• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ಸಾವಿರ ಹೆಕ್ಟೇರ್ ನಲ್ಲಿ ಸಿರಿಧಾನ್ಯ ಬೆಳೆ ವಿಸ್ತರಣೆ
ತುಮಕೂರು ಜಿಲ್ಲೆಯ ಸಿರಿಧಾನ್ಯ ಬೆಳೆಯನ್ನು 10 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಕ್ಯಾಮೇನಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ಸೌಮ್ಯ ಅವಿರೋಧ ಆಯ್ಕೆ
ಕ್ಯಾಮೇನಹಳ್ಳಿ ಗ್ರಾಪಂ ಅಧ್ಯಕ್ಷರ ಚುನಾವಣೆಯಲ್ಲಿ ಸೌಮ್ಯ.ಬಿ. ಜಗದೀಶ್ ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾದ ತಹಸೀಲ್ದಾರ್ ಕೆ. ಮಂಜುನಾಥ್ ಘೋಷಣೆ ಮಾಡಿದರು.
ಎಪಿಎಂಸಿ ಹೊಸ ನಿಯಮಗಳಿಂದ ಎಲ್ಲರಿಗೂ ನಷ್ಟ
ತಿಪಟೂರು ನಗರದ ಎಪಿಎಂಸಿಯಲ್ಲಿ ಜಾರಿಗೆ ತಂದಿರುವ ಟೆಂಡರ್ ಪ್ರಕ್ರಿಯೆಯ ಹೊಸ ನಿಯಮಗಳಿಂದ ರೈತರಿಗೆ ಹಾಗೂ ಸಣ್ಣ ಕೊಬ್ಬರಿ ವರ್ತಕರಿಗೆ ನಷ್ಟವಾಗಲಿದ್ದು ಈ ಬಗ್ಗೆ ಪರಮಾರ್ಶಿಸಿ ನಿಯಮಗಳನ್ನು ಜಾರಿಗೆ ತರಬೇಕಿತ್ತು ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.
ಕನ್ನಡ ಜ್ಯೋತಿ ರಥಕ್ಕೆಕನ್ನಡಾಭಿಮಾನಿಗಳ ಸ್ವಾಗತ
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಕ್ಕೆ ತಾಲೂಕಿನ ಬಾಣಸಂದ್ರ, ತುರುವೇಕೆರೆ ಮತ್ತು ಮಾಯಸಂದ್ರದಲ್ಲಿ ಭವ್ಯ ಸ್ವಾಗತವನ್ನು ನೀಡಲಾಯಿತು.
6 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ವಿ. ಸೋಮಣ್ಣ
ರಾಜ್ಯದ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನೆಲಮಂಗಲ - ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು.
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿಗೆ 1000 ಕೋಟಿ ಬಿಡುಗಡೆ: ವಿ.ಸೋಮಣ್ಣ
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ಚಾಲನೆ ನೀಡಿದ್ದು, ರೈಲ್ವೆ ಯೋಜನೆಗೆ 1000 ಕೋಟಿ ರು.ಗಳನ್ನು ಬಿಡುಗಡೆ ಮಾಡಿಸಿದ್ದೇನೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಹೇಳಿದರು.
ಕೊರಟಗೆರೆಯಲ್ಲಿ ಆಟದ ಮೈದಾನವಿಲ್ಲದೇ ಸೊರಗುತ್ತಿರುವ ಗ್ರಾಮೀಣ ಪ್ರತಿಭೆಗಳು
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಕೊರಟಗೆರೆಯಲ್ಲಿ ಆಟದ ಮೈದಾನ ಇಲ್ಲದೆ ಎಷ್ಟೋ ಪ್ರತಿಭೆಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎಲೆಮರೆ ಕಾಯಿಯಂತೆ ಕಣ್ಮರೆಯಾಗುತ್ತಿದ್ದಾರೆ.
ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕಿದೆ: ಶಾಸಕ ಕೆ.ಷಡಕ್ಷರಿ
ಮಾನವೀಯ ಮೌಲ್ಯಗಳನ್ನು ಸಾರುವ ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸಬೇಕಾಗಿರುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇನ್ನರ್‌ವೀಲ್ ಕ್ಲಬ್ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಿಪಟೂರಿನಲ್ಲಿ ಜಾನಪದ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಶಿಸ್ತಿನ ಜೀವನಕ್ಕೆ ಎನ್.ಸಿ.ಸಿ. ಅಗತ್ಯ: ಪ್ರಾಂಶುಪಾಲ ಎಸ್.ಸಿದ್ಧರಾಜು
ಕೆ.ಪಿ.ಎಸ್. ಶಾಲೆಯಲ್ಲಿ ಉದ್ಘಾಟನೆಗೊಂಡ ಎನ್.ಸಿ.ಸಿ. ಘಟಕಕ್ಕೆ ಸೇರುವುದರ ಮೂಲಕ ವಿದ್ಯಾರ್ಥಿಗಳು ಶಿಸ್ತು ಬದ್ಧತೆಯನ್ನು ರೂಢಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಎಸ್.ಸಿದ್ಧರಾಜು ಹೇಳಿದರು. ತಿಪಟೂರಿನಲ್ಲಿ ಎನ್.ಸಿ.ಸಿ. ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
.ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಬೆಳ್ಳಾವಿ ಸ್ವಾಮೀಜಿ
ಮುಂದಿನ ದಿನದಲ್ಲಿ ಈ ದೇಶದ ಕಥೆ ಏನು ಎಂಬುದರ ಬಗ್ಗೆ ತಾವೆಲ್ಲರೂ ಕೂಡ ಯೋಚಿಸಬೇಕಾಗಿದೆ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಬೆಳ್ಳಾವಿ ಮಠದ ಕಾರದ ವೀರಬಸವೇಶ್ವರ ಸ್ವಾಮೀಜಿ ತಿಳಿಸಿದರು. ಗುಬ್ಬಿಯಲ್ಲಿ ಶ್ರೀಕೋಡಿ ಕೆಂಪಮ್ಮ ದೇವಿಯ ನೂತನ ದೇವಿ ದೇಗುಲ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved