• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಪೀಳಿಗೆಗೆ ನಮ್ಮ ಆಚಾರ ವಿಚಾರ ತಿಳಿಸಿ
ಆಧುನಿಕತೆ ಹೆಚ್ಚಿದಂತೆ ಧಾರ್ಮಿಕ ಆಚಾರ ವಿಚಾರಗಿಂದ ಜನರು ದೂರವಾಗುತ್ತಿದ್ದಾರೆ ಎನ್ನುವ ಆತಂಕ ವ್ಯಕ್ತವಾಗುತ್ತಿತ್ತು ಆದರೆ ಇಂದು ಇದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆಯೂ ಧಾರ್ಮಿಕ ಆಚರಣೆಗೆ ಹೆಚ್ಚಿನ ಪ್ರಾಮುಖ್ಯತೆ ದೊರೆಯುತ್ತಿದೆ ಎಂದು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.
ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ
ಗೃಹ ಸಚಿವ ಡಾ. ಜಿ. ಪರಮೇಶ್ವರ ಹೊಸಹಳ್ಳಿ ಗ್ರಾಮದ ವಿಕಲಚೇತನ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಪಂ ಸಿಇಒ ಜಿ. ಪ್ರಭುಗೆ ಸೂಚನೆ ನೀಡಿದರು.
ಸಮಾಜ ಸೇವೆಯಲ್ಲಿ ದೈವ ಕಾಣಬೇಕು: ಶಾಸಕ ಶ್ರೀನಿವಾಸ್‌
ಬಡವರ ಪರ ಕೆಲಸ, ದಾನ-ಧರ್ಮದಲ್ಲಿಯೇ ದೈವ ಕಾಣುವುದು ಸೂಕ್ತವೆನಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಸಾಲ ಪಡೆದವರಿಗೆ ಕಿರುಕುಳ ನೀಡಿದರೆ ಕಾನೂನು ಕ್ರಮ
ಮೈಕ್ರೋ ಫೈನಾನ್ಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸಾಲ ಪಡೆದ ಸಾಲಗಾರರಿಂದ ಸಾಲ ವಸೂಲಾತಿ ಮಾಡುವಾಗ ಅವರಿಗೆ ಯಾವುದೇ ಕಾರಣಕ್ಕೂ ಕಿರುಕುಳ ನೀಡಿ ಹಣ ವಸೂಲಿ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಟಿ. ಬಿ. ಜಯಚಂದ್ರ ಹೇಳಿದರು.
ದಲಿತರು ತುಮುಲ್‌ ಅಧ್ಯಕ್ಷರಾದರೆ ಯಾಕಿಷ್ಟು ಉರಿ?
ಜಿಲ್ಲೆಯಲ್ಲಿ ದಲಿತರೊಬ್ಬರನ್ನು ತುಮುಲ್‌ ಒಕ್ಕೂಟಕ್ಕೆ ಅಧ್ಯಕ್ಷರನ್ನಾಗಿ ಉನ್ನತ ಸ್ಥಾನಕ್ಕೆ ಕೂರಿಸಿದರೆ ಜಿಲ್ಲೆಯ ಮಾಜಿ ಸಚಿವರಿಬ್ಬರಿಗೆ ಸಹಿಸಲು ಆಗುತ್ತಿಲ್ಲ ಎಂದು ವಿಪ ಸದಸ್ಯ ಆರ್‌.ರಾಜೇಂದ್ರ ಗುಬ್ಬಿ ಶಾಸಕ ಶ್ರೀನಿವಾಸ್ ಮತ್ತು ಮಾಜಿ ಸಚಿವ ಮಾಧುಸ್ವಾಮಿ ಅವರ ಹೆಸರು ಹೇಳದೆ ಟಾಂಗ್‌ ನೀಡಿದ್ದಾರೆ.
ಭಕ್ತಿಯಲ್ಲಿ ನಿಜವಿದ್ದರೆ ಭಗವಂತ ಒಲಿಯುತ್ತಾನೆ
ನಗರದ ಸದಾಶಿವನಗರದ ಶ್ರೀಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದ 29ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ತಿರು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು.
ನಿರಂತರ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ಪ್ರತಿಭಟನೆ
ಪಾವಗಡ ತಾಲೂಕಿನ ಕೊತ್ತೂರು ಗ್ರಾಪಂನ ದಾಸಪ್ಪನಹಟ್ಟಿ ಗ್ರಾಮಕ್ಕೆ ವಿದ್ಯುತ್‌ ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ಶಾಲಾ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಹಾಗೂ ರಾತ್ರಿ ವೇಳೆ ಕಾಡುಪ್ರಾಣಿಗಳು ಊರೊಳಗೆ ಪ್ರವೇಶಿಸಿ ಮನೆಗಳಿಗೆ ನುಗ್ಗುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ತಾಪಂ ಕಚೇರಿಯಲ್ಲಿಯೇ ವಿಷ ಕುಡಿದು ಆತ್ಮಹತ್ಯಗೆ ಯತ್ನ
ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖೆ ಅಧಿಕಾರಿಗಳು ದಾಖಲಾತಿ ಸೃಷ್ಟಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ವಿಕಲಚೇತನ ರೈತ ಜಯಕುಮಾರ್ (೫೦) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ ವಿಷ ಸೇವಿಸಿರುವ ಘಟನೆ ವರದಿಯಾಗಿದೆ.
ವಿದ್ಯಾರ್ಥಿಗಳು ಹೊಸ ತ್ರಂತ್ರಜ್ಞಾನ ಅರಿಯಬೇಕು
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂಎಸ್ ರವಿಪ್ರಕಾಶ್ ತಿಳಿಸಿದರು.
ತಾಲೂಕಿಗೆ ಏಳು ಗಂಟೆ ವಿದ್ಯುತ್ ನೀಡಲು ಚಿಂತನೆ
ಸರ್ಕಾರ ರೈತರಿಗೆ ವಿದ್ಯುತ್, ನೀರನ್ನು ಸಮರ್ಪಕವಾಗಿ ಒದಗಿಸಲು ಹಲವು ಕ್ರಮ ಕೈಗೊಂಡಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved