• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯದ ವಿಜ್ಞಾನಿಗಳಿಗೆ ನೆರವಾದ ಗ್ರಾಮಸ್ಥರಿಗೆ ಕೃತಜ್ಞತೆ
ಕಲಿಯುವಾಗ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಒಳಿತಾಗುತ್ತದೆ. ಬೆಂಗಳೂರಿನಂಥ ಮಹಾನಗರಗಳಲ್ಲಿ ಹಾಯಾಗಿ ಬದುಕುತ್ತಿದ್ದ ಮಕ್ಕಳು ಹಳ್ಳಿಗೆ ಬಂದು ಕೆಸರು ಗದ್ದೆಯಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.
ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ
ಬಗರ್ ಹುಕ್ಕುಂ ಸಾಗುವಳಿದಾರ ರೈತರು ಕಳೆದ 30 ರಿಂದ 40 ವರ್ಷಗಳಿಂದ ಕೃಷಿಗೆ ಒಳಪಟ್ಟು ಸ್ವಾಧೀನದಲ್ಲಿ ಇದ್ದರೂ ಕಂದಾಯ ಇಲಾಖೆಯ ರೈತರ ಪಹಣಿಯಲ್ಲಿ ಅರಣ್ಯ ಭೂಮಿಗಳು ಎಂದು ದಾಖಲಾಗಿರುವ ಕಾರಣದಿಂದ ರೈತರಿಗೆ ಭೂಮಿಗಳನ್ನು ಸಕ್ರಮ ಮಾಡಲಾಗುತ್ತಿಲ್ಲ.
ಏಕಲವ್ಯ ವಸತಿ ಶಾಲೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ
ಏಕಲವ್ಯ ವಸತಿ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತಪಟ್ಟ ವಿದ್ಯಾರ್ಥಿ ಮನೆಗೆ ಗೃಹ ಸಚಿವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು, ವೈಯಕ್ತಿಕವಾಗಿ ೨ ಲಕ್ಷ ರು.ಗಳ ನಗದನ್ನು ಮೃತ ವಿದ್ಯಾರ್ಯ ತಂದೆ- ತಾಯಿಗಳಿಗೆ ನೀಡಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದರು.
ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಬಹುಬೇಡಿಕೆ: ಗೃಹ ಸಚಿವ ಜಿ.ಪರಮೇಶ್ವರ್
ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ‍್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನೆಗಳನ್ನು ವಿಧಿಸಿದೆ.
ಕಾರ್ಪೊರೇಟ್ ಕಂಪನಿಗಳ ಹುನ್ನಾರದಿಂದ ಕನ್ನಡಕ್ಕೆ ಅಪಾಯ: ಹಿರಿಯ ಬರಹಗಾರ ನಾರಾಯಣಸ್ವಾಮಿ
ಸರ್ವರನ್ನೂ ಒಗ್ಗೂಡಿಸುವ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು. ಕೊಡಗು, ಕಲ್ಯಾಣ ಕರ್ನಾಟಕ, ಕರಾವಳಿ ಪ್ರದೇಶ ಸ್ವತಂತ್ರ ರಾಜ್ಯ ಕೇಳುತ್ತಿವೆ. ಇವೆಲ್ಲ ಪ್ರದೇಶಗಳು ಒಗ್ಗಟ್ಟಾಗಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ಕನ್ನಡ ಭಾಷೆ ಎಂಬುದು ಬದುಕುವುದನ್ನು ಕಲಿಸುವ ಜೀವನ ದೃಷ್ಟಿ.
ಆಟೋರಾಜ ಶಂಕರ್ ನಾಗ್ ಕನ್ನಡಿಗರ ಪ್ರೀತಿಯ ನಟ: ಶಾಸಕ ಜ್ಯೋತಿ ಗಣೇಶ್
ನಗರದಲ್ಲಿ 8 ಸಾವಿರ ಅಧಿಕೃತ ಆಟೋರಿಕ್ಷಾಗಳಿವೆ. 3 ಸಾವಿರ ಅನಧಿಕೃತ ಆಟೋರಿಕ್ಷಾಗಳಿವೆ. ಈ ಎಲ್ಲಾ ಆಟೋ ಚಾಲಕರು ಸಮರ್ಪಕ ಆಟೋ ನಿಲ್ದಾಣಗಳಿಲ್ಲದೆ ಪ್ರತಿನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ನಗರದಲ್ಲಿದ್ದ 175 ಆಟೋ ನಿಲ್ದಾಣಗಳನ್ನು ಸ್ಮಾರ್ಟ್ಸಿಟಿ ಹೆಸರಲ್ಲಿ ಕಿತ್ತು ಹಾಕಲಾಗಿದೆ.
ತಿಪಟೂರು : ಎತ್ತಿನಹೊಳೆ ಕಾಮಗಾರಿ ಯೋಜನೆಯ ನೀರಿನ ಹೊಂಡಕ್ಕೆ ಬಿದ್ದು 2 ಮಕ್ಕಳ ಸಾವು
ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿನ ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ತಿಪಟೂರಿನ ಬೈಪಾಸ್ ಸಮೀಪದ ಹುಚ್ಚನಹಟ್ಟಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ತುಮಕೂರು ವಿಶ್ವವಿದ್ಯಾಲಯದ 5 ವಿದ್ಯಾರ್ಥಿಗಳಿಂದ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ಪ್ರವಾಸ

ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ಶನಿವಾರದಿಂದ ನ. 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.  

ಜನಪದ ಕಲೆ ಒಂದು ಪ್ರದರ್ಶನ ನಿಂತ ನೀರಾಗಿಲ್ಲ: ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್
ಜನಪದ ಒಂದು ಪ್ರದರ್ಶನ ಕಲೆಯಾದರೂ, ನಿಂತ ನೀರಾಗಿಲ್ಲ. ಬದಲಾಗಿ ಸದಾ ಹೊಸತನ ಚಲನಶೀಲವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಿಕ್ಕಬಳ್ಳಾಪುರ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಜಾನಪದ ಸಿರಿ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲಾ ಕೆಲಸ ಒಂದೇ ಬಾರಿ ಮಾಡಲು ಸಾಧ್ಯವಿಲ್ಲ: ಶಾಸಕ ಕೆ. ಷಡಕ್ಷರಿ
ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಸಹಾಯಕ ಮನೋಭಾವ ಉಂಟಾಗಿದ್ದು, ನಮಗೆ ಇಂತಹ ಪೌರಾಯುಕ್ತರು ಬೇಡ ಎಂದು ನಗರಸಭೆ ಸದಸ್ಯರು ಪೌರಾಯುಕ್ತರ ನಡೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಲ್ಲಿನ ನಗರಸಭೆಯಲ್ಲಿ ನಡೆಯಿತು. ತಿಪಟೂರಿನಲ್ಲಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved