• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳವಳಿಗಳಲ್ಲಿ‌‌ ತೊಡಗಿಸಿಕೊಳ್ಳುವುದು‌ ತಪ್ಪಲ್ಲ; ವಕೀಲ ವೀರೇಂದ್ರ
ನಮ್ಮ ವಿದ್ಯಾರ್ಥಿಗಳು ಪ್ರತೀ ಹಂತಗಳಲ್ಲೂ ಯಶಸ್ಸು ಕಾಣಬೇಕು. ಇದಕ್ಕೆ ಬದ್ಧತೆ, ಕಠಿಣ ಪರಿಶ್ರಮ ಹಾಗೂ ಉತ್ಸಾಹ ಅಗತ್ಯವಾಗಿದೆ.
ಮಕ್ಕಳ ರಕ್ಷಣೆಗೆ ಗ್ರಾಮಮಟ್ಟದ ಕಾವಲು ಸಮಿತಿಗಳು ಕ್ರಿಯಾಶೀಲಗೊಳ್ಳಲಿ
ಅಧಿಕಾರದಲ್ಲಿರುವ ನಮ್ಮ ಸಮಯವೆಲ್ಲ ಸಭೆ, ಸಮಾರಂಭಗಳಲ್ಲಿಯೇ ಕಳೆದು ಹೋಗುತ್ತಿದೆ. ದೈನಂದಿನ ಕೆಲಸ ಕಾರ್ಯಗಳಲ್ಲಿಯೇ ನೌಕರರು ಬಸವಳಿದು ಹೋಗುತ್ತಿದ್ದಾರೆ. ಇರುವ ವ್ಯವಸ್ಥೆಯನ್ನು ಸುಧಾರಿಸಿಕೊಂಡು ಸಾಮಾಜಿಕ ಪರಿವರ್ತನೆಯ ಕಡೆಗೂ ಗಮನ ಹರಿಸಬೇಕು.
ಶಿವಶರಣರ ವಿಚಾರಧಾರೆ ಅರಿತು ಬದುಕಬೇಕು: ಎಡೀಸಿ ಡಾ. ಎನ್. ತಿಪ್ಪೇಸ್ವಾಮಿ
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಾದ ಮಧುಗಿರಿ ತಾಲೂಕು ಬೇಡತ್ತೂರಿನ ಜಗದೀಶ್, ತುಮಕೂರಿನ ಜಾನಪದ ಕಲಾವಿದ ಹನುಮಂತರಾಯಪ್ಪ, ಕೊರಟಗೆರೆ ತಾಲೂಕು ಯಾದಗೆರೆಯ ಮಂಗಳವಾದ್ಯ ಕಲಾವಿದ ನಾಗರಾಜು, ಹರಿಕಥೆ ದಾಸರಾದ ದೊಡ್ಡಸಾರಂಗಿಯ ಮಂಜುನಾಥ್ ಹಾಗೂ ಕುಣಿಗಲ್‌ನ ರಾಮಣ್ಣ ಅವರನ್ನು ಸನ್ಮಾನಿಸಲಾಯಿತು.
ಕೊಟಗೆರೆ ಸರ್ಕಾರಿ ಆಸ್ಪತ್ರೆ ಬಳಿ ಖಾಸಗಿ ವಾಹನಗಳ ಪಾರ್ಕಿಂಗ್‌: ಆ್ಯಂಬುಲೆನ್ಸ್ ಹೋಗಲು ದಾರಿ ಯಾವುದಯ್ಯಾ?
ಕೊರಟಗೆರೆಯ ಸರ್ಕಾರಿ ಆಸ್ಪತ್ರೆ ಅವರಣ ಖಾಸಗಿ ವಾಹನಗಳ ನಿಲ್ದಾಣವಾಗಿದ್ದು, ಪ್ರತಿನಿತ್ಯ ಆಸ್ಪತ್ರೆಗೆ ಬರುವ ಆ್ಯಂಬುಲೆನ್ಸ್‌ಗಳಿಗೆ ದಾರಿ ಇಲ್ಲದೆ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ. ಬೈಕ್ ನಿಲ್ಲಿಸುವ ವಾಹನ ಸವಾರರಿಗೆ ಕಡಿವಾಣ ಹಾಕಬೇಕಿದೆ.
ಭ್ರಷ್ಟಾಚಾರದಿಂದ ಪ್ರಜಾಪ್ರಭುತ್ವ ಬುಡಮೇಲು: ಡಾ.ಕೆ.ಪ್ರಕಾಶ್
ಬೆಳೆಯುತ್ತಿರುವ ಅಸಮಾನತೆ ಹಾಗೂ ಚುನಾವಣಾ ಭ್ರಷ್ಟಾಚಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ ಎಂದು ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ ಪ್ರಕಾಶ್ ಅತಂಕ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಕಾರ್ಯಕರ್ತರ ಪ್ರೇರಣಾ ಸಭೆಯಲ್ಲಿ ಮಾತನಾಡಿದರು.
ಸುಂದರ ಬದುಕು ಕಟ್ಟಿಕೊಂಡಲ್ಲಿ ಸಮಸ್ಯೆ ಇರದು: ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ
ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗವಹಿಸಿದ್ದವರು ಕಾನೂನು ಹಾಗೂ ಸಮಾಜಬಾಹಿರ ಚಟವಟಿಕೆಗಳಿಂದ ದೂರ ಸರಿದು ಉತ್ತಮ ನಾಗರೀಕರನ್ನಾಗಿ ಬದುಕು ಕಟ್ಟಿಕೊಳ್ಳುವಂತೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಸಲಹೆ ನೀಡಿದರು. ಪಾವಗಡ ಪೊಲೀಸ್‌ ಠಾಣೆ ಆವರಣದಲ್ಲಿ ಅಪರಾಧಿಗಳಿಗೆ ಪರೇಡ್‌ ನಡೆಸಿ ಮಾತನಾಡಿದರು.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
ಜಿಲ್ಲಾಸ್ಪತ್ರೆಯು ಹಳೆಯ ಕಟ್ಟಡವಾಗಿರುವುದರಿಂದ ಯಾವುದೇ ರೀತಿಯ ಅಗ್ನಿ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಅವರಿಗೆ ಸೂಚನೆ ನೀಡಿದರು. ತುಮಕೂರು ಜಿಲ್ಲಾಸ್ಪತ್ರೆ ಭೇಟಿ ನೀಡಿ ಮಾತನಾಡಿದರು.
ನಾಡಿನ ಸಂಸ್ಕೃತಿ ಉಳಿಸುವ ವೇದಿಕೆ ಅಗತ್ಯ: ಶಾಸಕ ಕೆ.ಷಡಕ್ಷರಿ
ಮಕ್ಕಳನ್ನು ಕೇವಲ ನಾಲ್ಕು ಗೋಡೆಗಳ ಮಧ್ಯೆ ಅಂಕಗಳಿಕೆಯ ಶಿಕ್ಷಣಕ್ಕೆ ಸೀಮಿತವಾಗಿಸದೆ ದೇಶಾಭಿಮಾನ ಮೂಡಿಸುವಂತಹ ವೇದಿಕೆಗಳ ಸೃಷ್ಟಿಸಿ ಕೊಡಬೇಕಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ
ಕೆ.ಎಸ್.ಆರ್ ಬೆಂಗಳೂರು ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್‌ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ನೀಡಿದರು.
ಸುನಿತಾ ವಿಲಿಯಮ್ಸ್‌ ಸುರಕ್ಷಿತ: ಮಾಜಿ ಇಸ್ರೋ ಅಧ್ಯಕ್ಷ
ಗಗನಯಾನಿ ಸುನಿತಾ ವಿಲಿಯಂ ಅವರ ವಾಹನ ತೊಂದರೆಗೊಳಗಾಗಿದ್ದು ಅವರಿಗೆ ಯಾವುದೇ ತೊಂದರೆ ಇಲ್ಲ. ಬಾಹ್ಯಾಕಾಶ ನಿಲ್ದಾಣದಲ್ಲಿ ಸುರಕ್ಷಿತವಾಗಿದ್ದು ಮುಂದಿನ ದಿನಗಳಲ್ಲಿ ವಾಪಸ್ ಬರಲಿದ್ದಾರೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಕುಣಿಗಲ್‌ನಲ್ಲಿ ಆಯೋಜಿಸಿದ್ದ ವಿಜ್ಞಾನೋತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved