• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಡಗದ ಪಿಎಸಿಎಸ್ ಅಧ್ಯಕ್ಷರಾಗಿ ಕೋಳಾಲ ಗಂಗಾಧರ್ ಆಯ್ಕೆ
ತಾಲೂಕಿನ ತಂಡಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೋಳಾಲ ಗಂಗಾಧರ್, ಉಪಾಧ್ಯಕ್ಷರಾಗಿ ಚನ್ನಕೇಶವ ಆಯ್ಕೆಯಾದರು. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೊಡಗೀಹಳ್ಳಿ ಸಿದ್ದಲಿಂಗಪ್ಪನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಆದರೆ ಅವರ ವಿರೋಧಿ ತಂಡ ಗೆಲುವು ಸಾಧಿಸಿರುವುದು ಸಿದ್ದಲಿಂಗಪ್ಪನವರಿಗೆ ಮುಜುಗರ ತಂದಿದೆ.
ಸರ್ಕಾರಿ ಶಾಲೆಗಳ ಉಳಿವಿಗಾಗಿ ಆಂದೋಲನ
ಸರ್ಕಾರಿ ಶಾಲೆಗಳು ಶಿಕ್ಷಕರ ಕೊರತೆ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಮಕ್ಕಳ ದಾಖಲಾತಿಗಳಿಲ್ಲದೆ ಉಳಿವಿಗೆ ಗಂಡಾಂತರ ಎದುರಿಸುತ್ತಿರುವುದರಿಂದ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿವಿಧ ಸಂಘಟನೆಗಳ ಮೂಲಕ ಸರ್ಕಾರ ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಆಂದೋಲವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.
ಪ್ರತಿ ವರ್ಷ ಸರ್ಕಾರಿ ಶಾಲೆ ದತ್ತು: ಚಿದಾನಂದಗೌಡ
ಗ್ರಾಮಿಣ ಭಾಗದ ಬಡ ಮಕ್ಕಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಓತ್ತು ನೀಡಿ, ಪ್ರತಿ ವರ್ಷ ಒಂದು ಸರ್ಕಾರಿ ಶಾಲೆಯನ್ನು ದತ್ತುಪಡೆದು ಸಂಪೂರ್ಣ ಪುನರ್ ನಿರ್ಮಾಣ ಮಾಡುವ ಪಣ ತೊಟ್ಟಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.
ಸಂವಿಧಾನ ಎಲ್ಲಕ್ಕಿಂತ ಮಿಗಿಲಾದ ಗ್ರಂಥ
ಸಮಾಜಕ್ಕೆ ಧರ್ಮರಾಯನ ಸತ್ಯ ಮತ್ತು ದುರ್ಯೋಧನನ ಸ್ನೇಹಪರ ವ್ಯಕ್ತಿತ್ವ ಎರಡು ಮುಖ್ಯ. ಇವರೆಡು ಮೇಳೈಸಿದರೆ ಮಾತ್ರ ಸಮಾಜದಲ್ಲಿ ಒಂದು ಒಳ್ಳೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ನಾಗಣ್ಣ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್‌ಗೆ ಗಾಂಧೀಜಿ ತತ್ವದ ಮೇಲೆ ನಂಬಿಕೆ
ಕಾಂಗ್ರೆಸ್ ಪಕ್ಷ ಗಾಂಧೀಜಿ ಅವರ ಸತ್ಯ,ಶಾಂತಿ ಮತ್ತು ಅಹಿಂಸೆಯ ತತ್ವದ ಮೇಲೆ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ತಿಳಿಸಿದ್ದಾರೆ
ಸಾರ್ವಜನಿಕರಿಗೆ 15 ದಿನ ಚೋಳೇನಹಳ್ಳಿ ಕೆರೆಯಲ್ಲಿ ದೋಣಿ ವಿಹಾರ ಆರಂಭ
ನಗರದ ಜನತಗೆ ದೋಣಿ ವಿಹಾರದ ಭಾಗ್ಯ ದೊರಕಿದ್ದು, ಕುಟುಂಬ ಪರಿವಾರದೊಂದಿಗೆ ಚೋಳೇನಹಳ್ಳಿ ಕೆರೆಗೆ ತೆರಳಿ ದೋಣಿಯಲ್ಲಿ ಕೂತು ಕೆರೆಯ ಅಂಗಳದಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.
ಕುಷ್ಠರೋಗಿಗಳು ಸಂಪೂರ್ಣ ಗುಣಮುಖರಾಗಲು ಸಾಧ್ಯ
ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ನ್ಯಾ. ನೂರುನ್ನಿಸಾ ತಿಳಿಸಿದರು.
ಪಾವಗಡದಲ್ಲಿ ಸ್ಮಶಾನ ಜಮೀನು ಮಂಜೂರಿಗೆ ಕ್ರಮ
ಪಾವಗಡದಲ್ಲಿ ಸ್ಮಶಾನದ ಕೊರತೆಯಾಗಿದ್ದು ಗಮನಕ್ಕೆ ಬಂದಿದ್ದು ಈ ಕೂಡಲೇ 10 ಎಕರೆ ಜಮೀನು ಮಂಜೂರಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯ 5ನೇ ಐದನೇ ಹಣಕಾಸು ಅಯೋಗದ ಅಧ್ಯಕ್ಷರಾದ ಡಾ.ಸಿ.ನಾರಾಯಣಸ್ವಾಮಿ ಹೇಳಿದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಖಡಕ್ ಎಚ್ಚರಿಕೆ
ತುಮಕೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಿಗೆ ಸಂಬಂಧಿಸಿದ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ನೇತೃತ್ವದಲ್ಲಿ ಬುಧವಾರ ಮೈಕ್ರೋ ಫೈನಾನ್ಸ್ ಮ್ಯಾನೇಜರ್‌ಗಳ ಜೊತೆ ಸಭೆ ನಡೆಸಿದರು.
ಸದಾಶಿವ ಆಯೋಗ ಶೀಘ್ರ ಜಾರಿಗೆ ಆದಿ ಜಾಂಬವ ಮಹಾಸಭಾ ಮನವಿ
ಸದಾಶಿವ ಆಯೋಗವನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ತಾಲೂಕು ಆದಿ ಜಾಂಬವ ಮಹಾಸಭಾ ಸಂಘದ ಪದಾಧಿಕಾರಿಗಳು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ರವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved