• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಜನತೆ ಮಾದಕ ವ್ಯಸನದಿಂದ ದೂರವಿರಿ
ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ತಿಳಿಸಿದರು
ಪರಿಶ್ರಮ ಇದ್ದಾಗ ಮಾತ್ರ ಆರ್ಥಿಕ ಲಾಭ ಗಳಿಸಲು ಸಾಧ್ಯ
Distribution of fodder seeds under the National Livelihood Mission Scheme
ಮುಖ್ಯಶಿಕ್ಷಕ ಸೇರಿ ೮ ಜನರ ವಿರುದ್ದ ಬಿಇಒ ದೂರು
ಕರ್ತವ್ಯ ಲೋಪದ ಆರೋಪದಡಿ ಅಮಾನತು ಆಗಿರುವ ಪ್ರಭಾರ ಮುಖ್ಯಶಿಕ್ಷಕ ಎಸ್.ದೇವರಾಜಯ್ಯ ಸೇರಿ ೮ ಜನರ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಹಾಕಿರುವ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ಕೊರಟಗೆರೆ ಬಿಇಓ ಸಿ.ವಿ.ನಟರಾಜು ತಿಳಿಸಿದರು.
ಕುಡಿವ ನೀರಿನ ಪೂರೈಕೆಯಲ್ಲಿ ಅಡಚಣೆಯಾಗಬಾರದು
ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಪಂ ಸಿಇಒ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ
ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆನರಾ ಬ್ಯಾಂಕ್ ವತಿಯಿಂದ ಕ್ರೀಡಾ ಪರಿಕರಗಳ ವಿತರಣೆ
ಪ್ರಾಥಮಿಕ ಮತ್ತು ಪೌಢಶಿಕ್ಷಣ ಮಟ್ಟದಲ್ಲಿ ಸಿಎಸ್‌ಆರ್ ಆಧಾರಿತ ಕ್ರೀಡಾ ಶಿಕ್ಷಣ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಮತ್ತು ಕೆನರಾ ಬ್ಯಾಂಕ್ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.
ಪರಿಷ್ಕೃತ ವೇತನಕ್ಕಾಗಿ ಪಾಲಿಕೆ ಅಧಿಕಾರಿ, ನೌಕರರ ಹೋರಾಟ
7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಲ್ಲಿನ ಮಹಾನಗರಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಕರೆಯ ಮೇರೆಗೆ ಅಧಿಕಾರಿ, ನೌಕರರು ಬುಧವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.
ಉದ್ಯೋಗ ಖಾತರಿಯಿಂದ ಗ್ರಾಮಗಳು ಸದೃಢ
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಫಲವಾಗಿ ರಾಜ್ಯದಲ್ಲಿ ಅನೇಕ ಗ್ರಾಮೀಣ ಪ್ರದೇಶದ ಜನರು ವರ್ಷಕ್ಕೆ ೧೦೦ ದಿನಗಳ ಉದ್ಯೋಗ ಪಡೆಯುತ್ತಿದ್ದಾರೆ. ಇದರಿಂದ ಹಸಿವು ಮುಕ್ತ ದೇಶ ನಿರ್ಮಾಣ ಮಾಡಲು ಕಾರಣವಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
8 ಜನ ಶಿಕ್ಷಕರ ಅಮಾನತು: ಬಿಇಒಗೆ ಮುತ್ತಿಗೆ
ತಾಲೂಕಿನ ಎಂಟು ಜನ ಶಿಕ್ಷಕರ ಅಮಾನತು ಖಂಡಿಸಿ ರಾಜ್ಯ ಭೀಮಸೇನಾ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಬಿಇಒಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved