• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೩೦ರಂದು ಆರೋಗ್ಯ ತಪಾಸಣಾ ಶಿಬಿರ
ತುರುವೇಕೆರೆತಾಲೂಕಿನ ಕರುನಾಡ ವಿಜಯಸೇನೆಯ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೩೦ರ ಶನಿವಾರ ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕಣ್ಣಿನ ತಪಾಸಣೆಯ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಕರುನಾಡ ವಿಜಯಸೇನೆಯ ಅಧ್ಯಕ್ಷ ಎಚ್.ಎಸ್.ಸುರೇಶ್ ತಿಳಿಸಿದರು.
ಜಯಂತಿಗಳು ಚುನಾವಣೆಗೆ ಸೀಮಿತವಾಗದಿರಲಿ
ತಿಪಟೂರುಸಮಾಜದಲ್ಲಿ ಗಂಡು ಮತ್ತು ಹೆಣ್ಣು ಎರಡೇ ಜಾತಿಗಳಿದ್ದು ಕುಲಕುಲವೆಂದು ನೀವೇಕೆ ಹೊಡೆದಾಡುವಿರೆಂದು ಅಂದಿನ ಕಾಲದಲ್ಲಿಯೇ ದಾಸಶ್ರೇಷ್ಠ ಕನಕದಾಸರು ಕೀರ್ತನೆಯೊಂದಿಗೆ ಬಡಿದೆಬ್ಬಿಸಿದ್ದರೂ ಸಹ ಇಲ್ಲಿಯವರೆಗೂ ಅದು ಸಾಧ್ಯವಾಗಿಲ್ಲ. ಇನ್ನು ಮುಂದಾದರೂ ಜಾತಿ ವ್ಯವಸ್ಥೆಯಿಂದ ಸಮಾಜ ಮುಕ್ತವಾಗಬೇಕಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ದಿನನಿತ್ಯ ಬದುಕಿಗೆ ಶರಣರ ವಚನ ಸಾಹಿತ್ಯ ಅಗತ್ಯ: ನಿವೃತ್ತ ಶಿಕ್ಷಕ ನಿತ್ಯಾನಂದಮೂರ್ತಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾದ ಎಚ್.ಆರ್. ರಮೇಶ್‌ರವರನ್ನು ಅಭಿನಂದಿಸಲಾಯಿತು. ನಂತರ ಸಂಘದ ಸದಸ್ಯರಾಗಿದ್ದ ಪರಶುರಾಮ ನಾಯಕ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಾರಾಧ್ಯ ಇವರ ಅಗಲಿಕೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸರ್ಕಾರಿ ನೌಕರರ ಸಮಸ್ಯೆಗೆ ಧ್ವನಿಯಾಗಿ ಕೆಲಸ ಮಾಡಿ: ಮಾಜಿ ಸಚಿವ ವೆಂಕಟರಮಣಪ್ಪ
ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ಶಾಸಕ ಎಚ್‌.ವಿ.ವೆಂಕಟೇಶ್‌ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದು, ಅವರ ಮಾರ್ಗದರ್ಶನದೊಂದಿಗೆ ತಾಲೂಕಿನ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಬಗೆ ಹರಿಸಲು ಬದ್ದರಿದ್ದೇವೆ.
ಐಷಾರಾಮಿ ಮದುವೆಯಿಂದ ಸಂಕಷ್ಟದ ಬದುಕು: ನೊಣವಿನಕೆರೆ ಶ್ರೀ
ಮದುವೆಗಾಗಿ ಕೋಟಿಗಟ್ಟಲೆ ಖರ್ಚು ಮಾಡುವ ಕೆಟ್ಟ ಸಂಪ್ರದಾಯ ಉಳ್ಳವರಲ್ಲಿ ಹೆಚ್ಚಾಗುತ್ತಿದೆ, ಪುರಾತನ ಕಾಲದಲ್ಲಿ ಗಾಂಧರ್ವ ವಿವಾಹ ಎಂಬ ಹೆಸರಿನಲ್ಲಿ ಸರಳ ವಿವಾಹ ನಡೆದ ಹಲವಾರು ಸಾಕ್ಷಿಗಳು ನಮ್ಮಲ್ಲಿವೆ.
ಕಠಿಣ ಪರಿಶ್ರಮದಿಂದ ಪಡೆದ ಶಿಕ್ಷಣ ಸಾರ್ಥಕ: ಪ್ರಾಂಶುಪಾಲ ದೊಡ್ಡಮಲ್ಲಯ್ಯ
ಅಕ್ಷರ ಜ್ಞಾನ ಅಂತಃಕರಣ ಅರಳಿಸಿ ಆತ್ಮವಿಶ್ವಾಸ ಪೋಷಿಸಿ ಎಲ್ಲರ ಜೊತೆ ಬೆರೆತು, ಅರಿತು ಬದುಕುವ ಅಲೋಚನೆಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಬೆಳೆಸಿಕೊಳ್ಳಿ .
ಈ ಬಾರಿ ಚನ್ನಪಟ್ಟಣ ಉಪ ಕದನದಲ್ಲಿ ನಿಖಿಲ್ ಗೆಲ್ಲುತ್ತಾರೆ: ಡಾ. ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ
ಯಾರು ಅನುಷ್ಠಾನವನ್ನು ಮಾಡಿ ವಿಶೇಷವಾಗಿ ದೇವಿಗೆ ಪೂಜೆಯನ್ನು ಸಲ್ಲಿಸುತ್ತಾರೋ ಅವರಿಗೆ ಪರಿಪೂರ್ಣ ಆಶೀರ್ವಾದ ಪಾಪ್ತಿಯಾಗುತ್ತದೆ. ಮಹಾಲಕ್ಷ್ಮೀ, ಮಹಾಕಾಳಿ, ಮಹಾ ಸರಸ್ಪತಿಯ ಸ್ವರೂಪಿಣಿಯಾಗಿರುವಂತಹ ಅಮ್ಮನವರ ಆಶೀರ್ವಾದ ಆಗಿರುವುದರಿಂದ ಖಂಡಿತವಾಗಿಯೂ ಅವರ ಕುಟುಂಬಕ್ಕೆ ಒಳ್ಳೆಯ ಅನುಗ್ರಹ ಆಗುತ್ತದೆ.
ಕನ್ನಡ ಪ್ರೇಮ ನವೆಂಬರ್‌ಗೆ ಸೀಮಿತವಾಗದಿರಲಿ: ಸಹಕಾರ ಸಂಘದ ಅಧ್ಯಕ್ಷ ಕೆ.ವಿ. ಕುಮಾರ್
ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿರುವ, ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿರುವ ಕನ್ನಡ ಭಾಷೆ ನಮ್ಮೆಲ್ಲರ ಜೀವನದಲ್ಲಿ ಹಾಸುಹೊಕ್ಕಾಗಿದೆ.
ಭಾಷಾಭಿಮಾನವಿದ್ದರೆ ಮಾತ್ರ ಭಾಷೆಯ ಉಳಿವು ಸಾಧ್ಯ: ಹಿರಿಯ ಸಿವಿಲ್ ನ್ಯಾಯಾಧೀಶೆ ಅನುಪಮ
ಭಾಷಾಭಿಮಾನದಿಂದಲೇ ನ್ಯಾಯಾಲಯದ ಕಲಾಪಗಳ ಮಧ್ಯೆಯೂ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಬೇರೆ ಭಾಷೆಗಳನ್ನು ಕಲಿಯುವ ಜೊತೆಗೆ ಕನ್ನಡ ಭಾಷೆಯನ್ನು ಉಳಿಸಲು ಎಲ್ಲರೂ ಚಿಂತಿಸಬೇಕಿದೆ.
ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ
ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved