• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕರನ್ನು ಗೌರವಿಸುವುದು ಸಮಾಜದ ಸಂಪ್ರದಾಯ: ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ
ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಿಲ್ಲೆಯ ಮೊದಲಿಗರಾಗಿ ಆಯ್ಕೆಯಾಗಿರುವ ಟಿ.ಎನ್.ಮಧುಕರ್ ಅವರನ್ನು ಹಿಂದುಳಿದ ವರ್ಗಗಳ ಒಕ್ಕೂಟ ಅಭಿನಂದಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹಿರೇಮಠಾಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯೆಯಿಂದ ಗೌರವ ಸಂಪಾದಿಸಲು ಸಾಧ್ಯ
ಜನಪ್ರತಿನಿಧಿಗಳು ಜಾತಿ ನಾಯಕರಾಗುವುದರಿಂದ ಜನನಾಯಕರಾಗಲು ಸಾಧ್ಯವಿಲ್ಲ. ಎಲ್ಲ ವರ್ಗದ ಜನರ ವಿಶ್ವಾಸಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಶೀಘ್ರದಲ್ಲೇ ಹಂದಿ ಜೋಗರ ಕುಟುಂಬಕ್ಕೆ ನಿವೇಶನ: ಉಪ ಲೋಕಾಯುಕ್ತ ಬಿ.ವೀರಪ್ಪ
ತಗ್ಗಿನಲ್ಲಿರುವ ಗುಡಿಸಲುಗಳಲ್ಲಿ ನೀರು ನಿಂತು ವಾಸಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಕಂಡು ಬರುತ್ತಿದೆ. ಶೀಘ್ರವಾಗಿ ಎಲ್ಲರಿಗೂ ನಿವೇಶನ ಒದಗಿಸುವಂತೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದರು. ಗುಬ್ಬಿಯಲ್ಲಿ ಹಂದಿ ಜೋಗರ ಕುಟುಂಬಗಳ ಗುಡಿಸಲುಗಳನ್ನು ಪರಿಶೀಲಿಸಿ ಭಾನುವಾರ ಮಾತನಾಡಿದರು.
ಸುಸ್ಥಿರ ಅಭಿವೃದ್ಧಿ ಕಾಣಲು ಡಿಜಿಟಲೀಕರಣ ಅಗತ್ಯ
ನೈಸರ್ಗಿಕ ಸಂಪನ್ಮೂಲಗಳು ನಾಶವಾಗುವುದನ್ನು ತಡೆಯಲು, ಸುಸ್ಥಿರ ಅಭಿವೃದ್ಧಿಯನ್ನು ಕಾಣಲು ದೇಶ ಡಿಜಿಟಲೀಕರಣವಾಗಬೇಕು.
12 ಹೊಸ ಮತಗಟ್ಟೆ ಸ್ಥಾಪನೆಗೆ ಅನುಮೋದನೆ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ೧೨ ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು. ತುಮಕೂರಿನಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿ ಮಾತನಾಡಿದರು.
ಭ್ರಷ್ಟಾಚಾರ ಕಿತ್ತೊಗೆಯಲು ಲೋಕಾಯುಕ್ತ ಬದ್ಧ: ಉಪ ಲೋಕಾಯುಕ್ತ ಬಿ.ವೀರಪ್ಪ
ಪ್ರಜಾಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರಯೋಗಾತ್ಮಕ ನಾಟಕಗಳ ಪ್ರದರ್ಶನವಾಗಲಿ
ವೈಚಾರಿಕ ನಾಟಕಗಳು ಹಾಗೂ ಪ್ರಯೋಗಾತ್ಮಕ ನಾಟಕಗಳ ಪ್ರದರ್ಶನದ ಅಗತ್ಯವಿದೆ ಎಂದು ಕೈಗಾರಿಕೋದ್ಯಮಿ ಡಾ. ಚಂದ್ರಶೇಖರ್ ಹೇಳಿದರು.
ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸುವುದು ಅಪರಾಧ: ನ್ಯಾಯಮೂರ್ತಿ ಬಿ.ವೀರಪ್ಪ
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆಯಿತು.
ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು: ಪ್ರೊ. ರವಿವರ್ಮಕುಮಾರ್
ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದು ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ತಿಳಿಸಿದ್ದಾರೆ.
ರೈತರ ಅನುಕೂಲಕ್ಕೆ ಕೊಬ್ಬರಿ ಟೆಂಡರ್‌ನಲ್ಲಿ ಬದಲಾವಣೆ: ಶಾಸಕ ಕೆ.ಷಡಕ್ಷರಿ
ಇಲ್ಲಿನ ಎಪಿಎಂಸಿ ಕೊಬ್ಬರಿ ಮಾರುಕಟ್ಟೆ ಕೊಬ್ಬರಿ ವ್ಯಾಪಾರಕ್ಕೆ ಏಷ್ಯಾದಲ್ಲಿಯೇ ಉತ್ತಮ ಹೆಸರು ಪಡೆದಿದ್ದು, ರೈತರ ಅನುಕೂಲಕ್ಕಾಗಿ ಎಪಿಎಂಸಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು ನ.1ರಿಂದ ನೂತನ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved