• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ನಿರ್ವಹಣೆಗೆ ಹಸಿರು ಕ್ರಾಂತಿಯಾಗಲಿ
ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರು ಕ್ರಾಂತಿಯಾಗಬೇಕಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಡಾ. ಕೇಶವಯ್ಯ ಹೇಳಿದರು.
ವಿಕಲಚೇತನರು ಆತ್ಮಸ್ಥೆರ್ಯ ಕಳೆದುಕೊಳ್ಳದಿರಿ
ವಿಕಲಚೇತನರು ಎಂದಿಗೂ ಆತ್ಮಸ್ಥೆರ್ಯ ಕಳೆದುಕೊಳ್ಳಬೇಡಿ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು. ನಗರದ ತಾಪಂ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಬಳಕೆ ಕಡಿಮೆಯಾಗುತ್ತಿರುವುದು ದುಃಖಕರ
ಕನ್ನಡ ತಾಯಿ ಭಾಷೆ ಎಂಬುದು ಎಲ್ಲಿಯವರೆಗೂ ಜನರ ಮನಸ್ಸಿನಲ್ಲಿ ಬರುವುದಿಲ್ಲವೋ ಅಲ್ಲಿಯವರೆಗೂ ಎಷ್ಟು ಕನ್ನಡ ರಾಜ್ಯೋತ್ಸವ ಆಚರಿಸಿದರೂ ಪ್ರಯೋಜನವಿಲ್ಲ ಎಂದು ಬೆಂಗಳೂರಿನ ಪ್ರಸಿದ್ಧ ಬರಹಗಾರ ಹಾಗೂ ಭಾಷಣಕಾರ ಡಾ.ನಾ.ಸೋಮೇಶ್ವರ್ ತಿಳಿಸಿದರು.
ಒನಕೆ ಓಬವ್ವ ತತ್ವಾದರ್ಶ ಅಳವಡಿಸಿಕೊಳ್ಳಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎಸ್. ಚಿನ್ನಸ್ವಾಮಿ ಸೋಸಲೆ ಒತ್ತಾಯಿಸಿದರು.
ಜ್ಞಾನದ ಜೊತೆಗೆ ವ್ಯಕ್ತಿತ್ವ ನಿರ್ಮಾಣಕ್ಕೂ ಆದ್ಯತೆ ನೀಡಿ
ಅನುಕರಣೆಯೇ ಯುಗ ಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲ್ಯಯುತವಾದ ವ್ಯಕ್ತಿತ್ವ ನಿರ್ಮಾಣಕ್ಕೂ ಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಹರಿಪ್ರಸಾದ್ ಟಿ. ಎನ್. ಹೇಳಿದರು.
ಮಲ್ಲಿಕಾರ್ಜುನ ಶ್ರೀ ಚರಪಟ್ಟಾಧಿಕಾರ ಮಹೋತ್ಸವ
ತುಮಕೂರು ಚಿಕ್ಕತೊಟ್ಲುಕೆರೆಯ ಅಟವಿ ಜಂಗಮ ಸುಕ್ಷೇತ್ರದ ಉತ್ತರಾಧಿಕಾರಿಯಾಗಿ ಮಲ್ಲಿಕಾರ್ಜುನ ಸ್ವಾಮೀಜಿಯ ಚರಪಟ್ಟಾಧಿಕಾರ ಮಹೋತ್ಸವ ಸೋಮವಾರ ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಗಾಂಧಿ ಚಿಂತನೆ ಪುನಶ್ಚೇತಗೊಳಿಸುವ ಕಾರ್ಯ ಶ್ಲಾಘನೀಯ
ಮಹಾತ್ಮ ಗಾಂಧಿ ತತ್ವಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಸರ್ವೋದಯ ಮಂಡಲವು ವಿದ್ಯಾರ್ಥಿ, ಯುವಜನರಲ್ಲಿ ಗಾಂಧಿ ಚಿಂತನೆಗಳನ್ನು ಪುನಶ್ಚೇತಗೊಳಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಸುರೇಶಗೌಡ ಹೇಳಿಕೆಗೆ ಮುಸ್ಲಿಂ ಸಮುದಾಯದಿಂದ ಖಂಡನೆ
ಶಾಸಕ ಬಿ. ಸುರೇಶ್ ಗೌಡ ಅವರು ಸಚಿವ ಜಮೀರ್ ಅಹಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯವಾಗಿದ್ದು, ಈ ವಾಕ್ ಪ್ರಹಾರವನ್ನು ಮುಸ್ಲಿಮರು ಮತ್ತು ಮುಸ್ಲಿಂ ಸಮುದಾಯದ ಸಂಘಟನೆಗಳು ಸಹಿಸುವುದಿಲ್ಲ ಎಂದು ಮುಖಂಡ ನಿಸಾರ್ ಅಹಮದ್ ಆರೀಫ್ ಹೇಳಿದರು.
ಟಿಪ್ಪು ಜಯತಿ ಅದ್ಧೂರಿ ಆಚರಣೆ
ಟಿಪ್ಪು ಕೊಡುಗೆಗಳು ಸ್ಮರಿಸಿರುವುದು ದೇಶಕ್ಕೆ ಹಾಗೂ ರಾಜ್ಯಕ್ಕೆ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಮುಖಂಡ ಕೆ. ನಯಾಜ್ ಅಹ್ಮದ್ ತಿಳಿಸಿದರು.
ಜೈನ ಧರ್ಮದ ಮಂತ್ರಗಳಿಂದ ಶಾಂತಿ ಬೋಧನೆ
ವಿಶ್ವಕ್ಕೆ ಶಾಂತಿ, ಅಹಿಂಸಾ ಧರ್ಮವನ್ನು ಬೋಧಿಸುವ ಜೈನ ಧರ್ಮದ ಮಂತ್ರಗಳು, ಬೋಧನೆ ಪಾಠ ಪ್ರವಚನಗಳನ್ನು ನೀಡುವ ಧರ್ಮಭೂಮಿ ತೋವಿನಕೆರೆಯಾಗಿದೆ
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved