ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವಕರು ಕೃಷಿಯಿಂದ ವಿಮುಖರಾಗಲು ಕೃಷಿ ನೀತಿಯೇ ಕಾರಣ
ಜಾಗತೀಕರಣ, ಔದ್ಯೋಗೀಕರಣ, ನಗರೀಕರಣ, ಪಾಶ್ಚಾತ್ಯ ಜೀವನ ಶೈಲಿಯ ಅನುಕರಣೆಗಳಿಂದಾಗಿ ನಮ್ಮ ಯುವಕರು ಕೃಷಿಯನ್ನು ಕಷ್ಟ ಹಾಗೂ ನಷ್ಟದ ಕೆಲಸವೆಂದು ಭಾವಿಸಿರುವುದಕ್ಕೆ ನಮ್ಮ ಕೃಷಿ ನೀತಿಯೂ ಕಾರಣವಾಗಿದೆ ಎಂದು ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.
ಶಿಕ್ಷಣವೇ ಭವಿಷ್ಯದ ಭದ್ರ ಬುನಾದಿ: ಪ್ರೊ.ಮಾಯಾ ಸಾರಂಗಪಾಣಿ
ಕಾಲೇಜು ಜೀವನ ಮೋಜಿನ ಜೀವನವಲ್ಲ ಇದನ್ನರಿತು, ಆಳವಾದ ಅಧ್ಯಯನ, ನಿಖರ ಗುರಿಯತ್ತ ಮುನ್ನಡೆಯಿರಿ, ಶಿಕ್ಷಣವೇ ಭವಿಷ್ಯದ ಬುನಾದಿ ಎಂದರಿತು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಪ್ರಾಂಶುಪಾಲರಾದ ಪ್ರೊ.ಮಾಯಾ ಸಾರಂಗಪಾಣಿ ಕರೆ ನೀಡಿದರು.
ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಕೇಂದ್ರ ರಾಜ್ಯ ಸರ್ಕಾರಗಳು ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿವೆ, ಇದರಿಂದ ಜನತೆ ಅತೀವ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಮೀನಾಕ್ಷಿ ಸುಂದರಂ ಅವರು ಆರೋಪಿಸಿದರು.
ದಿಬ್ಬದ ಬೊಮ್ಮಣ್ಣನಿಗೆ 5 ಕೋಟಿ ವೆಚ್ಚದಲ್ಲಿ ಮಂದಿರ ನಿರ್ಮಾಣ
ದೇವರಿಗೆ ಭವ್ಯ ದೇಗುಲ ನಿರ್ಮಾಣ ಮಾಡಿ, ನಿಮ್ಮ ಮನೆದೇವರು ತೃಪ್ತನಾದರೆ. ಭಗವಂತ ನಿಮ್ಮ ಹೃದಯ ಮಂದಿರದಲ್ಲಿ ನೆಲಸಲಿದ್ದಾನೆ. ಶ್ರೀ ದಿಬ್ಬದ ಬೊಮ್ಮಣ್ಣ ಸ್ವಾಮಿ ದೇಗುಲ ರಾಜ್ಯದಲ್ಲಿಯೇ ಮಾದರಿಯಾಗುವ ರೀತಿ ನಿರ್ಮಾಣವಾಗಿ ದೈವಿಕ ಶಕ್ತಿಯ ಕೇಂದ್ರವಾಗಲಿ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಕಾಂಗ್ರೆಸ್ನಿಂದ ದಲಿತರಿಗೆ ನಿರಂತರ ಅನ್ಯಾಯ
ಕಾಂಗ್ರೆಸ್ ಪಕ್ಷ ದೇಶದಲ್ಲಿ ದಲಿತ ಸಮುದಾಯಕ್ಕೆ ನಿರಂತರವಾಗಿ ೭೫ ವರ್ಷಗಳಿಂದ ಅನ್ಯಾಯ ಮಾಡಿಕೊಂಡು ಬಂದಿದೆ. ಅದನ್ನು ಜನಸಾಮಾನ್ಯರಿಗೆ ತಿಳಿಸಿ ದಲಿತ ಸಮುದಾಯದವರನ್ನು ಎಚ್ಚರಿಸುವ ಉದ್ದೇಶ ಭೀಮ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ವಿದ್ಯಾವಂತರ ಕೊರತೆಯಿಲ್ಲ, ಬುದ್ದಿವಂತರ ಕೊರತೆಯಿದೆ
ಇಂದು ದೇಶದಲ್ಲಿ ವಿದ್ಯಾವಂತರ ಕೊರತೆಯಿಲ್ಲ. ಆದರೆ ಬುದ್ದಿವಂತರ ಕೊರತೆಯಿದೆ.ಅಂಕಗಳ ಹಿಂದೆ ಬಿದ್ದು, ಮಾನಸಿಕ ಮತ್ತು ದೈಹಿಕ ನ್ಯೂನತೆಯನ್ನು ಅನುಭವಿಸುತಿದ್ದಾರೆ ಎಂದು ಸ್ಫೂರ್ತಿ ಚಿದಾನಂದ ತಿಳಿಸಿದ್ದಾರೆ.
ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ
ರಸ್ತೆ ಗುಂಡಿಗಳ ಬಗ್ಗೆ ಬೇಸತ್ತ ನಗರದ ಗೋಕುಲ, ಬಡ್ಡಿಹಳ್ಳಿ ಬಡಾವಣೆ ನಾಗರಿಕರು ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಗುಂಡಿಗಳನ್ನು ಮುಚ್ಚಲು ನಗರಪಾಲಿಕೆಯ ಗಮನ ಸೆಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ತಾಲೂಕಿನ ಬಡ ಕುಟುಂಬಗಳ ವೃದ್ಧರಿಗೆ ಕಣ್ಣಿನ ಉಚಿತ ತಪಾಸಣೆ
ಬಡವರ ಕಣ್ಣಿಗೆ ಬೆಳಕನ್ನು ನೀಡುವುದು ಅತ್ಯುತ್ತಮ ಕಾರ್ಯ. ಇಂತಹ ಸಮಾಜಮುಖಿ ಚಿಂತನೆಯೊಂದಿಗೆ ಉಚಿತ ತಪಾಸಣಾ ಶಿಬಿರವನ್ನು ಪ್ರತಿವಾರ ಏರ್ಪಡಿಸಲು ಸಿದ್ಧಗೊಂಡಿರುವ ಆರ್. ಉಗ್ರೇಶ್ ಅಭಿಮಾನಿಗಳ ಸೇವೆ ಜನ ಮೆಚ್ಚುವಂತದ್ದು .
14 ರಂದು ಡಾ: ಬಿ.ಆರ್. ಅಂಬೇಡ್ಕರ್ ಕುರಿತ ಛಾಯಾಚಿತ್ರ ಪ್ರದರ್ಶನ
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ
ಕಾಂಗ್ರೆಸ್ ನಿಂದ ಅಧಿಕಾರಕ್ಕಾಗಿ ಅಂಬೇಡ್ಕರ್ ಬಳಕೆ
ಡಾ.ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬಿದ ಹಿನ್ನೆಲೆ ರಾಜ್ಯ ಬಿಜೆಪಿ ಬೆಂಗಳೂರಿನಿಂದ ನಿಪ್ಪಾಣಿಗೆ ಹಮ್ಮಿಕೊಂಡಿರುವ ಭೀಮ ಹೆಜ್ಜೆ- 100 ರಥಯಾತ್ರೆ ಶುಕ್ರವಾರ ನಗರಕ್ಕೆ ಆಗಮಿಸಿದಾಗ ಜಿಲ್ಲಾ ಬಿಜೆಪಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
< previous
1
...
10
11
12
13
14
15
16
17
18
...
400
next >
Top Stories
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ
ಸಾಮಾಜಿಕ, ಆರ್ಥಿಕ, ಶಿಕ್ಷಣ ಸಮೀಕ್ಷೆ ನಡೆಸಿ : ಸಿದ್ದರಾಮಯ್ಯ ಆಗ್ರಹ