋಮ, ಗಾಯತ್ರಿ ವಿಶ್ವಕರ್ಮ ಹೋಮ, ದುರ್ಗಾ ಹೋಮ, ಕಾಳಿಕಾ ದೇವತಾ ಹೋಮ, ಸುಮಂಗಲಿಯರಿಂದ ಲಲಿತ ಸಹಸ್ರನಾಮ ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
ಅಂಬೇಡ್ಕರ್ ಗೆ ಬೆನ್ನೆಲುಬಾಗಿದ್ದು ಮಹಾಮಾತೆ ರಮಾಬಾಯಿ: ಎನ್.ಕೆ.ನಿಧಿಕುಮಾರ್
ಅವರ 127ನೇ ಜನ್ಮದಿನೋತ್ಸವವನ್ನು ನಮ್ಮ ಜಿಲ್ಲಾ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಆಚರಿಸಿ, ನೆರೆದಿರುವ ಜನರಿಗೆ ಸಿಹಿ ವಿತರಿಸಿ ಅವರ ಕುರಿತು ಎರಡು ಮಾತುಗಳನ್ನು ಆಡುವ ಸೌಭಾಗ್ಯ ನಮಗೆ ಲಭಿಸಿದೆ. ಅಂಬೇಡ್ಕರ್‌ರವರ ಪ್ರತಿಯೊಂದು ಕಾರ್ಯದಲ್ಲಿಯೂ ಜೊತೆಯಾಗಿ ಮುನ್ನಡೆಸಿದ ಕೀರ್ತಿ ಆ ಮಹಾತಾಯಿಗೆ ಸಲ್ಲುತ್ತದೆ ಎಂದು ಹೇಳಿದರು.
ನೌಕರರ ಸಂಘ ತಾಲೂಕು ಅಧ್ಯಕ್ಷರಾಗಿ ನರಸಿಂಹ ಆಯ್ಕೆ
ಆಯ್ಕೆ ಪ್ರಕ್ರಿಯೆ ಬಳಿಕ ತಾಲೂಕು ಸಂಘದ ಅಧ್ಯಕ್ಷ ಆರ್.ಎಂ.ನರಸಿಂಹ ಮಾತನಾಡಿ, ಶಿಕ್ಷಕರ ಸಮಸ್ಯೆ ಹಾಗೂ ನ್ಯಾಯಯುತ ಬೇಡಿಕೆಯ ನಿವಾರಣೆಗಾಗಿ ಸಂಘ ರಚನೆಯಾಗಿದ್ದು, ಶಿಕ್ಷಣ ಇಲಾಖೆಯ ಸಮಸ್ತ ನೌಕರರನ್ನು ಒಳಗೊಂಡಿರುತ್ತದೆ.
ಗುರುವಿನ ಶ್ರೇಷ್ಠತೆ ತಿಳಿಸುವ ಗುರವಂದನೆ ಕಾರ್ಯಕ್ರಮ
ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯೆ ನೀಡಿದ ಗುರುಗಳನ್ನು ಸ್ಮರಿಸುವ ಮೂಲಕ ಶಾಲೆಯ ಹಳೆಯ ನೆನಪುಗಳು, ಪರಿಶ್ರಮ, ಶಿಕ್ಷಣದ ಮಹತ್ವ ಹಾಗೂ ಗುರುವಿನ ಶ್ರೇಷ್ಠತೆಯನ್ನು ತಿಳಿಸುವ ಕಾರ್ಯ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಕೆ.ಎಂ.ನಾಗಪ್ಪ ತಿಳಿಸಿದರು.
ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಪಟ್ಟಣಕ್ಕೂ ಶುರು : ಜನ ಓಡಾಡಲು ಭಯ

ಇಷ್ಟು ದಿನ ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಇತ್ತೀಚಿಗೆ ಪಟ್ಟಣಗಳಲ್ಲಿ ಸಹ ಕಾಣುತ್ತಿದ್ದು ಸಂಜೆ ಆದರೆ ಸಾಕು ಜನ ಓಡಾಡಲು ಭಯ ಬೀಳುವಂತಾಗಿದೆ.

ದೇವರ ಮುಂದೆ ಪ್ರಮಾಣಕ್ಕೆ ಸಿದ್ಧ: ಶಾಸಕರಿಗೆ ಸವಾಲ್‌
ಗುಬ್ಬಿ ಶಾಸಕರು ಕಾರ್ಯಕ್ರಮವೊಂದರಲ್ಲಿ ನಾನು ಅವರ ಮನೆ ಬಾಗಿಲಿಗೆ ಬಂದಿದ್ದೆ, ನನ್ನ ಕೆಲಸ ಮಾಡಿಕೊಡಿ ಎಂದು ಹೇಳಿದ್ದೀರಿ. ಯಾವಾಗ ಬಂದಿದ್ದೆ? ಸಾಕ್ಷಿ ಸಮೇತ ಹೇಳಬೇಕು. ಗುಬ್ಬಿಯಪ್ಪ ದೇವಸ್ಥಾನದ ಮುಂದೆ ಪ್ರಮಾಣ ಮಾಡಲು ನಾನು ಸಿದ್ಧ ಎಂದು ಕೆಎಂಎಫ್ ಮಾಜಿ ನಿರ್ದೇಶಕ ಚಂದ್ರಶೇಖರ್ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಸವಾಲೆಸೆದಿದ್ದಾರೆ.
ಭಾರತೀಯ ಯೋಧರ ತ್ಯಾಗವನ್ನು ಎಲ್ಲರೂ ಗೌರವಿಸಿ
ದೇಶದ ರಕ್ಷಣೆ ಮಾಡುತ್ತಿರುವ ಯೋಧರ ಸೇವೆ ಸ್ಮರಿಸಿ ನಗರದ ೩೨ನೇ ವಾರ್ಡಿನ ನಾಗರಿಕ ಸಮಿತಿ ದೇಶದ ಸೇನಾನಿಗಳಿಗೆ ಗೌರವ ಸಮರ್ಪಿಸಿದರು. ಈ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರನ್ನು ಸನ್ಮಾನಿಸಲಾಯಿತು.
ನೀರಿನ ಸಂರಕ್ಷಣೆ ಮತ್ತು ಸೊಳ್ಳೆ ನಿರ್ಮೂಲನೆಗೆ ಹೊಸ ಪ್ರಯೋಗ
ನೀರಿನ ಸಂರಕ್ಷಣೆ ಹಾಗೂ ಸೊಳ್ಳೆಗಳ ನಿರ್ಮೂಲನೆಗೆ ಬ್ಯಾಸಿಲಸ್ ಕನ್ಸೋರ್ಟಿಯಂನ ಬ್ಯಾಕ್ಟೀರಿಯಲ್ ಎಂಬ ಪರಿಸರ ಸ್ನೇಹಿ ಔಷಧವನ್ನು ನೀರಿನಲ್ಲಿ ಹಾಕುವ ಮೂಲಕ ಕೊಳಚೆ ನೀರನ್ನು ಸಂಸ್ಕರಿಸಲು ಹಾಗೂ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬಹುದು. ಇದನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಶಿರಾದಿಂದ ಪ್ರಯೋಗ ಮಾಡುತ್ತಿದ್ದು ಇದು ಯಶಸ್ವಿಯಾದರೆ ದೇಶಾದ್ಯಂತ ನೀರಿನ ಸಂರಕ್ಷಣೆಗೆ ಅನುಕೂಲವಾಗಲಿದೆ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
ಗ್ರಾಮೀಣರಲ್ಲಿ ಅರಿವು ಮೂಡಿಸುವುದು ಅಧಿಕಾರಿಗಳ ಜವಾಬ್ದಾರಿ
ತುಮಕೂರು ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪಟ್ಟಣದ ನಂದಿನಿ ಕ್ಷೀರ ಭವನದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved