ಕುಣಿಗಲ್ನ ಸರ್ವೋದಯ ಸಂಸ್ಥೆಯಲ್ಲಿ ಇಸ್ರೋ ಮಾಜಿ ಅಧ್ಯಕ್ಷರ ಜತೆ ವಿದ್ಯಾರ್ಥಿಗಳ ಸಂವಾದಸರ್ವೋದಯ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಿ.15ರಂದು ನಡೆಯುವ ವಿಜ್ಞಾನೋತ್ಸವ ಕಾರ್ಯಕ್ರಮದಲ್ಲಿ ಉಚಿತ ತಾರಾಲಯ ಪ್ರದರ್ಶನ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ತಿಳಿಸಿದರು, ಕುಣಿಗಲ್ನಲ್ಲಿ ವಿಜ್ಞಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಪತ್ರಕರ್ತರ ಜತೆ ಮಾತನಾಡಿದರು,