• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತ್ರಜ್ಞಾನದಲ್ಲಿ ಉನ್ನತ ಸಂಶೋಧನೆ ಕೈಗೊಳ್ಳಿ: ರಾಮಕೃಷ್ಣ
ಚಂದ್ರಯಾನ-3ರ ಉಡ್ಡಯನದ ನಂತರ ಅಂತರಿಕ್ಷ ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ದೇಶಗಳು ಮಾಹಿತಿ ಪಡೆಯುತ್ತಿದ್ದು, ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಾಕೃತಿಕ ವಿಕೋಪದ ವಾತಾವರಣ ಉಂಟಾಗುವ ಏರುಪೇರುಗಳ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಹೆಚ್ಚಿನ ಅನಾಹುತ ತಪ್ಪಿಸಲು ಸಹಕಾರಿಯಾಗುತ್ತಿದೆ
ಜಲಶುದ್ಧಿ ಅಭಿಯಾನಕ್ಕಾಗಿ ₹135 ಕೋಟಿ ಅನುಮೋದನೆ
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣಾ ವ್ಯವಸ್ಥೆ, ಸ್ವಚ್ಛ ಭಾರತ್ ಮಿಷನ್ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ)ಕ್ಕಾಗಿ ಒಟ್ಟು 135.23 ಕೋಟಿ ರು.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ
ವಿದ್ಯೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ: ಜಿ.ಬಿ. ಜ್ಯೋತಿ ಗಣೇಶ್
ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ವಿದ್ಯೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕರೆ ನೀಡಿದರು.
ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳಿ: ಶುಭ ಕಲ್ಯಾಣ್‌
ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು-ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚು ಶಬ್ದ ಮಾಡುವ ಪಟಾಕಿಗಳು ನಿಷೇಧ
ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಪತ್ರಿಕೆ ಮನೆಗಳಿಗೆ ತಲುಪದಿದ್ದರೆ ಬರವಣಿಗೆ ನಿಷ್ಪ್ರಯೋಜಕ
ಪತ್ರಿಕೆಗಳು ಏಷ್ಠೇ ಸುದ್ದಿ ಪ್ರಕಟಿಸಿದರೂ ಅವುಗಳನ್ನು ಓದುಗರ ಮನೆ ಬಾಗಿಲಿಗೆ ಸಕಾಲಕ್ಕೆ ತಲುಪಿಸದಿದ್ದರೆ ಬರವಣಿಗೆ ನಿಷ್ಪ್ರಯೋಜಕವಾಗುತ್ತದೆ
ಮಳೆಯಿಂದ ಜೀವಹಾನಿಯಾಗದಂತೆ ಕ್ರಮ ಕೈಗೊಳ್ಳಿ
ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಮಹಿಳೆಯರ ಪ್ರಗತಿಗಾಗಿ ಸ್ತ್ರೀಶಕ್ತಿ ಸಂಘ ಸಹಕಾರಿ
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ತನ್ನ ಸ್ಥಾನಮಾನ ಗುರಿತಿಸಿಕೊಂಡು ಸಮಾಜಮುಖಿಯಾಗಿ ಹೊರಹೊಮ್ಮಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಭ್ರಷ್ಟಾಚಾರ ಬೇರು ಸಮೇತ ಕಿತ್ತು ಹಾಕೋಣ
ಕಾನೂನು ಬಾಹಿರವಾಗಿ ಪಡೆಯುವ ಸಂಪಾದನೆ ಭ್ರಷ್ಟಾಚಾರಕ್ಕೆ ತಳಪಾಯ ಎಂದು ಲೋಕಾಯುಕ್ತ ಪೋಲಿಸ್‌ ಇನ್ಸ್‌ಪೆಕ್ಟರ್‌ ಮಹಮದ್‌ ಸಲೀಂ ತಿಳಿಸಿದರು.
ಸರಣಿ ಕಳ್ಳತನ, ಸೈನಿಕನ ಮನೆಗೆ ಕನ್ನ
ತಾಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 410
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved