• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಪಟೂರಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
ವಿವೇಕ ಜನ್ಮೋತ್ಸವದ ಅಂಗವಾಗಿ ಭಾಷಣ ಸ್ಪರ್ಧೆ, ಪ್ರಬಂಧ, ಚಿತ್ರಕಲಾ, ನುಡಿಮುತ್ತುಗಳ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಕ ಉಡುಗೆ ತೊಟ್ಟು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಮಿತಿಯಿಂದ ಸನ್ಮಾನಿಸಲಾಯಿತು.
ಎಲ್ಲರೂ ಕಿರುಧಾನ್ಯ ಬೆಳೆಯಲು ಮುಂದಾಗಿ: ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಸಲಹೆ
ಜಿಕೆವಿಕೆಯ ಡಾ.ರಮೇಶ್ ಅವರು, ಕಿರುಧಾನ್ಯ ಬೆಳೆಯಲು ಅಗತ್ಯವಿರುವ ಮಣ್ಣಿನ ಹವಾಗುಣ, ತಾಂತ್ರಿಕ ಅಂಶಗಳ ಕುರಿತು ಮಾತನಾಡಿದರೆ, ಜೀನಿ ಸಂಸ್ಥೆಯ ದಿಲೀಪ್ ಅವರು, ಕಿರುಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯ ಕುರಿತು ವಿವರ ನೀಡಿದರು. ಸೊಡೆಕ್ಸ್ ಸಂಸ್ಥೆಯಿಂದ ಕಿರುಧಾನ್ಯಗಳ ಸಂಸ್ಕರಣೆ ಮತ್ತು ದಾಸ್ತಾನು ಕುರಿತು ಮಾಹಿತಿ ನೀಡಲಾಯಿತು.
ತೆಂಗು ಬೆಳೆಯಿಂದ ಆರ್ಥಿಕ ಲಾಭ: ಡಾ. ಸುರೇಶ್‌
ತೆಂಗಿನ ಬೆಳೆ ಮತ್ತು ಅದರ ಉತ್ಪನ್ನದಿಂದ ರೈತನಿಗೆ ಆರ್ಥಿಕ ಲಾಭ ಹೆಚ್ಚುತ್ತದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪ ಕುಲಪತಿ ಸುರೇಶ್ ತಿಳಿಸಿದ್ದಾರೆ
ಜಿಲ್ಲಾ ಕಾರ್ಮಿಕ ಅಧಿಕಾರಿ ವಿರುದ್ಧ ಪ್ರತಿಭಟನೆ
ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜೋವತಿ ಅವರು ಖಾಸಗಿ ಕಂಪನಿಯ ಮಾಲೀಕರೊಂದಿಗೆ ಸೇರಿ ಎಐಟಿಯುಸಿ ಜಿಲ್ಲಾ ಮುಖಂಡರ ಮೇಲೆ ಇಲ್ಲಸಲ್ಲದ ದೂರು ನೀಡಿ, ಅವರ ತೇಜೋವಧೆಗೆ ಹುನ್ನಾರ ನಡೆಸಿರುವುದನ್ನು ಖಂಡಿಸಿ ಇಂದು ಎಐಟಿಯುಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಯುವಶಕ್ತಿ ರಾಷ್ಟ್ರದ ಶಕ್ತಿಗಳಾಗಿ
ಧರ್ಮ, ಸಮನ್ವಯತೆ, ಸಹಿಷ್ಣುತೆ, ದೇಶಭಕ್ತಿ, ಶಿಕ್ಷಣ ಮತ್ತು ಯುವಶಕ್ತಿಗಳ ಬಗ್ಗೆ ವಿಶ್ವದಲ್ಲಿ ಜಾಗೃತಿ ಮೂಡಿಸಿದ ವೀರ ವೇದಾಂತಿ ಸ್ವಾಮಿ ವಿವೇಕಾನಂದರು ಎಂದು ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ರೇಣುಕಯ್ಯ ತಿಳಿಸಿದರು.
ಗುಬ್ಬಿ: ನಿರ್ದೇಶಕರಾಗಿ ಮಹದೇವಯ್ಯ ಆಯ್ಕೆ
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಸಾಮಾನ್ಯ ಮೀಸಲು ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದರು.
ಪಿ.ಎಲ್.ಡಿ.ಬ್ಯಾಂಕ್ ಚುನಾವಣೆಯಲ್ಲಿ ಕೆ.ಎಲ್.ಆನಂದ್ ಗೆಲುವು
ಕೊರಟಗೆರೆ ತಾಲೂಕಿನ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ನಡೆದ ಸಾಲಗಾರರಲ್ಲದ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಕೆ.ಎಲ್.ಆನಂದ್ ಜಯಗಳಿಸಿದ್ದಾರೆ.
ಹಳ್ಳಿಕಾರ್ ಹೋರಿಗಳ ಹರಾಜು: 60.89 ಲಕ್ಷ ರು. ಸಂಗ್ರಹ
ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಣಿಕೇನಹಳ್ಳಿ ಹಳ್ಳಿಕಾರ್ ತಳಿ ಸಂವರ್ಧನಾ ಕೇಂದ್ರದಲ್ಲಿ ಹಳ್ಳಿಕಾರ್ ತಳಿ ಹೋರಿ ಕರುಗಳ ಬಹಿರಂಗ ಹರಾಜು ಪ್ರಕ್ರಿಯೆ ಜರುಗಿತು.
ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ: ಶಾಸಕ ಷಡಕ್ಷರಿ
ನಗರದ ಜನತೆಗೆ ಯಾವುದೇ ಕೊರತೆಯಾಗದಂತೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುತ್ತಿದ್ದು ಇದಕ್ಕೆ ಎಷ್ಟೇ ವಿರೋಧ ಬಂದರೂ ನಾನು ಲೆಕ್ಕಿಸದೆ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಬದ್ದನಾಗಿದ್ದು ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಆಚರಣೆಗಳಿಂದ ಸಂಸ್ಕೃತಿ, ಸಂಪ್ರದಾಯ ಉಳಿವು
ದೇಶದ ಜನರಲ್ಲಿ ಭಕ್ತಿ ಭಾವನೆ ಉಳಿದಿರುವುದರಿಂದ ಆಧುನಿಕತೆಯ ಎಷ್ಟೇ ಬದಲಾವಣೆಗಳಾದರೂ ಆಚರಣೆಗಳಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಉಳಿದು ಮುಂದುವರೆದಿವೆ. ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಮಾಡಿದರೆ ಜೀವನದಲ್ಲಿ ಬದಲಾವಣೆ ಆಗುತ್ತದೆ ಎಂದು ಅಲ್ಲಿಗೆ ಹೋಗಿಬಂದ ಅನೇಕರು ಹೇಳಿದ್ದಾರೆ. ಈ ನಂಬಿಕೆಯಿಂದಲೇ ಶಬರಿಮಲೆ ಕ್ಷೇತ್ರ ವಿಶ್ವವಿಖ್ಯಾತವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved