• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೆ ಭಕ್ತಿ ಸಮರ್ಪಣೆ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ 80ನೇ ಜನ್ಮವರ್ಧಂತಿ ಆಚರಣೆ ಸಮಾರಂಭ ಶನಿವಾರ ಸಂಜೆ ನಗರದ ಶ್ರೀ ಭೈರವೇಶ್ವರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸ್ವಾಮೀಜಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬ್ಯಾಂಕಿನ ಆಡಳಿತ ಮಂಡಳಿ ಪುಷ್ಪಾರ್ಚನೆ ಮಾಡಿ ಭಕ್ತಿನಮನ ಸಲ್ಲಿಸಿದರು.
ಸಂವಿಧಾನದ ಬಗ್ಗೆ ಚರ್ಚೆ ಅಗತ್ಯ: ಪರಮೇಶ್ವರ್
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಅಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಅವರು ತುಮಕೂರಿನಲ್ಲಿ ಆರಂಭವಾದ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿಗೆ ಆಕ್ರೋಶ
ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಕಸಾಪಗೆ ಹೆಚ್ಚಿನ ಅನುದಾನ: ಶಾಸಕ ಜ್ಯೋತಿ ಗಣೇಶ್
ಕನ್ನಡ ಭಾಷೆ ಮತ್ತು ಸಂಸ್ಕೃತಿ ಪರವಾದ ಹೆಚ್ಚಿನ ಕಾರ್ಯಾಕ್ರಮಗಳನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಗೆ ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತುಮಕೂರು ನಗರದ ಶಾಸಕ ಜೆ.ಬಿ. ಜ್ಯೋತಿಗಣೇಶ್ ತಿಳಿಸಿದರು.
ನೀರಲ್ಲಿ ನಿಂತು ನೀರಗುಂದ ಗ್ರಾಮಸ್ಥರ ಪ್ರತಿಭಟನೆ
ಸ್ವಾಮಿ ನಮ್ಮೂರ ರಸ್ತೆ ಮತ್ತು ಸೇತುವೆ ಮಾಡ್ಸಿ ಅಂತ ಹತ್ತಾರು ವರ್ಷದಿಂದ ಕೇಳ್ತಾನೇ ಇದ್ದೀವಿ. ಇದುವರೆಗೂ ಯಾರೂ ತಲೆಕೆಡೆಸಿಕೊಂಡಿಲ್ಲ. ಪ್ರತಿದಿನ ಜನರು ಪ್ರಾಣ ಬಿಗಿಹಿಡಿದೇ ಓಡಾಡುವ ಸ್ಥಿತಿ ಬಂದಿದೆ. ಕೂಡಲೇ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವುದಂತೂ ಗ್ಯಾರಂಟಿ ಎನ್ನುತ್ತಾರೆ ನೀರಗುಂದ ಗ್ರಾಮದ ನಿವಾಸಿಗಳು.
ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ನಟ ಅನಿರುದ್ಧ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ ಹೆಚ್ಚಿದ್ದು ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜತ್ಕರ್, ಅನುಷಾರಾಯ್ ಹಾಗೂ ದೀಪಿಕಾ ದಾಸ್‌ ಉತ್ಸವದ ಮೆರುಗನ್ನು ಹೆಚ್ಚಿಸಿದರು.
ದೇವಾಲಯದ ಮಧ್ಯದ ಜಾಗ ಪರಭಾರೆ ಮಾಡಬೇಡಿ
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ಮತ್ತು ಶ್ರೀಮಲ್ಲೇಶ್ವರಸ್ವಾಮಿ ದೇವಸ್ಥಾನಗಳ ಮಧ್ಯ ಇರುವ ಜಾಗವನ್ನು ಬೇರೆ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ಹೊಗದಂತೆ ದೇವಸ್ಥಾನದ ಮತ್ತು ಭಕ್ತಾದಿಗಳ ಆಸ್ತಿಯಾಗಿ ಉಳಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್‌ ‍ಅವರಿಗೆ ತಾಲೂಕಿನ ಸರ್ವ ಜನಾಂಗದ ಭಕ್ತಾದಿಗಳ ಪರವಾಗಿ ಶುಕ್ರವಾರ ಮಧುಗಿರಿ ಪಟ್ಟಣದ ನಾಗರಿಕರು ಮನವಿ ಪತ್ರ ಸಲ್ಲಿಸುವ ಮೂಲಕ ಒತ್ತಾಯಿಸಿದರು.
ಕಾವ್ಯ ಎಂದೂ ಹಳತಾಗದು: ಕಮಲಾ ನರಸಿಂಹನ್‌
ಮಧುಗಿರಿ: ಕಾವ್ಯ ಎಂದೂ ಹಳತಾಗದು, ಅದು ಸದಾಕಾಲಕ್ಕೂ ನಿತ್ಯ ನೂತನ ಎಂದು ಲೇಖಕಿ ಕಮಲಾ ನರಸಿಂಹನ್‌ ಅಭಿಪ್ರಾಯಪಟ್ಟರು.
ಸಿದ್ಧರಾಮೇಶ್ವರರ ಆದರ್ಶ ಪಾಲಿಸಲು ಕರೆ
೧೨ನೇ ಶತಮಾನದಲ್ಲಿಯೇ ನಾಡಿನ ಅಭಿವೃದ್ಧಿಗೆ ಕೆರೆ, ಕಟ್ಟೆ, ಬಾವಿಗಳನ್ನು ಕಟ್ಟಿಸುವ ಮೂಲಕ ನಾಡಿನ ಜನತೆಗೆ ಕಲ್ಯಾಣವನ್ನು ಬಯಸಿದ್ದ ಸಿದ್ದರಾಮೇಶ್ವರರ ತತ್ವ ಸಿದ್ದಾಂತ, ಚಿಂತನೆ, ಆದರ್ಶ ಹಾಗೂ ಸಾಮರಸ್ಯದ ಗುಣ ಇಂದಿನ ಯುವ ಪೀಳಿಗೆಗೆ ಬೆಳಿಸಿಕೊಂಡಲ್ಲಿ ಅವರ ಬದುಕು ಸಾರ್ಥಕ ಎಂದು ಗ್ರೇಡ್ ೨ ತಹಸೀಲ್ದಾರ್ ರಾಮಪ್ರಸಾದ್ ತಿಳಿಸಿದರು.
ಕ್ಯಾಮೇನಹಳ್ಳಿ ಜಾತ್ರೆಯಲ್ಲಿ ರಾಸುಗಳಿಗೆ ಹೆಚ್ಚಿದ ಬೇಡಿಕೆ
ಇತಿಹಾಸ ಪ್ರಸಿದ್ದವಾದ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ರಾಸುಗಳ ಜಾತ್ರೆಗೆ ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ ರೈತರು, ವಿವಿಧ ತಳಿಯ ರಾಸುಗಳ ಜಾತ್ರೆಗೆ ಆಗಮಿಸಿದ್ದು, ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved