• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.
ಕ್ರೀಡೆಯಿಂದ ಸಾಮರಸ್ಯದ ಬದುಕು ಸಾಧ್ಯ: ಡಾ. ಜಿ. ಪರಮೇಶ್ವರ್
ಕ್ರೀಡೆಗಳು ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿವೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ರೈಲ್ವೆ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು ಶೇಖರಣೆ ಕ್ರಮಕ್ಕೆ ಆಗ್ರಹ
ನಗರದಿಂದ ತುರುವೇಕೆರೆ ಹಾಗೂ ಚನ್ನರಾಯಪಟ್ಟಣ ಕಡೆಗೆ ಹೋಗುವ ವೈ.ಟಿ. ರಸ್ತೆಯ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಮಳೆ ಹಾಗೂ ಕೊಳಚೆ ನೀರು ಶೇಖರಣೆಯಾಗಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಓಡಾಡಲು ತೊಂದರೆಯಾಗುತ್ತಿದೆ.
ದೇವರಾಯನದುರ್ಗದ ದೇವಾಲಯಕ್ಕೆ ಎರಡು ಕೋಟಿ ಆದಾಯ
ನಗರದ ಸಮೀಪದ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿವಿಧ ಮೂಲಗಳಿಂದ 2023-24ನೇ ಸಾಲಿನಲ್ಲಿ ಒಟ್ಟು ₹2,54,57,380 ಆದಾಯ ಸಂದಾಯವಾಗಿದೆ. ಹುಂಡಿಯೊಂದರಿಂದಲೇ ಒಟ್ಟು ₹1,09,79,254 ಸಂಗ್ರಹವಾಗಿದೆ. ಸಾಮಾಜಿಕ ಕಾರ್ಯಕರ್ತ ಆರ್.ವಿಶ್ವನಾಥನ್ ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ದೇವಾಲಯದ ಇಒ ನೀಡಿರುವ ಉತ್ತರದಲ್ಲಿ ಈ ಮಾಹಿತಿ ನೀಡಲಾಗಿದೆ.
47 ವರ್ಷದ ಹಿಂದೆ ಸರ್ಕಾರಿ ಜಮೀನು ಹಂಚಿಕೆಯಲ್ಲಿ ಅಕ್ರಮ ?
ನಗರದಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಚಿಕ್ಕಚೆನ್ನಯ್ಯ ಮತ್ತು ರಾಮದಾಸ್ ಅವರ ಅವಧಿಯಲ್ಲಿ (1977-78) ದರಖಾಸ್ತು ಮೂಲಕ ಮಂಜೂರಾಗಿರುವ ಸರ್ಕಾರಿ ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ಅರ್ಹ ರೈತರಿಗೆ ನ್ಯಾಯ ಒದಗಿಸುವಂತೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಯ ನೇತೃತ್ವದಲ್ಲಿ ತನಿಖಾ ತಂಡವನ್ನು ರಚನೆ ಮಾಡಲಾಗಿದ್ದು, 15 ದಿನದೊಳಗೆ ಕಡತಗಳ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಆದೇಶಿಸಿದೆ.
₹214 ಕೋಟಿಯ 3811 ಕಾಮಗಾರಿಗೆ ಅನುಮೋದನೆ: ಡಾ. ಜಿ. ಪರಮೇಶ್ವರ್
ಜಿಲ್ಲೆಯಲ್ಲಿ ಜಿಪಂ ವ್ಯಾಪ್ತಿಯಲ್ಲಿ 2024-25 ಸಾಲಿನಲ್ಲಿ 214 ಕೋಟಿ ರು.3811 ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು ಕೆಲಸ ಪ್ರಾರಂಭವಾಗಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ:ಕೆ.ಎನ್‌.ರಾಜಣ್ಣ
ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದಾಗ ಸಮಸ್ಯೆಗಳೇ ಇರುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.
ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ
ಪಟ್ಟಣದ ಸ್ವಚ್ಛತೆ ಕಾರ್ಯದೊಂದಿಗೆ ಜನರ ಆರೋಗ್ಯ ಜತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪಪಂ ಅಧ್ಯಕ್ಷ ಅನಿತಾ ಪೌರಕಾರ್ಮಿಕರಿಗೆ ಸಲಹೆ ನೀಡಿದರು.
ಸರ್ಕಾರಿ ಶಾಲೆಯಲ್ಲಿ ಶಿಸ್ತಿನಿಂದ ಕಲಿಯಲು ಸಾಧ್ಯ: ಸುರೇಶ್‌ಗೌಡ
ದೇಶದ ಉನ್ನತ ಸ್ಥಾನದಲ್ಲಿರುವ ಅನೇಕ ಮಹನೀಯರು ಸರ್ಕಾರಿ ಶಾಲೆಯಲ್ಲೇ ಕಲಿತವರು. ಸರ್ಕಾರಿ ಶಾಲೆಯಲ್ಲಿ ಮಕ್ಕಳು ಶಿಸ್ತು, ಸಂಸ್ಕಾರ, ಆತ್ಮವಿಶ್ವಾಸ ಕಲಿಯುವ ಅವಕಾಶವಿದೆ. ಇಂತಹ ಸರ್ಕಾರಿ ಶಾಲೆಗಳ ಶ್ರೇಷ್ಠತೆ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‌ಗೌಡ ಹೇಳಿದರು.
ದೊರೆತ ಅವಕಾಶ ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ
ಪದವೀಧರರು ಉದ್ಯೋಗ ಪಡೆಯುವ ಅವಕಾಶಗಳಿಗೆ ಕಾಯುವ ಬದಲು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಆಕ್-ಲಕ್ಷ್ಯ ಉದ್ಯೋಗ ನಿಯೋಜನಾ ಸಂಸ್ಥೆಯ ನಿರ್ದೇಶಕ ರಾಜಾ ಶಶಿಧರ್ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 410
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved