• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹೆಸರು ತಾನಾಗಿಯೇ ಬರುತ್ತದೆ
ಅಧಿಕಾರಿಗಳಾಗಿರಬಹುದು ಅಥವಾ ಶಿಕ್ಷಕರಾಗಿರಬಹುದು ಕೆಲಸ ಮಾಡುವ ಹುದ್ದೆಗೆ ನ್ಯಾಯ ಒದಗಿಸಲು ದಕ್ಷತೆ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿದರೆ ಹೆಸರು ತನ್ನಷ್ಟಕ್ಕೆ ತಾನೇ ಬರುತ್ತದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಗೋವಿಂದರಾಜು ತಿಳಿಸಿದರು.
ಶಿಷ್ಯರು ಗುರುಗಳನ್ನು ಮೀರಿಸಿದರೆ ಅದೇ ಸಂತೋಷ
41 ವರ್ಷಗಳ ಹಿಂದಿನ ಗುರು ಮತ್ತು ಶಿಷ್ಯರ ಸಂಬಂಧ ಮತ್ತೆ ಕೂಡಿ ಬಂದಿರುವುದು ಅತ್ಯಂತ ಹೆಚ್ಚು ಸಂತೋಷ ತಂದಿದೆ ಎಂದು ನಿವೃತ್ತ ಶಿಕ್ಷಕ ಎಸ್ ಆರ್ ಪಂಚಾಕ್ಷರಯ್ಯ ತಿಳಿಸಿದರು.
ಭ್ರೂಣ ಚಿಕಿತ್ಸೆ ನೀಡುವ ವಿಶೇಷ ಕಾರ‍್ಯಾಗಾರಕ್ಕೆ ಚಾಲನೆ
ಮಗು ಭ್ರೂಣದಲ್ಲಿರುವಾಗಲೇ ಚಿಕಿತ್ಸೆ ನೀಡಿ ಗುಣಪಡಿಸುವ ಕುರಿತು ತರಬೇತಿ ನೀಡುವ ಎರಡು ದಿನದ ಶಿಫ್ಟ್‌(ಸೆನ್ಸಿಟೈಸೇಷನ್‌ ವರ್ಕ್ ಶಾಪ್‌ ಇನ್‌ ಫೀಟಲ್‌ ಥೆರಪಿ) ಕಾರ‍್ಯಾಗಾರಕ್ಕೆ ನಗರದ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.
ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇತರೆ ಎಲ್ಲಾ ವರ್ಗ ಸೇರಿದಂತೆ ಇಲ್ಲಿನ ವೈ.ಎನ್‌.ಹೊಸಕೋಟೆ ಗ್ರಾಮದ ಸರ್ವತೋಮುಖಭಿವೃದ್ದಿಗೆ ವಿಶೇಷ ಒತ್ತು ನೀಡಿ ಕೆಲಸ ಮಾಡುತ್ತಿರುವುದಾಗಿ ಶಾಸಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌,ವಿ.ವೆಂಕಟೇಶ್‌ ಅವರು ಹೇಳಿದರು.
ಹರಿಕಥೆಗೆ ಯಾವುದೇ ಜಾತಿ ಸಂಕೋಲೆಗಳಿಲ್ಲ
ಹರಿಕಥೆ ಎನ್ನುವುದು ಒಂದು ಜಾತ್ಯತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ. ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ.
ಸಹಕಾರ ಸಂಘದಲ್ಲಿ ರಾಜಕೀಯ ಬೇಡ
ಸಹಕಾರ ಸಂಘದಲ್ಲಿ ಯಾವುದೇ ರಾಜಕೀಯವನ್ನು ಮಾಡದೆ ಸಂಘದ ಅಭಿವೃದ್ಧಿಗೆ ತಾವೆಲ್ಲರೂ ಕೆಲಸ ಮಾಡಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.
ಸಮೀಕ್ಷೆಯಲ್ಲಿ ಉಪ್ಪಾರರ ಸಂಖ್ಯೆ ಕಡಿಮೆ ನಮೂದು
ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನ್ಯಾ.ಕಾಂತರಾಜು ಅವರ ಸಮಿತಿಯಿಂದ ನಡೆಸಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗದ ಸಂಖ್ಯೆಯನ್ನು ಕಡಿಮೆ ನಮೂದಿಸಲಾಗಿದೆ.
ಶಿವಶರಣರ ವಚನಗಳನ್ನು ಮಕ್ಕಳಿಗೆ ಭೋಧಿಸಿ
ಶಿವ ಶರಣ ವಚನಗಳನ್ನು ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಮನೆಯಲ್ಲಿ ಬೋಧಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಎಸ್.ಎಂ. ಕುಮಾರಸ್ವಾಮಿ ಮನವಿ ಮಾಡಿದರು.
ಹಣ ಅಂತಸ್ತಿನ ಮುಂದೆ ಶಿಕ್ಷಣವೇ ಶ್ರೇಷ್ಠ
ಕೊಟ್ಟ ಶಂಕರ್ ಅವರು ದಲಿತರ ಆಶಾಕಿರಣ ಅವರಿಗೆ ಇನ್ನೂ ಹೆಚ್ಚು ರಾಜಕೀಯ ಪ್ರಾತಿನಿಧ್ಯ ಸಿಗಲಿ. ಅವರಿಗೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
೩ಕೋಟಿ ಕಾಮಗಾರಿಗೆ ಗೃಹಸಚಿವ ಚಾಲನೆ ಇಂದು
ಪಟ್ಟಣದ ೧೦ಕಡೆ ೩ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ೨೧ರ ಸೋಮವಾರ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಚಾಲನೆ ನೀಡಲಿದ್ದಾರೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved