• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎತ್ತಿನಹೊಳೆ ಭೂಮಿಕೊಟ್ಟ ರೈತರಿಗೆ ಶೀಘ್ರ ಪರಿಹಾರ: ಸಪ್ತಶ್ರೀ
ತಿಪಟೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ರೈತರು ಭೂಮಿಯನ್ನು ಬಿಟ್ಟುಕೊಟ್ಟಿದ್ದರು. ಕೆಲ ರೈತರು ಭೂ ಸ್ವಾಧೀನವಾಗಿರುವ ತಮ್ಮ ಜಮೀನುಗಳ ಅವಶ್ಯಕ ದಾಖಲಾತಿಗಳ ನೀಡದ ಕಾರಣ ಅವರಿಗೆ ಪರಿಹಾರ ನೀಡಲಾಗಿಲ್ಲ.
ಅಲ್ಪಸಂಖ್ಯಾತರ ಕಾರ್ಯಕ್ರಮ ಅನುಷ್ಠಾನಕ್ಕೆ ಗಡುವು
ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಮುಂದಿನ 15 ದಿನದೊಳಗಾಗಿ ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಕಾರ್ಯವೈಖರಿಗೆ ಸಚಿವರ ಬೇಸರ
ಕೆಲವು ಪಿಡಿಒಗಳು ಕಚೇರಿಗೂ ಬಾರದೇ, ಗ್ರಾಮೀಣರ ಕೈಗೂ ಸಿಗದೇ ಜನರಿಗೆ ತೊಂದರೆಯಾಗಿದೆ. ಮೇಲಧಿಕಾರಿಗಳಿಗೆ ತಿಂಗಳ ಡೈರಿ ಒಪ್ಪಿಸಬೇಕೆನ್ನುವ ನಿಯಮವಿದೆ ಇದಾವುದು ಪಾಲನೆ ಆಗುತ್ತಿಲ್ಲ. ಹೀಗೆ ಆದರೆ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಜನರ ಸಮಸ್ಯೆಗಳು ಪರಿಹಾರ ಆಗುವುದು ಹೇಗೆ ಎಂದು ಸಚಿವ ರಾಜಣ್ಣ ಬೇಸರಿಸಿದರು.
ನೀರಿನಲ್ಲಿ ಮುಳುಗುತ್ತಿದ್ದ ಹೆಣ್ಣು ಮಕ್ಕಳನ್ನು ರಕ್ಷಿಸಿದ ಆರ್‌. ಸಿ. ಗೌಡ
ತಾಲೂಕು ರಂಗನಾಥಪುರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪ್ರಸ್ತುತ 10 ನೇ ತರಗತಿಯಲ್ಲಿ ಓದುತ್ತಿರುವ ಆರ್ ಸಿ. ಗೌಡ.ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿ ಅಸಾಧಾರಣ ಸಾದನೆ ಮಾಡಿದ್ದಾರೆ.
ಕಾರು ಟೈರ್ ಸಿಡಿದು ಓರ್ವ ಸಾವು, ಮೂವರಿಗೆ ಗಾಯ
: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ
ಭಾರತದ ಇತಿಹಾಸಕ್ಕೆ ಶಿಲ್ಪಿಗಳ ಕೊಡುಗೆ ಅಪಾರ
ವಿಶ್ವಕರ್ಮ ಸಮುದಾಯದವರ ಕಲಾ ಪರಂಪರೆಗೆ ಭವ್ಯವಾದ ಇತಿಹಾಸವಿದೆ. ಇವರ ವಿಗ್ರಹ ಕಲಾ ಪರಂಪರೆಯಿಂದ ನಮ್ಮ ಪ್ರಾಚೀನ ಇತಿಹಾಸ, ನಾಗರೀಕತೆಯನ್ನು ಗುರುತಿಸುವಂತಾಗಿದೆ. ಈ ಮೂಲಕ ಭಾರತದ ನಾಗರೀಕತೆ ಕಾಲದ ಬದಲಾವಣೆಯನ್ನು ವಿಶ್ವಕರ್ಮ ಸಮುದಾಯದ ಕಲಾಕೃತಿಗಳು ದಾಖಲಿಸುತ್ತಾ ಇತಿಹಾಸಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ವಕ್ಫ್‌ ಆಸ್ತಿ ಎಂಬ ಪಹಣಿ ರದ್ದುಪಡಿಸಿ
ಜಿಲ್ಲೆಯ ರೈತರ ಪಹಣಿಗಳಲ್ಲಿ ನಮೂದಾಗಿರುವ ವಕ್ಫ್ ಆಸ್ತಿ ಎಂಬ ಪಹಣಿಗಳನ್ನು ರದ್ದು ಪಡಿಸಬೇಕು. ದೇವಾಲಯದ ಜಮೀನುಗಳನ್ನು ವಕ್ಫ್ ಬೋರ್ಡ್ ನಿಂದ ಮುಕ್ತಗೊಳಿಸಬೇಕು, ಗೋಮಾಳಗಳು, ಸರಕಾರಿ ಆಸ್ತಿಗಳು, ಶಾಲಾ, ಕಾಲೇಜುಗಳಿಗೆ ಸಂಬಂಧಪಟ್ಟ ಆಸ್ತಿಗಳು ವಕ್ಫ್ ಬೋರ್ಡ್ ನಿಂದ ಮುಕ್ತವಾಗಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ವತಿಯಿಂದ ಬೃಹತ್ ಪ್ರತಿಭಟನಾ ಧರಣಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸಲಾಯಿತು.
ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.
ಅದ್ಧೂರಿ ಸುವರ್ಣ ಮಹೋತ್ಸವ ಆಚರಣೆಗೆ ನಿರ್ಧಾರ
ಗುಬ್ಬಿ ತಾಲೂಕಿನ ಬೆಟ್ಟದಹಳ್ಳಿಯ ಗವಿಮಠದಲ್ಲಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಸ್ವಾಮಿಗಳ ಸುವರ್ಣ ಮಹೋತ್ಸವ ಹಾಗೂ ಶ್ರೀ ಮಠಕ್ಕೆ ಉತ್ತರಾಧಿಕಾರಿ ನೇಮಕ‌ ಮಾಡುವ ಪೂರ್ವ ಭಾವಿ ಸಭೆ ನಡೆಯಿತು.
ಮಗುವಿನೊಂದಿಗೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ
ತುರುವೇಕೆರೆ: ಗೃಹಿಣಿಯೋರ್ವರು ತನ್ನ ಮೂರುವರೆ ವರ್ಷದ ಗಂಡು ಮಗುವಿನೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved