• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತ್ರಾ ಮಹೋತ್ಸವಗಳಿಂದ ಗ್ರಾಮಗಳು ಸುಭೀಕ್ಷ : ಗುರುನಾಥ ಸ್ವಾಮೀಜಿ
ಗ್ರಾಮಗಳು ಸುಭೀಕ್ಷವಾಗಿದ್ದರೆ ಮಾತ್ರ ದೇಶದ ಅಭಿವೃದ್ದಿ ಸಾಧ್ಯ. ಗ್ರಾಮಗಳಲ್ಲಿ ಶಾಂತಿ, ನೆಮ್ಮದಿಯ ವಾತಾವರಣ ಉಂಟಾಗಬೇಕಾದರೆ ಜಾತ್ರಾ ಮಹೋತ್ಸವಗಳು ಹಾಗೂ ಧಾರ್ಮಿಕ ಸಮಾರಂಭಗಳಿಂದ ಮಾತ್ರ ಸಾಧ್ಯ ಎಂದು ಶೃಂಗೇರಿ ಶಾಖಾಮಠದ ಶ್ರೀ ಗುರುನಾಥ ಸ್ವಾಮೀಜಿ ತಿಳಿಸಿದರು.
ರಾಜಕೀಯಕ್ಕಾಗಿ ಮಾತ್ರವೇ ಈ ಸಮಾವೇಶ
ರಾಜ್ಯದ ಕಾಡುಗೊಲ್ಲ ಸಮುದಾಯ ಚಿಕ್ಕೋಡಿಯಲ್ಲಿ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ನೇತೃತ್ವದಲ್ಲಿ ಏ. ೨೦ ರಂದು ಹಮ್ಮಿಕೊಂಡಿರುವ ಯಾದವ ಸಮಾವೇಶಕ್ಕೆ ಭಾಗವಹಿಸಬೇಡಿ. ಈ ಸಮಾವೇಶಕ್ಕೂ ನಮಗೂ ಸಂಬಂಧ ಇಲ್ಲ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ತಾಲೂಕು ಅಧ್ಯಕ್ಷ ಕೆ.ಈಶ್ವರಪ್ಪ ಹೇಳಿದರು.
ಕೊರಟಗೆರೆ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಸೌಲಭ್ಯ
ಬಯಲುಸೀಮೆ ಕೊರಟಗೆರೆ ಕ್ಷೇತ್ರದ ಬಹುವರ್ಷದ ಬೇಡಿಕೆಯಾಗಿದ್ದ ಶಾಶ್ವತ ನೀರಾವರಿ ಕನಸಿನ ಕಾಮಗಾರಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಅಡಿಗಲ್ಲು ಹಾಕಲಿದ್ದಾರೆ.
ಸ್ವಾಭಿಮಾನಿ ಕಾಡುಗೊಲ್ಲರು ಭಾಗವಹಿಸಬೇಡಿ
ಕಾಡುಗೊಲ್ಲರ ಹೆಸರು ಹೇಳಿಕೊಂಡು, ರಾಜಕೀಯ ಅಧಿಕಾರ ಪಡೆದು, ಕಾಡುಗೊಲ್ಲರನ್ನೇ ತುಳಿಯಲು ಹೊರಟಿರುವ ಡಿ.ಟಿ.ಶ್ರೀನಿವಾಸ್‌ ಅವರು ಏಪ್ರಿಲ್ 20 ರಂದು ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಸಂಘದ ಶತಮಾನೋತ್ಸವಕ್ಕೆ ಸ್ವಾಭಿಮಾನಿ ಕಾಡುಗೊಲ್ಲರು ಭಾಗವಹಿಸಬಾರದು ಎಂದು ಕಾಡುಗೊಲ್ಲರ ಮುಖಂಡ ಶಂಕರಪ್ಪ ಕೆರೆ ನೀಡಿದ್ದಾರೆ.
ದುಡಿಮೆಯೊಂದಿಗೆ ಸ್ವಾವಲಂಬಿಯಾಗಿ ಬಾಳಬೇಕು
ವಿಶೇಷ ಚೇತನರು ಕೌಶಲ್ಯ ತರಬೇತಿ ಪಡೆದು ಉದ್ಯೋಗ, ಸ್ವಯಂಉದ್ಯೋಗ ಅವಲಂಬಿಸಿ ದುಡಿಮೆಯೊಂದಿಗೆ ಸ್ವಾವಲಂಬಿಯಾಗಿ ಬಾಳಬೇಕು, ಅದಕ್ಕೆ ಅಗತ್ಯ ಸಹಕಾರ, ಸಹಾಯವನ್ನು ತಮ್ಮ ಫೌಂಡೇಶನ್‌ನಿಂದ ಒದಗಿಸುವುದಾಗಿ ಕೆಪಿಸಿಸಿ ವಕ್ತಾರ ಹಾಗೂ ಹಾಲಪ್ಪ ಫೌಂಡೇಶನ್‌ ಅಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು.
ಸರ್ಕಾರದ ವಿರುದ್ಧ ಜಂಟಿ ಹೋರಾಟ: ಜಯರಾಮ್‌
ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ದಿ. 21 ರ ಸೋಮವಾರದಂದು ಹೋರಾಟ ನಡೆಸಲಿವೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಹೇಳಿದರು.
ಹೋರಾಟಗಾರರಿಗೆ 21 ರಂದು ಸನ್ಮಾನ
ನೀರಾವರಿ ಹೋರಾಟ ವೇದಿಕೆಯಿಂದ ಸನ್ಮಾನ ಮಾಡಲು ನಿರ್ಧರಿಸಲಾಗಿದ್ದು ದಿ.21ರಂದು ಪಟ್ಟಣದ ಎಸ್‌ಎಸ್‌ಕೆ ಸಮುದಾಯ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ವೇದಿಕೆ ಅಧ್ಯಕ್ಷ ಎಸ್‌ ಶಿವಪ್ರಸಾದ್ ಹಾಗೂ ಕಾರ್ಯದರ್ಶಿ ಸೊಗಡು ವೆಂಕಟೇಶ ತಿಳಿಸಿದರು.
19-20ರಂದು ಸಾಂಸ್ಕೃತಿಕ ಸಮಾವೇಶ: 31 ಕೃತಿ ಲೋಕಾರ್ಪಣೆ
ಸಾಹಿತಿಗಳ ಸಾಂಸ್ಕೃತಿಕ ಸಮಾವೇಶ ಹಾಗೂ ಕುರುಬರ ಸಂಸ್ಕೃತಿ ದರ್ಶನ ಜನಪ್ರಿಯ ಮಾಲೆಯ 32 ಗ್ರಂಥಗಳ ಅನಾವರಣ ಕಾರ್ಯಕ್ರಮ
ಎಲೆರಾಂಪುರ ಮಠದಲ್ಲಿ ೪ನೇ ಸಂಸ್ಕಾರ ಶಿಬಿರಕ್ಕೆ ಚಾಲನೆ
ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಶಿಕ್ಷಣವನ್ನು ಕಲಿಸಿದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.
7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ನಿಗಧಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved