• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಾಯಣದ ವಿಚಾರಧಾರೆ ಶಿಕ್ಷಣಕ್ಕೆ ಪೂರಕ
ಪ್ರಸ್ತುತ ಇಂದಿನ ಸಮಾಜದಲ್ಲಿ ಮಾನವೀಯತೆ, ಸಂಸ್ಕೃತಿ, ಸಂಸ್ಕಾರ ಮರೆತು ವ್ಯವಹರಿಸುತ್ತಿದ್ದೇವೆ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಹೇಳಿದರು.
ವರುಣಾರ್ಭಟ: 8 ಮನೆ ಕುಸಿತ, ಮೂರು ಮೇಕೆ ಸಾವು
ಇತ್ತೀಚಿಗೆ ಸುರಿದ ಮಳೆಯ ಪರಿಣಾಮ ತಾಲೂಕಿನಧ್ಯಂತ ಎಂಟು ಮನೆ ಕುಸಿತಗೊಂಡಿದ್ದು, ದೊಡ್ಡಿಯಲ್ಲಿದ್ದ ಮೂರು ಮೇಕೆ ಸಾವನ್ನಪ್ಪಿವೆ ಘಟನೆ ನಡೆದಿದೆ.
ಮಳೆಯಿಂದಾಗಿ ಮನೆಗೆ ಹಾನಿ: ಪರಿಹಾರ ನೀಡಲು ಕ್ರಮ
ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟ ಮಳೆಯಿಂದ ಹಿಂಗಾರು ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ನವೆಂಬರ್ ಅಂತ್ಯಕ್ಕೆ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಿಸಿ ಶುಭ ಕಲ್ಯಾಣ್
ಪ್ರತಿ ವರ್ಷದಂತೆ ಈ ವರ್ಷವೂ ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ನವೆಂಬರ್ 29 ಮತ್ತು 30 ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರಿನಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲ್ಪತರು ನಾಡು ತುಮಕೂರಿನಲ್ಲಿ ಕಂಗೊಳಿಸುತ್ತಿರುವ ರಾಗಿ ಬೆಳೆ
ತಿಮಟೂರು ತಾಲೂಕಿನಾದ್ಯಂತ ರೈತರು ಪ್ರಸಕ್ತ ವರ್ಷ ಬಿತ್ತನೆ ಮಾಡಿರುವ ರಾಗಿ ಬೆಳೆಗೆ ಮಳೆ ಇಲ್ಲದೆ ಇನ್ನೇನು ಬೆಳೆ ಕೈಕೊಟ್ಟಿತು ಎಂದು ತಲೆಮೇಲೆ ಕೈಹೊತ್ತು ಆತಂಕದಲ್ಲಿದ್ದ ಅನ್ನದಾತರ ಸಂಕಷ್ಟಕ್ಕೆ ತಡವಾಗಿಯಾದರೂ ಸ್ಪಂದಿಸುತ್ತಿರುವ ಮಳೆರಾಯನ ಕೃಪೆಯಿಂದ ಕಲ್ಪತರು ನಾಡಿನಾದ್ಯಂತ ರಾಗಿ ಬೆಳೆ ಹಸಿರು ತೆನೆ ಕಾಣುತ್ತಿದೆ.
ಹಾಲು ಒಕ್ಕೂಟ ಸಭೆಯಲ್ಲಿ ಸಹಿ ಫೋರ್ಜರಿ ಆರೋಪ: ದೂರು
ನನ್ನ ಹೆಸರನ್ನು ಪೊರ್ಜರಿ ಸಹಿ ಮಾಡಿ ಅಕ್ರಮವೆಸಗಿದ್ದಾರೆ. ಪರಿಶೀಲಿಸಿ ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಾಲೂಕಿನ ಕ್ಯಾತಗಾನಹಳ್ಳಿ ಹಾಲು ಉತ್ಪಾದಕರ ಸಂಘದ ನಿರ್ದೇಶಕ ವೀರಕ್ಯಾತರಾಯಪ್ಪ ಬುಧವಾರ ಜಿಲ್ಲಾಧಿಕಾರಿಯ ಕಚೇರಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಕಚೇರಿಯ ಅಧಿಕಾರಿಗೆ ದೂರು ಸಲ್ಲಿಸಿದರು.
ಕೊರಟಗೆರೆ ನಾಡ ಕಚೇರೀಲಿ ನೀರು ಸೋರಿಕೆ: ಸಾರ್ವಜನಿಕರ ದೂರು
ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊರಟಗೆರೆಯ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಒಳಮೀಸಲಾತಿ ಜಾರಿಗೆ ತುಮಕೂರು ಮಾದಿಗ ಸಂಘಟನೆಗಳು ಸಿಎಂಗೆ ಒತ್ತಾಯ
ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮಧುಗಿರಿಯಲ್ಲಿ ನಿರಂತರ ಜಡಿ ಮಳೆಗೆ ಜನ, ಜಾನುವಾರು ಹೈರಾಣ
ಮಧುಗಿರಿಯಲ್ಲಿ ವರುಣಾರ್ಭಟ ಮುಂದುವರಿದಿದ್ದು ರೈತರು, ಕೃಷಿಕರು ಹಾಗೂ ಕೂಲಿ ಕಾರ್ಮಿಕರು ಕಂಗಲಾಗಿದ್ದಾರೆ. ಜನತೆ ಹೊರಗೆ ಬರಲಾರದೆ ಬಹುತೇಕ ಎಲ್ಲ ಕೃಷಿ ಚಟುವಟಿಕೆಗಳು, ಕೈ ಕಸುಬುಗಳು ದಿಢೀರನೇ ನಿಂತು ಹೋಗಿ ನಿತ್ಯದ ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ.
ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ
೬೫ ವರ್ಷದ ನಿರ್ಗತಿಕರಿಗೆ ಅನುಕೂಲಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ ಯೋಜನೆಯನ್ನು ಹಣದ ಆಸೆಗೆ ಕೆಲ ಸೈಬರ್ ಸೆಂಟರ್‌ಗಳು ೫೦ ವರ್ಷದ ವ್ಯಕ್ತಿಯನ್ನು ೬೫ ವರ್ಷಕ್ಕೆ ತಂದು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವುದು ಬೆಳಕಿಗೆ ಬಂದಿದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved