ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕರಿಂದ ಮಲ್ಲಾಘಟ ಕೆರೆಗೆ ಬಾಗಿನ ಅರ್ಪಣೆ
ತಾಲೂಕಿನ ಪ್ರಮುಖ ಜೀವನಾಡಿಯಂತಿರುವ ಮಲ್ಲಾಘಟ್ಟ ಕೆರೆ ಸಂಪೂರ್ಣವಾಗಿ ತುಂಬಿ ಕೋಡಿಯಾಗಿದೆ. ಶಾಸಕ ಎಂ.ಟಿ.ಕೃಷ್ಣಪ್ಪನವರು ಮಂಗಳವಾರ ಬೆಳಗ್ಗೆ ಕೆರೆಗೆ ತೆರಳಿ ಗಂಗಾ ತಾಯಿಗೆ ಬಾಗಿನ ಅರ್ಪಿಸಿದರು.
ರಾಮಾಯಣ, ಮಹಾಭಾರತ ಎರಡು ಕಣ್ಣುಗಳಿದ್ದಂತೆ
ರಾಮಾಯಣ ಮತ್ತು ಮಹಾಭಾರತ ನಮ್ಮ ಎರಡು ಕಣ್ಣುಗಳು ಇದ್ದಂತೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿರುವುದಲ್ಲಿ ಈ ಎರಡೂ ಮಹಾ ಕಾವ್ಯಗಳು ಮೊದಲ ಸಾಲಿನಲ್ಲಿ ನಿಲ್ಲುತ್ತವೆ ಎಂದು ತಾಲೂಕು ದಂಡಾಧಿಕಾರಿ ಎನ್. ಎ.ಕುಂ. ಇ. ಅಹಮದ್ ಹೇಳಿದರು.
ಯುವ ಸಾಹಿತಿಗಳಿಗೆ ಮಹರ್ಷಿ ವಾಲ್ಮೀಕಿ ಸ್ಫೂರ್ತಿ
ವಾಲ್ಮೀಕಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ಯುವ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ರಾಮಾಯಣಕ್ಕೆ ಈಡಿ ವಿಶ್ವವೇ ತಲೆಬಾಗಿದೆ
ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿದ್ದ ಕವಿತ್ವ ಭಾವನೆಯಿಂದಾಗಿಯೇ ರಾಮಾಯಣ ಎಂಬ ಮಹಾಕಾವ್ಯ ರಚನೆಯಾಯಿತು ಎಂದು ವಾಲ್ಮೀಕಿ ಸಮುದಾಯದ ಮುಖಂಡ ಗೋಪಿನಾಥ್ ತಿಳಿಸಿದರು.
ರಾಮಾಯಣವನ್ನು ಅರ್ಥೈಸಿಕೊಂಡು ಮುನ್ನಡೆಯರಿ
ಮಹರ್ಷಿ ವಾಲ್ಮೀಕಿ ರಚನೆಯ ರಾಮಾಯಣವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಪಾಲಿಸುವಂತೆ ತಹಸೀಲ್ದಾರ್ ವೈ.ರವಿ ಕರೆ ನೀಡಿದರು.
ಯುವ ಪೀಳಿಗೆಗೆ ಮಹನೀಯರನ್ನು ಪರಿಚಯಿಸಲು ಜಯಂತಿ
ಮಹಾತ್ಮರ ಜಯಂತಿಗಳನ್ನು ಆಚರಿಸುವುದು ಅವರ ಮೌಲ್ಯ, ತತ್ವಾದರ್ಶ, ಸಾಧನೆಗಳನ್ನು ಯುವ ಪೀಳಿಗೆಗೆ ಪರಿಚಯಿಸಲು- ಷಡಕ್ಷರಿ
ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಸಾರ್ವಕಾಲಿಕ
ಮಹರ್ಷಿ ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಶಾಶ್ವತವೂ ಸಾರ್ವಕಾಲಿಕವೂ ಆಗಿದೆ. ಜಗತ್ತಿಗೆ ಇಂತಹ ಆದರ್ಶ ಪಾತ್ರವನ್ನು ಕೊಟ್ಟ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಹಿರಿಯ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣದಾಸ ತಿಳಿಸಿದರು.
ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ
ವಾಲ್ಮೀಕಿ ಅಧ್ಯಯನ ಪೀಠವನ್ನು ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಿಚ್ಚಾವಾಡಿಯಲ್ಲಿ ದಲಿತರ ದೇವಸ್ಥಾನ ಪ್ರವೇಶಕ್ಕೆ ಅಡ್ಡಿ
ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಲು ಹೋದಾಗ ಇದು ಖಾಸಗಿ ದೇವಾಲಯ ಎಂದು ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿ ಪೂಜೆಗೆ ನಿರಾಕರಿಸಿರುವ ಘಟನೆ ಕಿಚ್ಚಾವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸಬೇಡಿ
ಮಹನೀಯರನ್ನು ಒಂದೇ ಜಾತಿಗೆ ಸೀಮಿತಗೊಳಿಸದೆ ಎಲ್ಲಾ ಜಾತಿಯವರು ಎಲ್ಲಾ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿ ಮಾಡಿದರು.
< previous
1
...
12
13
14
15
16
17
18
19
20
...
533
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ