• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಾ ವೀರಶೈವ ಲಿಂಗಾಯತರು ಸದಸ್ಯತ್ವ ಪಡೆಯಿರಿ: ಈಶ್ವರ ಖಂಡ್ರೆ
ಗೋಕುಲ ಬಡಾವಣೆಯಲ್ಲಿ ಭಾನುವಾರ ಮಹಾಸಭಾದ ಜಿಲ್ಲಾ ಯುವ ಘಟಕ ಅಧ್ಯಕ್ಷ ಡಾ.ಕೆ.ಎಲ್. ದರ್ಶನ್‌ ಅವರ ನಿವಾಸದಲ್ಲಿ ಸಭಾದ ಮನೆಮನೆ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು.
ವಿದ್ಯಾರ್ಥಿಗಳು ಕನಸು ಕಂಡು ನನಸು ಮಾಡಿಕೊಳ್ಳಿ: ಈಶ್ವರ ಖಂಡ್ರೆ
ಮನುಷ್ಯ ಮೆಷಿನ್ ಆಗಬಾರದು, ಪ್ರೀತಿ, ಕರುಣೆ ಹೊಂದಿರಬೇಕು. ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ.
ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬ ನಾಳೆ
ಇಲ್ಲಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ 25 ನೇ ವರ್ಷದ ಬೆಳ್ಳಿ ಮಹೋತ್ಸವ ಸೆ 1 ರ ಸೋಮವಾರದಂದು ನಡೆಯಲಿದೆ ಎಂದು ಸಂಘದ ನಿರ್ದೇಶಕ ವೆಂಕಟಾಪುರ ವೀರೇಂದ್ರ ಪಾಟೀಲ್ ತಿಳಿಸಿದ್ದಾರೆ.
ಕೆಲಸ ಹುಡುಕುವ ಬದಲು ಕೆಲಸ ಕೊಡಲು ಮುಂದಾಗಿ
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೆಲಸ ಅರಸಿಕೊಂಡು ಬೇರೆ ಕಡೆ ಹೋಗುವ ಬದಲು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಟಾರ್ಟಪ್‌ಗಳನ್ನು ಪ್ರಾರಂಭಿಸಿ ಸ್ಥಳೀಯ ಜನರಿಗೆ ಉದ್ಯೋಗ ನೀಡುವಂತಾಗಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಕೊಟ್ರೇಶ್ ತಿಳಿಸಿದರು.
2 ಹೊಸ ರೈಲು ಮಾರ್ಗಗಳು ಶೀಘ್ರ ಪೂರ್ಣ
ರಾಯದುರ್ಗ-ತುಮಕೂರು, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಲಿವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಆಪರೇಷನ್ ಸಿಂದೂರ್‌: ಭಾರತದ ಸಾಮರ್ಥ್ಯ ಸಾಬೀತು
ಆಪರೇಷನ್ ಸಿಂದೂರ್‌ ವಿಜಯೋತ್ಸವ ದೇಶದ ಸೇನೆಯ ಪರಾಕ್ರಮಕ್ಕೆ ಸಲ್ಲಿಸುವ ಅಭಿನಂದನೆ ಎಂದು ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಹೇಳಿದರು.
ಒಳ ಮೀಸಲಾತಿ: ಹೋರಾಟಗಾರರ ಸಮ್ಮಿಲನಕ್ಕೆ ತೀರ್ಮಾನ
ಯುವ ಮುಖಂಡರಾದ ಕೊಡಿಯಾಲ ಮಹದೇವ್‌ ಅವರ ನೇತೃತ್ವದಲ್ಲಿ ಹೋರಾಟಗಾರರ ಸಮ್ಮಿಲನ ಮತ್ತು ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲು ನಗರದ ಮುರುಗರಾಜೇಂದ್ರ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು.
ತುಮಕೂರಿಗೆ ಬಂತು ನಶೆ ಮುಕ್ತ ಭಾರತ ಅಭಿಯಾನ
ಕರ್ನಾಟಕ ರಾಜ್ಯ ಸರ್ಕಾರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್.ಎಸ್.ಎಸ್. ಕೋಶ, ಎನ್.ಎ.ಸಿ.ಸಿ., ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ರಾಜ್ಯ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ನಶೆ ಮುಕ್ತ ಭಾರತ ಅಭಿಯಾನದ ಅಂಗವಾಗಿ ಬಂಡೀಪುರದಿಂದ ಬೀದರ್‌ವರೆಗೆ ಹಮ್ಮಿಕೊಂಡಿರುವ ಬೈಕ್ ರ್ಯಾಲಿ ನಗರಕ್ಕೆ ಆಗಮಿಸಿತು.
ಶಿರಾದಲ್ಲಿ ಸೆ. ೧೩ರಂದು ಬೃಹತ್ ಲೋಕ ಅದಾಲತ್
ಸೆ. ೧೩ ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್‌ನಲ್ಲಿ ಕಕ್ಷಿದಾರರು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ
ಬೈಪಾಸ್ ರಸ್ತೆಗೆ ಗಡ್ಕರಿಯಿಂದ ಶೀಘ್ರ ಭೂಮಿ ಪೂಜೆ
ಮುಂದಿನ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮಂಜೂರಾಗಿರುವ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೂಮಿ ಪೂಜೆ ನೆರವೇರಿಸುವರು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved