• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿಗಳಿಗೆ ಹೋಗಿ ಕಾನೂನು ಅರಿವು ಮೂಡಿಸಿ: ನ್ಯಾಯಮೂರ್ತಿ ಬಿ.ವೀರಪ್ಪ
ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.
ಜಿಲ್ಲೆಯ ಮಳೆ ಸಂತ್ರಸ್ತರ ನೆರವಿಗೆ ಮುಂದಾಗಿ: ಶಾಸಕ ಬಿ. ಸುರೇಶ ಗೌಡ
ಗ್ರಾಮಾಂತರ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭೀಕರ ಮಳೆಯಿಂದ ಭಾರಿ ಹಾನಿಯಾಗಿದ್ದು ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಎಲ್ಲ ಕೆಲಸ ಬಿಟ್ಟು ಸಂತ್ರಸ್ತ ಹಳ್ಳಿಗಳಿಗೆ ಭೇಟಿ ಕೊಡಬೇಕು ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಶನಿವಾರ ಆಗ್ರಹಿಸಿದ್ದಾರೆ.
ಅಮಾನಿಕೆರೆಯಿಂದ ಕುಡಿಯುವ ನೀರು ಪೂರೈಕೆ: ಜ್ಯೋತಿಗಣೇಶ್
ನಗರದ ಮರಳೂರು ಅಮಾನಿಕೆರೆ ಸತತವಾಗಿ ಬಿದ್ದ ಮಳೆಯಿಂದ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ವಿಜ್ಞಾನ ವಿಭಾಗ ಜ್ಞಾನಸಿರಿ ಕ್ಯಾಂಪಸ್‌ಗೆ ಸ್ಥಳಾಂತರ: ಎಂ.ವೆಂಕಟೇಶ್ವರಲು
240 ಎಕರೆ ವಿಸ್ತೀರ್ಣದಲ್ಲಿ 85 ಕೋಟಿ ರು.ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ತುಮಕೂರು ವಿವಿಯ ನೂತನ ‘ಜ್ಞಾನಸಿರಿ’ ಕ್ಯಾಂಪಸ್‌ಗೆ ಮುಂದಿನ ವಾರದಿಂದ ವಿಜ್ಞಾನ ವಿಭಾಗಗಳ ತರಗತಿಗಳನ್ನು ಸ್ಥಳಾಂತರಿಸಲಾಗುವುದು
ಬಾಲಕನ ಮೇಲೆ ಬೀದಿ ನಾಯಿ ದಾಳಿ: ತೀವ್ರ ಗಾಯ
ಪಟ್ಟಣದ ಪ್ರತಿ ವಾರ್ಡ್‌ಗಳಲ್ಲೂ ಬೀದಿನಾಯಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮಕ್ಕಳು, ವೃದ್ಧರು ಹೊರಗಡೆ ಬರುವುದೇ ಕಷ್ಟಕರವಾಗಿದೆ.
ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸಿ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು
ಜಿಲ್ಲೆಯ ಕಾರ್ಮಿಕರ ಸಮಸ್ಯೆ ಪರಿಹರಿಸಲು ಮುಂದಾಗಿ: ಸಿಐಟಿಯು
ಜಿಲ್ಲೆಯ ದುಡಿಯುವ ಜನರ ಸಮಸ್ಯೆಗಳನ್ನು ಪರಿಹಾರ ನೀಡಬೇಕಾದ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿಯೇ ಇಲ್ಲ. ಇಎಸ್‌ಐ ಚಿಕಿತ್ಸಾಲಯದಲ್ಲಿ ಸಹ ವೈದ್ಯರ ಮತ್ತು ಔಷಧಿಗಳ ಸಮಸ್ಯೆ, ಪಿ.ಎಫ್, ಕಚೇರಿಯಲ್ಲಿ ಆಯುಕ್ತರು ಇಲ್ಲ. ಈ ಕುರಿತು ಆಳುವ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹಾರ ನೀಡುವಂತೆ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಅಗ್ರಹಿಸಿದರು.
ಬಸ್- ಮಾರುತಿ ವ್ಯಾನ್‌ ಅಪಘಾತ: ಇಬ್ಬರು ಗಂಭೀರ
ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ತಾಲೂಕಿನ ನಿಟ್ಟೂರು ಹೋಬಳಿ ಎಚ್ಎಎಲ್ ಘಟಕದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ನಡೆದಿದೆ.
ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ
ಇತಿಹಾಸವನ್ನು ಮರೆತು ವರ್ತಮಾನವನ್ನು ಅರ್ಥಮಾಡಿಕೊಳ್ಳದವರು ಭವಿಷ್ಯವನ್ನು ಸೃಷ್ಟಿಸಲಾರರು. ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ ಎಂದು ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು
ಪ್ರತಿಷ್ಠಾಪಿಸಿದ್ದ ವಾಲ್ಮೀಕಿ ಪುತ್ಥಳಿ ತೆರವು ವಿರೋಧಿಸಿ ಪ್ರತಿಭಟನೆ
ಪಟ್ಟಣದ ಮುಖ್ಯ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆಯನ್ನ ಅನಾವರಣ ಮತ್ತು ನಾಮಫಲಕ ಆಳವಳಡಿಸಿರುವುದನ್ನು ತೆರವುಗೊಳಿಸಿದ ಹಿನ್ನೆಲೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆದಿದ್ದು, ಇದರ ಪರಿಣಾಮ ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ಗುರುವಾರ ನಡೆಯಿತು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved