• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30 ರಂದು ಆಪರೇಷನ್ ಸಿಂದೂರ್‌ ವಿಜಯೋತ್ಸವ
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿ, ಭಾರತದ ಭದ್ರತೆಗೆ ಸವಾಲು ಹಾಕಿದ ಕೃತ್ಯಕ್ಕೆ ಪ್ರತೀಕಾರವಾಗಿ ನಡೆದ ಕಾರ್ಯಾಚರಣೆಯ ಯಶಸ್ಸಿನ ಆಪರೇಷನ್ ಸಿಂದೂರ್‌ ವಿಜಯೋತ್ಸವ ವನ್ನು ಈ ತಿಂಗಳ 30 ರಂದು ನಗರದಲ್ಲಿ ಆಚರಿಸಲಾಗುತ್ತದೆ ಎಂದು ಆಚರಣೆ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.
ಡಿಕೆಶಿ ಕ್ಷಮೆ ಕೇಳಿದ್ದು ರಾಜಕೀಯ ಜೀವನದ ಕಪ್ಪು ಚುಕ್ಕೆ
ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿರುವುದು ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶಗೌಡ ತಿಳಿಸಿದ್ದಾರೆ.
ಧಾರ್ಮಿಕ ಕೆಲಸಕ್ಕೆ ರಾಜಕೀಯ ಇಚ್ಛಾಶಕ್ತಿ ಅಗತ್ಯ: ಸಿದ್ಧರಬೆಟ್ಟ ಶ್ರೀ
ಮಧುಗಿರಿಯಲ್ಲಿ ಗಣೇಶ ಸ್ಥಾಪನೆಗೆ ಖಾಯಂ ಪೆಂಡಾಲ್‌ ನಿರ್ಮಿಸುವ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ ಎಂದು ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರಶಿವಾಚಾರ್ಯಸ್ವಾಮಿಜಿ ನುಡಿದರು.
ಗಣೇಶೋತ್ಸವದಲ್ಲಿ ಆಡಂಬರಕ್ಕೆ ಅವಕಾಶ ಬೇಡ
ಗಣೇಶೋತ್ಸವ ಎಂದರೆ ಆಡಂಬರಕ್ಕೆ ಅವಕಾಶ ಇರಬಾರದು. ಅರ್ಥಪೂರ್ಣ ವಿಚಾರ ಮಂಥನಗಳಿಗೆ ಮಾತ್ರ ಅವಕಾಶ ಇರಬೇಕು ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳೇ ವ್ಯಸನಗಳಿಂದ ದೂರವಿದ್ದು ಶಿಕ್ಷಣವಂತರಾಗಿ
ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿ ಮಾದಕ ವಸ್ತುಗಳ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣದೊಂದಿಗೆ ವೈಜ್ಞನಿಕ ಅರಿವು, ಸಂಸ್ಕಾರವನ್ನು ಬೆಳೆಸಿಕೊಂಡು ದೇಶದ ಸಂಪತ್ತಾಗಿ ಬೆಳೆಯಬೇಕೆಂದು ನಗರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ವೆಂಕಟೇಶ್ ತಿಳಿಸಿದರು.
29ರಂದು ಅವಕಾಶಗಳ ಮಹಾ ಸಾಗರ ಜಾಗೃತಿ ಕಾರ್ಯಕ್ರಮ
ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ ಹಾಗೂ ತುಮಕೂರಿನ ಇನ್ನೋವೇಷನ್ ಇಂಕ್ಯೂಬೇಶನ್ ಮತ್ತು ಎಂಟರ್‌ಪ್ರಿನರ್‌ಷಿಪ್ ಕೌನ್ಸಿಲ್ ಸಹಯೋಗದೊಂದಿಗೆ ಉದ್ಯಮಶೀಲತೆ ವೃತ್ತಿಯಾಗಿ ಅವಕಾಶಗಳ ಮಹಾ ಸಾಗರ ಎಂಬ ಜಾಗೃತಿ ಕಾರ್ಯಕ್ರಮವನ್ನು 29ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕೆಐಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಟಿ.ಎಸ್.ಶಿವಪ್ರಸಾದ್ ತಿಳಿಸಿದರು.
ಉಪಗ್ರಹಗಳಿಗೆ ಹಣ ಖರ್ಚು ಮಾಡಿದರೆ ನಷ್ಟವಿಲ್ಲ
ಬಾಹ್ಯಾಕಾಶ ಅಧ್ಯಯನಗಳಿಗೆ ಹಾಗೂ ಉಪಗ್ರಹ ಉಡಾವಣೆಗಳಿಗೆ ಖರ್ಚು ಮಾಡುವುದು ವ್ಯರ್ಥ ಎಂಬ ಭಾವನೆ ಈಗಲೂ ಹಲವರಲ್ಲಿದೆ. ಆದರೆ ಇದರಿಂದ ಹೆಚ್ಚು ಅನುಕೂಲ ಹಾಗೂ ಲಾಭವಿದೆ ಎಂದು ಗಣಿತ ಸಂವಹನಕಾರ ಹಾಗೂ ಬಾಹ್ಯಾಕಾಶ ವಿಜ್ಞಾನ ಮಾರ್ಗದರ್ಶಿ ಟಿ.ಎಸ್.ಕೃಷ್ಣಚೈತನ್ಯ ಹೇಳಿದರು.
ಗೃಹ ಸಚಿವರು ಬರಲ್ಲ , ಅಧಿಕಾರಿಗಳಿಗೆ ಭಯವಿಲ್ಲ
ಕೊರಟಗೆರೆ: ಅಪ್ಪ ಅಮ್ಮ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ದಸರಾ ಕ್ರೀಡಾಕೂಟದ ಆಯೋಜಕರಾದ ಮಂಜುನಾಥ್‌ ಹಾಗೂ ತಾಲೂಕ ದೈಹಿಕ ಶಿಕ್ಷಣಾಧಿಕಾರಿ ವಜೀರ ನಡುವಿನ ಜಗಳದಲ್ಲಿ ತಾಲೂಕಿನ ಕ್ರೀಡಾಪಟುಗಳು ಪಡಬಾರದ ಕಷ್ಟ ಅನುಭವಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಜಿಲ್ಲೆಯಾದ್ಯಂತ ಸಂಭ್ರಮದ ಗೌರಿ ಹಬ್ಬ ಆಚರಣೆ
ದುಪ್ಪಟ್ಟು ಬೆಲೆ ಏರಿಕೆ ನಡುವೆಯೂ ಗೌರಿ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಅಭ್ಯಂತರವಿಲ್ಲ
ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಉದ್ಘಾಟನೆ ಮಾಡಿಸುವುದರಲ್ಲಿ ನಮ್ಮದೇನು ಅಭ್ಯಂತರವಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved