• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪ ನಡೆ ಯುವ ಜನತೆಯ ಕಡೆ ಕಾರ್ಯಕ್ರಮಕ್ಕೆ ಚಾಲನೆ
ಕುಣಿಗಲ್ ಪಟ್ಟಣದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ನಡೆ ಯುವ ಜನತೆಯ ಕಡೆ ಎಂಬ ಕಾರ್ಯಕ್ರಮದ ಕರಪತ್ರ ಬಿಡುಗಡೆ
ಗ್ರಾಮಗಳಿಗೆ ದೇವಸ್ಥಾನದಂತೆ ಶಾಲೆಗಳು ಮುಖ್ಯ
ಒಂದು ಊರಿಗೆ ದೇವಸ್ಥಾನ ಎಷ್ಟು ಮುಖ್ಯವೋ, ಶಾಲೆಯೂ ಅಷ್ಟೇ ಮುಖ್ಯ. ಕಳೆದ ನಾಲ್ಕೂವರೆ ವರ್ಷಗಳ ನನ್ನ ಅಧಿಕಾರಾವಧಿಯಲ್ಲಿ ಇದುವರೆಗೂ ೫ ಸರ್ಕಾರಿ ಶಾಲೆಗಳನ್ನು ಎಲ್ಲಾ ಮೂಲಭೂತ ಸೌಕರ್ಯದೊಂದಿಗೆ ಹೈಟೆಕ್ ಮಾದರಿಯಲ್ಲಿ ನಿರ್ಮಿಸುವ ಪ್ರಯತ್ನ ಮಾಡಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ. ಅಲೆಮಾರಿ ಬುಡಕಟ್ಟು ಮಹಾಸಭಾ ಪ್ರತಿಭಟನೆ
ಜನಸಂಖ್ಯೆ ನಿಯಂತ್ರಣದಿಂದ ದೇಶದ ಭವಿಷ್ಯ ಉಜ್ವಲ
ಜನಸಂಖ್ಯೆ ನಿಯಂತ್ರಣದಿಂದ ದೇಶದ ಭವಿಷ್ಯ ಉಜ್ವಲವಾಗುವದಲ್ಲದೆ, ಮುಂದೆ ಆಗುವಂತ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಭಾ ತಿಳಿಸಿದರು.
ನೀರಾವರಿ ಇಲಾಖೆಯಲ್ಲಿ ಅನುದಾನ ದುರ್ಬಳಕೆ
ನೀರಾವರಿ ಇಲಾಖೆಯ ಅನುದಾನದಲ್ಲಿ ಕಾಲುವೆ ನಿರ್ಮಾಣ ಮಾಡುವ ಬದಲು ಬೇರೆ ಕಾಮಗಾರಿಗಳಿಗೆ ಹಣವನ್ನು ಬಳಸಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಅಧ್ಯಕ್ಷ ಬಿಎನ್ ಜಗದೀಶ್ ಆರೋಪಿಸಿದ್ದಾರೆ.
ಹೃದಯಾಘಾತಕ್ಕೆ ಕೋವಿಡ್‌ ವಾಕ್ಸಿನ್‌ ಕಾರಣವಲ್ಲ : ಹೃದ್ರೋಗ ತಜ್ಞ ಡಾ.ಶರತ್‌ಕುಮಾರ್
ಕೋವಿಡ್ ವ್ಯಾಕ್ಸಿನ್‌ನಿಂದಾಗಿ ಹೃದಯ ಸಮಸ್ಯೆಯಾಗುತ್ತದೆ ಎಂಬ ವಿಚಾರವನ್ನು ತಲೆಯಿಂದ ತೆಗೆದುಹಾಕಿ, ಈ ಸಮಸ್ಯೆಗೆ ವ್ಯಾಕ್ಸಿನ್ ಕಾರಣವಲ್ಲ ಎಂದು ಸಿದ್ಧಗಂಗಾ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಶರತ್‌ಕುಮಾರ್ ಹೇಳಿದರು.
ಉಪ ನೋಂದಣಾಧಿಕಾರಿ ವಿರುದ್ಧ ಸಿಡಿದೆದ್ದ ರೈತರು
ಉಪನೋಂದಣಾಧಿಕಾರಿ ರಾಧಮ್ಮ ಅವರು ತಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ಹಾಗೂ ಕರ್ತವ್ಯ ಲೋಪ ಎಸಗುತ್ತಿದ್ದಾರೆಂದು ಆರೋಪಿಸಿ ಹಾಗೂ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನ ಗಿಟ್ಟು ಕೆಲಸ ಮಾಡಿ
ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನವನ್ನು ಬದಿಗಿಟ್ಟು ಸಾರ್ವಜನಿಕರು, ರೈತರೊಂದಿಗೆ ಬೆರೆತು ಸೌಜನ್ಯದಿಂದ ವರ್ತಿಸಿ ಸ್ಪಂದಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವ ಕೆಲಸ ನಿಮ್ಮದಾಗಿದ್ದು ಕಾಟಾಚಾರಕ್ಕೆ ಕೆಲಸ ಮಾಡದೆ ಜವಾಬ್ದಾರಿಂದ ಕೆಲಸ ನಿರ್ವಹಿಸಿ ಗೌರವ ಉಳಿಸಿಕೊಳ್ಳಿ ಎಂದು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವಿನೂತನ ಪ್ರತಿಭಟನೆ ಹತ್ತಿಕ್ಕಿದ ಪೊಲೀಸರು
ಸರ್ಕಾರಿ ಭೂ ಕಬಳಿಕೆಗೆ ಜಿಲ್ಲಾಧಿಕಾರಿಗಳು ಕಾರಣರಾಗಿದ್ದಾರೆ ಎಂದು ದೂರಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದವರು ಶುಭಾ ಕಲ್ಯಾಣ ಅವರಿಗೆ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದೆ ಹತ್ತಿಕ್ಕಿದ್ದಾರೆ.
ಖಾತೆ ಮಾಡಿಕೊಡಲು ರೈತರ ಪಟ್ಟು
ಜಮೀನುಗಳಿಗೆ ದುರಸ್ತಿ ಮಾಡಿ ಖಾತೆ ಮಾಡಿಕೊಡದಿದ್ದರೆ ರೈತರು ವಿಷ ಕುಡಿಯುವುದಾಗಿ ತಿಳಿಸಿದರು
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 465
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved