• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುನಿಯೂರು ಗ್ರಾಪಂಗೆ ಕಾವ್ಯಾ ಅಧ್ಯಕ್ಷೆ
ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶ್ರೀರಾಮಪುರದ ಸದಸ್ಯೆ ಕಾವ್ಯಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯ ಕೈಗೊಳ್ಳಿ
ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು.
ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೆತ್ತವರ ಜವಾಬ್ದಾರಿ
ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೆತ್ತವರ ಜವಾಬ್ದಾರಿ. ಶಿಕ್ಷಣ ಪಡೆದವರು ದೇಶದ ಅಭ್ಯುದಯ ಹಾಗೂ ಸಮಾಜದ ಏಳಿಗೆಗೆ ಶ್ರಮಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಬುದುಕು ಸಾರ್ಥಕವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್‌ .ರಾಜಣ್ಣ ತಿಳಿಸಿದರು.
ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ
ಕಾಂಗ್ರೆಸ್ ಕಚೇರಿಯಲ್ಲಿ ದಿ.ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿಗಳ ಜೀವನ ಮತ್ತು ಸಾಧನೆಯನ್ನು ನೆನಪು ಮಾಡಿಕೊಂಡು ಮಾನವ ಬಾಂಬ್‌ಗೆ ತುತ್ತಾದ ಪಕ್ಷದ ನಾಯಕರಿಗೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
ರೈತರು ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ
ಡಾ.ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ನಮ್ಮ ಯುಪಿಎ ಸರ್ಕಾರ ರೈತರ 72 ಸಾವಿರ ಕೋಟಿ ರು. ಸಾಲಮನ್ನಾ ಮಾಡಿತ್ತು. ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ರೈತರ ಸಾಲಮನ್ನಾ ಮಾಡುವ ಮೂಲಕ ರೈತರ ,ಕೃಷಿಕರ ಪರ ಕೆಲಸ ಮಾಡಿದ್ದರು. ಆದರೆ ಈಗಿನ ಎನ್‌ಡಿಎ ಸರ್ಕಾರ 16 ಲಕ್ಷ ಕೋಟಿ ರು. ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ, ಬದಲಾಗಿ ವಿವಿಧ ಕಂಪನಿಗಳ ಸಾಲ ಮನ್ನಾ ಮಾಡುವ ಮೂಲಕ ದೇಶದ ಆರ್ಥಿಕತೆ ದಿವಾಳಿಯಾಗಿಸುತ್ತಿದ್ದಾರೆ ಎಂದು ಸಚಿವ ರಾಜಣ್ಣ ಕಿಡಿಕಾರಿದರು.
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ.

ಸಿದ್ಧಾರ್ಥ ಸಂಪದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ
ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಅದರ ವಿಮರ್ಶೆ ಮಾಡುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರಿಂದ ಪದ ಪ್ರಯೋಗ, ವಾಕ್ಯ ರಚನೆ ಮಾಡಲು ಪೂರಕವಾಗುತ್ತದೆ. ಜನಪ್ರಿಯ ಲೇಖಕರ ಪುಸ್ತಕಗಳನ್ನು ಓದುವುದರಿಂದ ಅದರಂತೆ ಬರವಣಿಗೆಯನ್ನು ಅಳವಡಿಸಿಕೊಳ್ಳಲು ಸಹಾಯಕಾರಿಯಾಗಲಿದೆ.
ಶಾಸಕರೇ, ನಗರದ ಜನತೆಗೆ ಮೊದಲು ಕುಡಿಯುವ ನೀರು ನೀಡಿ : ಸದಸ್ಯರ ಒತ್ತಾಯ
ಗಾಂಧಿನಗರದ ರೈಲ್ವೆ ಅಂಡರ್ ಪಾಸ್ ಸೇತುವೆ ಮೇಲ್ಭಾಗದಲ್ಲಿ ಒಂದು ಬದಿ ಸೇಫ್ಟಿ ಫೆನ್ಸಿಂಗ್ ಹಾಕಿದ್ದು, ಶಾಲೆ ಇರುವ ಭಾಗದಲ್ಲಿ ಫೆನ್ಸಿಂಗ್ ಹಾಕದ ಕಾರಣ ಮಕ್ಕಳಿಗೆ ತೀವ್ರ ಅಪಾಯವಿದ್ದು, ಕೂಡಲೆ ಸೇಫ್ಟಿ ಫೆನ್ಸಿಂಗ್ ಹಾಕುವಂತೆ ಒತ್ತಾಯಿಸಿದರು.
ವಿಶೇಷ ಚೇತನರಿಗೆ ಗೌಡಗೆರೆ ಗ್ರಾಪಂ ವತಿಯಿಂದ ೮೭ ಸೋಲಾರ್ ದೀಪ ವಿತರಣೆ
ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಜನಸಾಮಾನ್ಯರ ಸಂಬಂಧ ಸ್ನೇಹಮಯವಾಗಿದ್ದಾಗ ಜನಸ್ನೇಹಿ ಆಡಳಿತ ನೀಡಲು ಸಾಧ್ಯವಾಗಲಿದೆ.
ಗುಬ್ಬಿ: ಅತ್ಯುತ್ತಮ ಗಾಮ ಪಂಚಾಯಿತಿಗಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ತುಮಕೂರು ನಗರದ ಡಾ.ಎಚ್.ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ತುಮಕೂರು ಜಿಪಂ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 433
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved