• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಭ್ಯರ್ಥಿಯಾಗಿ ಗುಂಡಿನಪಾಳ್ಯ ಈಶ್ವರಯ್ಯನವರ ಹೆಸರು ಅಂತಿಮ
ಸಚಿವ ಡಾ.ಜಿ.ಪರಮೇಶ್ವರ್ ಅವರ ಆದೇಶಕ್ಕೆ ನಾವೆಲ್ಲರೂ ತಲೆಬಾಗುತ್ತೇವೆ, ಈ ಬಾರಿ ತುಮುಲ್ ನಿರ್ದೇಶಕನ ಸ್ಥಾನಕ್ಕೆ ಪಕ್ಷದ ಬೆಂಬಲ ಸಿಗುವುದಾಗಿ ನಿರೀಕ್ಷಿಸಿದ್ದೆ, ಆದರೆ ಡಾ.ಜಿ.ಪರಮೇಶ್ವರ್ ರವರು ನಮಗೆ ಹೈಕಮಾಂಡ್ ಇದ್ದಂತೆ. ಅವರ ಆದೇಶದಂತೆ ನಾವೆಲ್ಲರೂ ಬದ್ಧರಾಗಿ ಈಶ್ವರಯ್ಯನವರ ಗೆಲುವಿಗೆ ಶ್ರಮವಹಿಸಬೇಕಾಗಿದೆ.
ಬಹುತ್ವದ ಪ್ರತಿಪಾದಕಿಯಾಗಿದ್ದ ಕಮಲಾ ಹಂಪನಾ: ಪರಮ ಶಿವಮೂರ್ತಿ
ಪ್ರೊ.ಕಮಲ ಹಂಪನಾ ನನ್ನಂತಹ ಅನೇಕ ಲೇಖಕಿಯರಿಗೆ ಉತ್ತಮ ಮಾರ್ಗದರ್ಶಕಿಯಾಗಿದ್ದಾರೆ. ಎಲ್ಲರನ್ನು ಪ್ರೀತಿಸುವ ಅವರ ಗುಣ ಮೆಚ್ಚುವಂತಹದ್ದು, ತುಮಕೂರಿನಲ್ಲಿ ನಡೆದ ಮೊದಲ ಕನ್ನಡ ಲೇಖಕಿಯರ ಸಮ್ಮೇಳನದ ಅಧ್ಯಕ್ಷರಾಗಿ ನಮಗೆ ಮಾರ್ಗದರ್ಶನ ನೀಡಿ, ಯಶಸ್ವಿಯಾಗಲು ಕಾರಣರಾದವರು .
ತಾಯಿಗೆ ಅನ್ನ ಹಾಕದವನು ಕನ್ನಡಮ್ಮನನ್ನು ಹೇಗೆ ಉದ್ದಾರ ಮಾಡ್ತಾನೆ: ಸಣ್ಣಮ್ಮ
ಹೆತ್ತಮ್ಮನ ಹೊಟ್ಟೆ ಉರಿಸಿದವನು ವೇದಿಕೆಯಲ್ಲಿ ಏನು ಭೋದನೆ ಮಾಡುತ್ತಾನೆ ಎಂದು ತಾಲೂಕು ದಬ್ಬೇಘಟ್ಟ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿರುವ ವಿಶ್ರಾಂತ ಅಧ್ಯಾಪಕ ಎಲ್.ಮಂಜಯ್ಯಗೌಡ ತಾಯಿ ಸಣ್ಣಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿರಂತರ ಕಲಿಕೆ, ಶಿಸ್ತಿನ ವ್ಯವಹಾರದಿಂದ ಯಶಸ್ಸು: ಶರಣಗೌಡ ಜಿ.ಪಾಟೀಲ್‌
ನಿರಂತರ ಕಲಿಕೆ, ಗ್ರಾಹಕರೊಂದಿಗೆ ಸ್ಪಂದಿಸಿ ಶಿಸ್ತಿನ ವ್ಯವಹಾರ ನಡೆಸಿದರೆ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು ಕಾಣಬಹುದು ಎಂದು ರಾಜ್ಯ ಸಂಯುಕ್ತ ಸಹಕಾರಿ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ್ ಹೇಳಿದರು. ತುಮಕೂರಿನಲ್ಲಿ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಕ್ರಮ: ಸಚಿವ ವಿ ಸೋಮಣ್ಣ
ನಾನು ನಿಂತ ನೀರಲ್ಲ ಹರಿಯುವ ನೀರು ಕೆಲಸ ಮಾಡಕ್ಕೆ ಬಂದಿದ್ದೇನೆ. ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಗುಬ್ಬಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಕೆಲಸ ಪರಿಶೀಲಿಸಿ ಮಾತನಾಡಿದರು.
ಶಿವಪುರ ಗ್ರಾಮದಲ್ಲಿ ಡೆಂಘೀ ಪ್ರಕರಣವಿಲ್ಲ: ಕೊರಟಗೆರೆ ತಾಪಂ ಇಒ ಅಪೂರ್ವ ಸಿ.ಅನಂತರಾಮು
ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ (ಜಂಪೇನಹಳ್ಳಿ ಕ್ರಾಸ್) ಗ್ರಾಮದಲ್ಲಿ ಯಾವುದೇ ಸಕ್ರಿಯ ಡೆಂಘೀ ಪ್ರಕರಣಗಳು ದಾಖಲಾಗಿರುವುದಿಲ್ಲ ಎಂದು ಕೊರಟಗೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ.ಅನಂತರಾಮು ಸ್ಪಷ್ಟನೆ ನೀಡಿದ್ದಾರೆ. ತುಮಕೂರು ಅಗ್ರಹಾರ ಗ್ರಾಮ ಪಂಚಾಯಿತಿಗಿಂದು ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು.
ಸರ್ಕಾರಿ ಯೋಜನೆ ಮನೆ ಬಾಗಿಲಿಗೆ ತಲುಪಿಸಲು ಕ್ರಮ: ಅಂಬಿಕಾ ಎಂ.ಹುಲಿನಾಯ್ಕರ್‌
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಜನರ ಎಲ್ಲಾ ಭಾಗದವರಿಗೂ ಒಂದು ಆರೋಗ್ಯ ಸೇವೆ ನೀಡುವ ಅವಕಾಶ ಕಲ್ಟಿಸಲಾಗಿದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟಿ ಅಂಬಿಕಾ ಎಂ ಹುಲಿನಾಯ್ಕರ್‌ ತಿಳಿಸಿದರು. ತುಮಕೂರಿನಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂಜರಿಕೆ ಬಿಟ್ಟು ಪತ್ರಿಕೆಗೆ ಬರೆಯಲು ಮುಂದಾಗಿ: ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ
ವಿದ್ಯಾರ್ಥಿ, ಯುವ ಜನರಲ್ಲಿರುವ ಅಭಿಪ್ರಾಯ ವ್ಯಕ್ತಪಡಿಸಲು ಕಾಲೇಜು ಮ್ಯಾಗಜೀನ್ ಒಂದು ಸೃಜನಶೀಲ ವೇದಿಕೆಯಾಗಿದೆ ಎಂದು ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. ತುಮಕೂರಿನಲ್ಲಿ ವಾರ್ಷಿಕ ಸ್ಮರಣ ಸಂಚಿಕೆ ತುಂಬೆ ಬಿಡುಗಡೆಗೊಳಿಸಿ ಮಾತನಾಡಿದರು.
ನಾರಾಯಣ ಗುರು ಆದರ್ಶ ಮೈಗೊಡಿಸಿಕೊಳ್ಳಿ: ಕೇಂದ್ರ ಸಚಿವ ವಿ. ಸೋಮಣ್ಣ
ಸಮಾಜದ ಅಸಮಾನತೆ ದೂರಾಗಬೇಕು, ಮನುಷ್ಯರೆಲ್ಲರೂ ಒಂದೇ ಎಂಬ ಭಾವನೆ ಮೂಡಬೇಕು ಎಂಬ ಸಂದೇಶ ಸಾರಿದ ಮಹರ್ಷಿ ನಾರಾಯಣ ಗುರುಗಳು ಧ್ವನಿ ಇಲ್ಲದ ಸಮಾಜದ ಧ್ವನಿಯಾಗಿದ್ದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೇಲ್ಸೆತುವೆ ನಿರ್ಮಾಣ ಕಾಮಗಾರಿ ಕೂಡಲೇ ಮುಗಿಸಿ
ನಗರದ ಹೊರ ವಲಯದಲ್ಲಿ ಹಾದು ಹೋಗುವ ತುಮಕೂರು - ಶಿರಾ– ಮುಂಬೈ ರಾಷ್ಟ್ರೀಯ ಹೆದ್ದಾರಿ (ಎನ್.ಎಚ್.) 48 ರಲ್ಲಿ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆಗೆ ವಾಹನಗಳ ಸುಗಮ ಸಂಚಾರಕ್ಕಾಗಿ ನಿರ್ಮಾಣವಾಗುತ್ತಿರುವ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ತಕ್ಷಣವೇ ಮುಗಿಸಬೇಕೆಂದು ಆಗ್ರಹಿಸಿ ಸಿಪಿಐ(ಎಂ) ಸದಸ್ಯರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 410
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved