• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗೀಹಳ್ಳಿ ಎಸ್ ಸಿ ಕಾಲೋನಿಯಲ್ಲಿ ಕಾಮಗಾರಿಗೆ ಚಾಲನೆ
ತಾಲೂಕಿನ ಕೊಡಗೀಹಳ್ಳಿ ಗ್ರಾಮದ ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುತ್ತಿರುವ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಸ್ಕಾಟಿನೆಂಟ್ ಟೆಕ್ನಾಲಜೀಸ್ ಸಂಸ್ಥೆಯ ನಡುವೆ ಶೈಕ್ಷಣಿಕ ವೃತ್ತಾಭಿವೃದ್ಧಿ ಸಹಯೋಗಕ್ಕಾಗಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಲಾಯಿತು.
ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶಪ್ರಾಯ: ಜಗದೀಶ್
ಜಗತ್ತಿನ ಮೊದಲ ಶ್ರೇಷ್ಠ ಕವಿ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ ಎಂದು ಮುಖಂಡರಾದ ಕರೆ ಮಾದೇನಹಳ್ಳಿ ಜಗದೀಶ್ ರವರು ಅಭಿಪ್ರಾಯಪಟ್ಟರು.
ವಾಲ್ಮೀಕಿ ಜಗತ್ತಿನ ಮೊದಲ ಆದಿಕವಿ
ಜಗತ್ತಿನ ನಾನಾ ದೇಶಗಳು ಉಗಮವಾಗುವುದಕ್ಕಿಂತ ಮುಂಚಿತವಾಗಿ ಭಾರತದಲ್ಲಿ ರಾಮಾಯಣ ಮಹಾಭಾರತದಂತಹ ಮೇರು ಗ್ರಂಥಗಳು ರಚನೆಯಾಗಿದ್ದವು ಎಂದು ಶ್ರೀ ಮುರಳಿ ಮೋಹನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಶ್ರೀರಂಗಪ್ಪ ತಿಳಿಸಿದರು.
ಸುವರ್ಣಮುಖಿ ನದಿ ದಡದಲ್ಲಿ 2 ವೀರಗಲ್ಲು ಪತ್ತೆ
ಶಿರಾ ತಾಲೂಕು ಹೇರೂರು ಗ್ರಾಮದ ಸುವರ್ಣಮುಖಿ ನದಿಯ ದಡದಲ್ಲಿ ಹೊಯ್ಸಳರ ಕಾಲದ ೨ ವೀರಗಲ್ಲುಗಳು ಪತ್ತೆಯಾಗಿವೆ.
ಕಾರ್ಮಿಕರ ಕಲ್ಯಾಣಕ್ಕೆ 5000 ಕೋಟಿ ಅನುದಾನ
ಕಾರ್ಮಿಕ ಕಲ್ಯಾಣ ಯೋಜನೆಗಳಿಗೆ ವೆಚ್ಚ ಮಾಡಲು ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ಸುಮಾರು 5000 ಕೋಟಿ ರು. ಹಣ ಕಾರ್ಮಿಕ ಸಚಿವರ ಖಾತೆಯಲ್ಲಿ ಲಭ್ಯವಿದೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ರಾಹೆ- 48 ಕಾಮಗಾರಿ ಮಾರ್ಚ್‌ನೊಳಗೆ ಪೂರ್ತಿಗೊಳಿಸಿ
ರಾಷ್ಟ್ರೀಯ ಹೆದ್ದಾರಿ-48 ಕಾಮಗಾರಿಯನ್ನು 2026 ರ ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಅವರಿಗೆ ಸೂಚನೆ ನೀಡಿದರು.
ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ
ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು.- ಡಾ.ಪ್ರಣಾವನಂದ ಸ್ವಾಮೀಜಿ
ಮಿಡಿಕೇಶಿ ಇತಿಹಾಸ ಸೃಷ್ಟಿಸಿದ ನೆಲ: ಶಾಸಕ ರಾಜಣ್ಣ
ಮಿಡಿಗೇಶಿ ನೆಲದಲ್ಲಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾಗ ನನ್ನ ಮನವಿಗೆ ಸ್ಪಂದಿಸಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಭಾಗ್ಯ ಘೋಷಿಸಿದ್ದರು. ಅದು ಮುಂದುವರಿದು ಇಡೀ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವರವಾಯಿತು ಇದು ಮಿಡಿಗೇಶಿ ನೆಲದ ಗುಣ ಎಂದು ಶಾಸಕ ಕೆ.ಎನ್.ರಾಜಣ್ಣ ನೆನಪಿಸಿದರು.
ಮಾರ್ಕೋನಹಳ್ಳಿ ದುರಂತ: 2 ಶವ ಪತ್ತೆ ಇನ್ನಿಬ್ಬರಿಗಾಗಿ ಹುಡುಕಾಟ
ಮಾರ್ಕೋನಹಳ್ಳಿ ಜಲಾಶಯದ ಕೆರೆಯ ಕೋಡಿಯಲ್ಲಿ ಆಟವಾಡಲು ಹೋಗಿದ್ದ ಒಂದೇ ಕುಟುಂಬದ 6 ಮಂದಿ ನೀರಿನ ರಭಸಕ್ಕೆ ಮಂಗಳವಾರ ಸಂಜೆ ಕೊಚ್ಚಿ ಹೋದ ಪ್ರಕರಣದಲ್ಲಿ ಬುಧವಾರ ಮತ್ತಿಬ್ಬರ ಮೃತ ದೇಹಗಳು ಸಿಕ್ಕಿದ್ದು, ಇನ್ನಿಬ್ಬರ ಮೃತ ದೇಹಗಳ ಪತ್ತೆಗೆ ಕಾರ್ಯಾಚರಣೆ ಗುರುವಾರ ನಡೆಯಲಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 533
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved