• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೊಣ
ನಮ್ಮ ಹೆಮ್ಮೆಯ ಕರ್ನಾಟಕದ ಭಾಷಾಭಿಮಾನ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ನಾಡಹಬ್ಬವಾಗಿದ್ದು, ಅರ್ಥಪೂರ್ಣವಾಗಿ ಆಚರಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.
ಚಿಕ್ಕ ವಯಸ್ಸಲ್ಲೆ ಅಪ್ಪು ಕೊಡುಗೆ ಅಪಾರ
ಪುನೀತ್ ರಾಜ್‌ಕುಮಾರ್ ಅವರು ಯಾರೇ ಕಷ್ಟ ಎಂದು ಬಂದರೂ ಅವರಿಗೆ ಸಹಾಯ ಮಾಡಿ ಯಾರಿಗೂ ಹೇಳಬಾರದೆಂದು ಹೇಳುತ್ತಿದ್ದರು.
ಚಿಕ್ಕ ವಯಸ್ಸಲ್ಲೆ ಅಪ್ಪು ಕೊಡುಗೆ ಅಪಾರ
ಪುನೀತ್ ರಾಜ್‌ಕುಮಾರ್ ಅವರು ಯಾರೇ ಕಷ್ಟ ಎಂದು ಬಂದರೂ ಅವರಿಗೆ ಸಹಾಯ ಮಾಡಿ ಯಾರಿಗೂ ಹೇಳಬಾರದೆಂದು ಹೇಳುತ್ತಿದ್ದರು.
ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ
ನಗರದ ಅಂತರಸನಹಳ್ಳಿ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿ ಅಗತ್ಯ ಸೌಕರ್ಯ ಒದಗಿಸಿ ನಾಗರೀಕರಿಗೆ ನೆರವಾಗಬೇಕು
ನರೇಗಾ ಯೋಜನೆ: ಕಾಮಗಾರಿಗೆ ಆದ್ಯತೆ ನೀಡಿ: ಕೆ .ಟಿ. ಅನಿಲ್ ಕುಮಾರ್
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ. ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು
ತುಮಕೂರು ವಿವಿ ಫಿಲ್ಮಂ ಇನ್ಸಿಟ್ಯೂಟ್‌ಗೆ ಪುನೀತ್ ಹೆಸರಿಡಿ: ಮುರುಳೀಧರ
ಬಾಲ ನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿ, ಸಿನಿ ರಸಿಕರಿಂದ ಪವರ್ ಸ್ಟಾರ್ ಎಂದು ಬಿರುದು ಪಡೆದ ಪುನಿತ್ ರಾಜಕುಮಾರ್ ಅವರ ಹೆಸರನ್ನು ತುಮಕೂರು ವಿವಿಯ ನೂತನ ಕ್ಯಾಂಪಸ್ ಜ್ಞಾನಸಿರಿಯಲ್ಲಿ ಆರಂಭವಾಗಲಿರುವ ಫಿಲ್ಮಂ ಇನ್ಸಿಟ್ಯೂಟ್‌ಗೆ ಇಡಬೇಕೆಂಬುದು ಕರ್ನಾಟಕದ ಜನತೆಯ ಆಸೆಯಾಗಿದೆ
ಭ್ರಷ್ಟಾಚಾರ ನಿಮೂರ್ಲನೆ ಅರಿವು ಮೂಡಿಸಿ: ಲಕ್ಷ್ಮೀನಾರಾಯಣ
ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸಿವೆ ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಅಧೀಕ್ಷಕ ಲಕ್ಷ್ಮೀನಾರಾಯಣ ಎ. ವಿ. ಹೇಳಿದರು
ಸರ್ಕಾರದಿಂದ ಒಳಮೀಸಲಾತಿ ತಡೆಯುವ ಹುನ್ನಾರ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದು ಮಾದಿಗ ಸಮುದಾಯಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಹೇಳಿದರು
ಉನ್ನತ ಹುದ್ದೆ ಗುರಿ ನಿಗದಿಪಡಿಸಿಕೊಳ್ಳಿ
ವಿದ್ಯಾರ್ಥಿಗಳು ತಾವು ಕಂಡ ಕನಸನ್ನು ಈಡೇರಿಸಿಕೊಳ್ಳಬೇಕಾದರೆ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಅದಕ್ಕಾಗಿ ಉತ್ತಮ ಆಹಾರ ಸೇವನೆ, ಪ್ರತಿನಿತ್ಯ ವ್ಯಾಯಾಮವನ್ನು ಮಾಡಬೇಕು ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಸಲಹೆ ನೀಡಿದರು.
ಒಳಮೀಸಲಾತಿ ಜಾರಿಗೊಳಿಸಲು ವಕೀಲರ ಆಗ್ರಹ
ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಅನುಸಾರ ಒಳಮೀಸಲಾತಿ ಜಾರಿಗೊಳಿಸಬೇಕು
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 410
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved