• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್ಎಸ್ಎಸ್ ನಿಂದ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸೇವಾ ಮನೋಭಾವ ಹೆಚ್ಚಳ: ವಡ್ಡರಹಟ್ಟಿ ದಾಸಭೋವಿ
ಆರೋಗ್ಯ ತಪಾಸಣೆ, ದೇಶ ಭಕ್ತಿ, ಗ್ರಾಮ ಸ್ವಚ್ಛತೆ ಮತ್ತು ರಾಷ್ಟ್ರ ರಕ್ಷಣೆ ಕುರಿತು ಗ್ರಾಮದಲ್ಲಿ ಅರಿವು ಮೂಡಿಸಲಾಗಿದೆ. ಅನೇಕ ರೀತಿಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಲಾಗುತ್ತಿದ್ದು, 50 ಮಂದಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇನ್ನೂ ಮೂರು ದಿನಗಳ ಕಾಲ ವಡ್ಡರಹಟ್ಟಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಅರಿವು ಕಾರ್ಯಕ್ರಮಗಳು ನಡೆಯಲಿದೆ .
ಸ್ಮಶಾನಕ್ಕೆಂದು ಮೀಸಲಿಟ್ಟಿದ್ದ ಜಾಗದಲ್ಲಿ ಲೇಔಟ್ ನಿರ್ಮಾಣಕ್ಕೆ ಸಿದ್ಧತೆ: ನಿವಾಸಿಗಳಿಂದ ಪ್ರತಿಭಟನೆ
ನೂರಾರು ವರ್ಷಗಳಿಂದ ನಮ್ಮ ಪೂರ್ವಿಕರು ಈ ಜಾಗದಲ್ಲೇ ಶವ ಸಂಸ್ಕಾರ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಲೇಔಟ್ ನಿರ್ಮಾಣ ಮಾಡಲು ಸಮಾಧಿಗಳನ್ನೇ ನಾಶಪಡಿಸಿ ಸದರಿ ಜಾಗವನ್ನು ಕಬಳಿಸುವ ಹುನ್ನಾರವನ್ನು ಪ್ರಭಾವಿಗಳು ಮಾಡುತ್ತಿದ್ದಾರೆ.
ಜನಿವಾರವನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಜಿಲ್ಲಾ ಬ್ರಾಹ್ಮಣ ಸಭಾದಿಂದ ಪ್ರತಿಭಟನೆ
ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಬ್ರಾಹ್ಮಣ ಸಭಾದ ಪದಾಧಿಕಾರಿಗಳು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿರವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಜಲಕ್ರಾಂತಿ: ಕೊರಟಗೆರೆ ಕ್ಷೇತ್ರ ೧೦೪ ಕೆರೆಗಳಿಗೆ ಎತ್ತಿನಹೊಳೆ ನೀರು
೨೩೦೦ ಕೋಟಿ ವೆಚ್ಚದ ಜೆಜೆಎಂ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ತಲಾ ಶೇ.೫೦ರಷ್ಟು ಅನುದಾನ ನೀಡುತ್ತವೆ. ತುಮಕೂರು ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಕಳಪೆಯಾದರೆ ಅಧಿಕಾರಿಗಳೇ ಅದಕ್ಕೆ ನೇರ ಹೊಣೆ. ಮನೆಮನೆಗೆ ನೀರು ನೀಡೋದು ನಮ್ಮೇಲ್ಲರ ಜವಾಬ್ದಾರಿ, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಬೇಡ.
ಸಿದ್ದುರನ್ನು ಯಾರೊಂದಿಗೂ ಹೋಲಿಕೆ ಮಾಡಲಾಗದು: ಪರಂ
ಒಂದು ಸಮುದಾಯವು ನಮ್ಮ ಇತಿಹಾಸ, ಸಂಸ್ಕೃತಿಯನ್ನು ಯಾರೋ ಬರೆಯುತ್ತಾರೆ ಅಂತ ಕಾದು ಕುಳಿತರೆ ಆಗುವುದಿಲ್ಲ. ಯಾರು ಬರೆಯುವುದಿಲ್ಲ. ನಮ್ಮ ಇತಿಹಾಸವನ್ನು ನಾವೇ ಬರೆದುಕೊಳ್ಳಬೇಕಿದೆ.
ಮನುಸ್ಮೃತಿ ಕಾರಣದಿಂದಾಗಿ ಜಾತಿ ಶೋಷಣೆ: ಸಿಎಂ ಸಿದ್ದರಾಮಯ್ಯ
ಮನುಸ್ಮೃತಿ ಕಾರಣದಿಂದಾಗಿ ಜಾತಿ ಶೋಷಣೆ, ಅಸಮಾನತೆ, ದೌರ್ಜನ್ಯ ಹೆಚ್ಚಾಯಿತು ಎಂದ ಅವರು, ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದರು. ಅದಕ್ಕಾಗಿ 12ನೇ ಶತಮಾನದಲ್ಲಿ ಬಸವಣ್ಣ ಕರ್ಮ ಸಿದ್ದಾಂತ ತಿರಸ್ಕರಿದ್ದಾರೋ ಗೊತ್ತಿಲ್ಲ.
ಬಸವಣ್ಣನವರ ಬದುಕು, ಸಂದೇಶ, ಚಿಂತನೆ ಸಾರುವುದು ರಥಯಾತ್ರೆ ಉದ್ದೇಶ: ಡೀಸಿ ಶುಭ ಕಲ್ಯಾಣ್
ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ- ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ.
ಛಲವಾದಿ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ಪೋಷಕರಿಗೆ ಶಾಸಕ ಶ್ರೀನಿವಾಸ್ ಸಲಹೆ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು. ಗ್ರಾಮಗಳಲ್ಲಿ ಛಲವಾದಿ ಸಮುದಾಯ ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದಾಯಕ.
ವಿಜೃಂಭಣೆಯಿಂದ ಜರುಗಿದ ಉಡುಸಲಮ್ಮ ದೇವಿ ಸಿಡಿ ಮಹೋತ್ಸವ
ಸಿಡಿ ಕಂಬಕ್ಕೆ ಸಿಡಿ ಆಡುವರನ್ನು ಹಗ್ಗದಿಂದ ಬೆನ್ನಿಗೆ ಕಟ್ಟಿ ದೇವಿಯ ಘೋಷಣೆಯೊಂದಿಗೆ ಕಂಬವನ್ನು ಮೂರ್ನಾಲ್ಕು ಸುತ್ತು ತಿರುಗಿಸಲಾಯಿತು. ಹೀಗೆಯೇ ಒಬ್ಬರಾದ ಮೇಲೆ ಒಬ್ಬರಂತೆ ನಾಲ್ಕು ಮಂದಿಯಿಂದ ಸಿಡಿ ಆಡಿದರು.
ಹುಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೋತ್ಸವ
ರಥದಲ್ಲಿ ಕುಳ್ಳಿರಿಸುವಾಗ ಹುಳಿಯಾರು ಹಾಗೂ ಸುತ್ತಮುತ್ತಲಿನ ದೇವರುಗಳಾದ ಹುಳಿಯಾರ್ ಅಮ್ಮ, ಕೆಂಚಮ್ಮ, ಹೊಸಳ್ಳಿ ಕೊಲ್ಲಾಪುರದಮ್ಮ, ಗೌಡಗೆರೆ ಶ್ರೀ ದುರ್ಗಮ್ಮ, ತಿರುಮಲಾಪುರದ ಶ್ರೀಕೊಲ್ಲಾಪುರದಮ್ಮ, ಹೊಸಳ್ಳಿ ಪಾಳ್ಯದ ಅಂತರಘಟ್ಟಮ್ಮ, ಕೆ.ಸಿ. ಪಾಳ್ಯದ ಶ್ರೀ ಅಂತರಘಟ್ಟಮ್ಮ ದೇವರುಗಳೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದೇವಿಯನ್ನು ರಥದಲ್ಲಿ ಕುಳ್ಳಿರಿಸಿ ರಥೋತ್ಸವವನ್ನು ನಡೆಸಲಾಯಿತು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved