• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಸಭಾಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು
ಗ್ರಾಮ ಪಂಚಾಯತಿಗಳು ಗ್ರಾಮ ಸಭಾದ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸುವ ಮೂಲಕ ಜನರ ಕೈಗೆ ಅಧಿಕಾರ ನೀಡಬೇಕು ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಬೇಕು ಎಂದು ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದರು.
ಶಿಕ್ಷಕ, ವೈದ್ಯರು ಸಮಾಜದ ಚಿಕಿತ್ಸಕರು
ಶಿಕ್ಷಕ ಅಕ್ಷರ ಕಲಿಸುವ ಮೂಲಕ ದೇಶಕ್ಕೆ ಭದ್ರ ಬೂನಾದಿ ಹಾಕಿ ಉತ್ತಮ ಪ್ರಜೆಗಳನ್ನು ರೂಪಿಸಿದರೆ, ವೈದ್ಯರು ಆರೋಗ್ಯವನ್ನು ರಕ್ಷಿಸುವರು ಎಂದು ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ಸದೃಢವಾಗಿ ಬಿಜೆಪಿ ಪಕ್ಷ ಸಂಘಟಿಸಿ ಕಟ್ಟುತ್ತೇನೆ
ತಾಲೂಕಿನಲ್ಲಿ ಬಿಜೆಪಿ ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ತಳ ಮಟ್ಟದಿಂದ ಪಕ್ಷ ಸಂಘಟಿಸಿ ಮುಂಬರುವ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದಾಗಿ ಮಧುಗಿರಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ವಕೀಲ ಹನುಮಂತರೆಡ್ಡಿ ತಿಳಿಸಿದರು.
ಮಕ್ಕಳ ಕೈಗೆ ಮೊಬೈಲ್‌ ಕೊಡದಿರಿ
ತಂತ್ರಜ್ಞಾನ ಪ್ರಾಬಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲ್ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ಹೇಳಿದರು.
ಆಂಗ್ಲ ಭಾಷೆ ಕಲಿಯುವ ಅನಿವಾರ್ಯತೆ ಇದೆ
ಆಂಗ್ಲ ಭಾಷೆ ಕಲಿಕೆ ಸುಗಮಗೊಳಿಸುವ ಹಿನ್ನೆಲೆಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ರೋತ್ಸಾಹಿಸಿದ ಶಾಲೆಯ ಆಂಗ್ಲ ಭಾಷೆಯ ಕ್ಲಬ್ ಸಂಚಾಲಕ ಹಾಗೂ ಪ್ರೌಢಶಾಲಾ ಶಿಕ್ಷಕರಾದ ಆರ್.ಎಂ.ನರಸಿಂಹ ಅವರ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಮುಖ್ಯ ಶಿಕ್ಷಕರಾದ ಯರಿಸ್ವಾಮಿ ಸಂತಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ : ಮಧು ಬಂಗಾರಪ್ಪ

ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಮಧು ಬಂಗಾರಪ್ಪ ತಿಳಿಸಿದರು.

ಮೊಬೈಲ್ ಅಂಗಡಿಯಲ್ಲಿ ಕಳ್ಳತನ
ತಿಪಟೂರು : ನಗರದ ಬಿ.ಎಚ್‌ ರಸ್ತೆಯ ಸಿ.ಕೆ ಮೊಬೈಲ್ ಸೇಲ್ಸ್ ಮತ್ತು ಸರ್ವೀಸ್ ಸೆಂಟರ್‌ನ ಬೀಗ ಮುರಿದು ಸಾವಿರಾರು ರು. ಮೌಲ್ಯದ ಮೊಬೈಲ್‌ ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಆರ್‌ಬಿಐ ರೂಲ್ಸ್‌ ಪ್ರಕಾರ ಸಾಲ ವಸೂಲಾತಿ ಮಾಡಿ
ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಯವರು ಸಾರ್ವಜನಿಕರಿಗೆ ನೀಡಿರುವ ಸಾಲವನ್ನು ವಸಲಿ ಮಾಡುವಾಗ ನಿಯಮಗಳನ್ನುಪಾಲಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಹಸೀಲ್ದಾರ್‌ ಶಿರಿನ್‌ ತಾಜ್‌ ಮೈಕ್ರೋ ಫೈನಾನ್ಸ್‌ ಕಂಪನಿ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.
ಮಡಿವಾಳ ಸಮಾಜದವರು ಒಳ್ಳೆ ಹುದ್ದೆ ಅಲಂಕರಿಸಲಿ
ಮಡಿವಾಳ ಸಮಾಜ ಕುಲಕಸುಬಿನ ಜೊತೆಗೆ, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಅವರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಮಾಡಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ತಿಳಿಸಿದ್ದಾರೆ.
ದಲಿತರ ಜಮೀನು ಉಳಿಸಿಕೊಡಿ: ತಹಸೀಲ್ದಾರರಿಗೆ ಮನವಿ
ಹಲವು ವರ್ಷಗಳಿಂದ ದಲಿತ ಕುಟುಂಬದವರು ಕೃಷಿ ನಡೆಸಿಕೊಂಡು ಬರುತ್ತಿರುವ ಜಮೀನನ್ನು ಪ್ರಭಾವಿ ವ್ಯಕ್ತಿಗಳ ಕೈವಾಡದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಖಾಲಿ ಮಾಡಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ದಲಿತ ಕುಟುಂಬದವರು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved