• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂದಿದಿಣ್ಣೆ ಜಾಗವನ್ನು ರುದ್ರಭೂಮಿಗೆ ಮೀಸಲಿಡಿ
ನಗರದ ಕೋಟೆ ಬಡಾವಣೆಯ ಬೂದಿದಿಣ್ಣೆ ಸ್ಮಶಾನದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಲೇಔಟ್ ನಿರ್ಮಾಣ ಮಾಡಲು ನೂರಾರು ವರ್ಷಗಳಿಂದ ಹೂಳುತ್ತಿದ್ದ ಹಲವಾರು ಸಮಾಧಿಗಳನ್ನು ಜೆಸಿಬಿಯಿಂದ ನಾಶಮಾಡಿರುವ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಭೇಟಿ ನೀಡಿದರು.
ಪಿಯು ಪರೀಕ್ಷೆ-2: ಕಟ್ಟುನಿಟ್ಟಾಗಿ ನಡೆಸಲು ಸೂಚನೆ
ಜಿಲ್ಲೆಯಲ್ಲಿ ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲಿಗೆ ಸಿಲುಕಿ ಚಿರತೆ ಸಾವು
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರದ ಸಮೀಪ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ : ನ್ಯಾ. ಮಹಮ್ಮದ್ ಆರಿಫುಲ್ಲ
ತಿಪಟೂರು : ಸಕಲ ಜೀವರಾಶಿಗಳಿಗೆ ಆಶ್ರಯ ತಾಣವಾಗಿರುವ ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಫ್. ಮಹಮ್ಮದ್ ಆರಿಫುಲ್ಲ ತಿಳಿಸಿದರು.
ಸರ್ವರ ಹೋರಾಟದಿಂದ ತುಂಗಭದ್ರಾ ನೀರು
ನೀರು ಆಹಾರವಿಲ್ಲದೇ ಯಾವ ಜೀವ ಸಂಕುಲವು ಬದುಕಲು ಸಾಧ್ಯವಿಲ್ಲ. ನೀರು, ಅನ್ನಕ್ಕೆ ಸಮಾನ. ತಾಲೂಕಿನ ಜನತೆಗೆ ಶಾಶ್ವತ ಅನ್ನ ಕಲ್ಪಿಸಿಕೊಟ್ಟ ಪುಣ್ಯ ಇಲ್ಲಿನ ರೈತ ಹಾಗೂ ವಿವಿಧ ಸಂಘಸಂಸ್ಥೆಯ ಹೋರಾಟಗಾರರಿಗೆ ಸಲ್ಲಬೇಕೆಂದು ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಕತ್ತಿದ್ದರೆ ತಾಪಂ, ಜಿಪಂ ಚುನಾವಣೆ ನಡೆಸಿ
ನಿಮ್ಮ ಸರ್ಕಾರಕ್ಕೆ ತಾಕತ್ತಿದ್ದರೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಿ. ಆಗ ನಿಮ್ಮ ಯೋಗ್ಯತೆ ಏನೆಂದು ಗೊತ್ತಾಗುತ್ತದೆ ಎಂದು ರಾಜ್ಯ ಯುವ ಜೆಡಿಎಸ್ ನ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದರು.
ಜನಿವಾರ ತೆಗೆಸಿದ ಪ್ರಕರಣ: ಬ್ರಾಹ್ಮಣ ಸಭಾದಿಂದ ಖಂಡನಾ ನಿರ್ಣಯ
ಸಿ.ಇ.ಟಿ. ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು.
ಅತಂತ್ರ ಸ್ಥಿತಿಯಲ್ಲಿ ೪೧೭ ಮಕ್ಕಳ ಭವಿಷ್ಯ
ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರ್ಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೪೧೭ ಮಂದಿ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.
೧೨.೫ ಕೋಟಿ ವೆಚ್ಚದ ಕೋಲ್ಡ್ ಸ್ಟೋರೇಜ್ ನಿರ್ಮಾಣ
ರೈತರ ಅನುಕೂಲಕ್ಕಾಗಿ ಶಿರಾ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ೧೨.೫ ಕೋಟಿ ರುಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು, ರೈತರು ಬೆಳೆದಂತಹ ತರಕಾರಿ ಮತ್ತು ಇತರೆ ಬೆಳೆಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಶೇಖರಣೆ ಮಾಡಿ ಸೂಕ್ತ ಬೆಲೆ ಸಿಕ್ಕ ಸಂದರ್ಭದಲ್ಲಿ ಮಾರಾಟ ಮಾಡಲು ಅನುಕೂಲವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಪಪಂಯನ್ನು ಪುರಸಭೆ ಮಾಡುವ ಜವಾಬ್ದಾರಿ ನನ್ನದು
ಬಹುವರ್ಷದ ಪಟ್ಟಣದ ಜನರ ಕಸನಾಗಿರುವ ಪಪಂಯನ್ನು ಪುರಸಭೆಯನ್ನಾಗಿ ಮಾಡುವ ಪ್ರಸ್ತಾವನೆ ಈಗ ರಾಜ್ಯ ಸರ್ಕಾರದ ಕೈಸೇರಿದೆ. ಪಪಂಯ ೧೫ವಾರ್ಡುಗಳ ಸಮಗ್ರ ಅಭಿವೃದ್ದಿಗೆ ಮತ್ತೆ ೨೫ಕೋಟಿ ಅನುದಾನದ ಪ್ರಸ್ತಾವನೆಯ ರೂಪುರೇಷು ಸಿದ್ಧವಿದೆ ಎಂದು ಪಪಂ ಸದಸ್ಯರಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved