• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾವಗಡದ ಉತ್ತರ ಪಿನಾಕಿನಿ ನದಿ ತುಂಬಿದ ಹಿನ್ನೆಲೆ ಬಾಗಿನ ಅರ್ಪಣೆ
ಪಾವಗಡದ ನಾಗಲಮಡಿಕೆ ಸುಬ್ರಮಣ್ಯಸ್ವಾಮಿ ಶ್ರೀ ಕ್ಷೇತ್ರ ಸಮೀಪದ (ಉತ್ತರ ಪಿನಾಕಿನಿ ನದಿ) ತುಂಬಿರುವ ಹಿನ್ನೆಲೆಯಲ್ಲಿ ಸೋಮವಾರ ಮಾಜಿ ಸಚಿವರಾದ ವೆಂಕಟರಮಣಪ್ಪ ಹಾಗೂ ಪುತ್ರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರು ಡ್ಯಾಂ ನೀರಿಗೆ ಗಂಗಾ ಪೂಜೆ ನೆರವೇರಿಸುವ ಮೂಲಕ ಬಾಗಿನ ಅರ್ಪಿಸಿದರು.
ಹೊರಗಿನ ಬೆಳಕು ಎಲ್ಲರ ಮನದೊಳಗಿನ ಬೆಳಕಾಗಲಿ
ಹೊರಗಿನ ಬೆಳಕು ಎಲ್ಲರ ಮನದೊಳಗಿನ ಬೆಳಕಾಗಲಿ ಎಂಬುದು ಈ ದೀಪೋತ್ಸವ ಆಚರಣೆಯ ಉದ್ದೇಶವಾಗಿದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ರದ್ಧಾದ ಬಿಪಿಎಲ್‌ ಕಾರ್ಡಿಗೆ ದಿನಕ್ಕೊಂದು ರಾದ್ಧಾಂತ
ಕೊರಟಗೆರೆ ತಾಲೂಕಿನಲ್ಲಿ ೬೦೦ಕ್ಕೂ ಹೆಚ್ಚು ಕಾರ್ಡ್‌ಗಳು ಬಿಪಿಎಲ್ ಇಂದ ಎಪಿಎಲ್‌ಗೆ ವರ್ಗಾವಣೆಯಾಗಿದ್ದು ಸರ್ಕಾರದ ಈ ನಿರ್ಧಾರದಿಂದಾಗಿ ಅರ್ಹರ ಬಡ ಕುಟುಂಬಗಳು ಸಹ ಅಕ್ಕಿ ಇಲ್ಲದೆ ಕಂಗಾಲಾಗಿವೆ.
ವಿರೋಧ ಪಕ್ಷದವರಿಂದ ಗೊಂದಲ: ಪರಮೇಶ್ವರ್‌
ವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕನಕರ ತತ್ವೋಪದೇಶಗಳು ಸಮಾಜಕ್ಕೆ ಪ್ರಸ್ತುತ
ತಿಪಟೂರು: ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದ ಕನಕದಾಸರ ತತ್ವೋಪದೇಶಗಳು ಹಿಂದಿಗಿಂತಲೂ ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ ಅವಶ್ಯಕ ಎಂದು ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ತಿಳಿಸಿದರು.
ವೀರಶೈವ ಲಿಂಗಾಯತರು ಹೋಮ ಹವನ ಮಾಡಬೇಡಿ
ಶಿರಾ ಜಗತ್ತಿನ ಮಾರ್ಗದರ್ಶಕ ಸಂಸ್ಕೃತಿ ಹರಪ್ಪ ಸಂಸ್ಕೃತಿ, ಅದರ ಮೂಲ ಪುರುಷ ಹರ, ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದ್ದು ಶ್ರೀಶೈಲ. ಆರ್ಯ ಮತ್ತು ದ್ರಾವಿಡ ಸಂಸ್ಕೃತಿ ಸೇರಿ ಹಿಂದೂ ಧರ್ಮವಾಯಿತು. ಆರ್ಯರು ಅಗ್ನಿ ಆರಾಧಕರು, ದ್ರಾವಿಡರು ಜಲ ಆರಾಧಕರು. ಆದ್ದರಿಂದ ದ್ರಾವಿಡ ಸಂಸ್ಕೃತಿಯವರು ಯಜ್ಞ ಯಾಗಾದಿಗಳನ್ನು ಮಾಡಬಾರದು ಎಂದು ನಿಡುಮಾಮಿಡಿ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮೀಜಿಗಳು ನುಡಿದರು.
ದಾಖಲೆಗಾಗಿ ಮಾತ್ರವೇ ದಲಿತರ ಕುಂದುಕೊರತೆ ಸಭೆ
ತುಮಕೂರುದಾಖಲೆಗಾಗಿ ಮಾತ್ರ ದಲಿತರ ಕುಂದುಕೊರತೆ ಸಭೆಯನ್ನು ಜಿಲ್ಲಾಡಳಿತ ನಡೆಸುತ್ತಿದ್ದು, ಹತ್ತಾರು ವರ್ಷಗಳಿಂದ ದಲಿತರನ್ನು ಕಾಡುತ್ತಿರುವ ನಿವೇಶನ ಹಕ್ಕುಪತ್ರ, ಸ್ಮಶಾನ, ಕಾರ್ಮಿಕ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಹಲವಾರು ಸವಲತ್ತುಗಳು ಇಂದಿಗೂ ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಕರ್ನಾಟಕ ಮಹಾಜನ ಪರಿವಾರ ಸಮಿತಿ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ ಆರೋಪಿಸಿದ್ದಾರೆ.
ಒಕೆ... ಕೆರೆಯಲ್ಲಿ ಮುಳುಗಿ ತಂದೆ, ಮಗಳ ಸಾವು
ಕೊರಟಗೆರೆ: ತುಂಬಾಡಿ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಸ್ತುತ ಸಮಾಜಕ್ಕೆ ಆದರ್ಶಪ್ರಾಯ
ತಿಪಟೂರು : ಕನಕದಾಸರು ಒಂದು ಜಾತಿ ವರ್ಗಕ್ಕೆ ಸೀಮಿತರಾದವರಲ್ಲ ಸರ್ವ ಜನಾಂಗದವರ ಕಣ್ತೆರೆಸಿದ ಸಾಧಕರಾಗಿದ್ದರು. ಅವರ ಅನೇಕ ಕೀರ್ತನೆಗಳಲ್ಲಿ ಸಾಮಾಜಿಕ, ಆಧ್ಯಾತ್ಮಿಕ ಮೌಲ್ಯಗಳು ಪ್ರತಿಬಿಂಬಿತವಾಗಿದ್ದು ಅವರ ನಡೆ, ನುಡಿ, ಆಚಾರ, ವಿಚಾರಗಳು ಮತ್ತು ಅವರು ನೀಡಿದ ಸಂದೇಶಗಳು ಪ್ರಸ್ತುತ ಸಮಾಜಕ್ಕೆ ಆದರ್ಶಪ್ರಾಯ ಎಂದು ತಾಲೂಕಿನ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಆರ್. ದೇವರಾಜು ತಿಳಿಸಿದರು.
ವೈಚಾರಿಕತೆಗೆ ಅರ್ಥ ತಂದುಕೊಟ್ಟ ಕನಕದಾಸ
ತುಮಕೂರುಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved