• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಾ ತಾಲೂಕಿಗೆ ಕೇಂದ್ರ ಪರಿಶೀಲನಾ ತಂಡ ಭೇಟಿ
ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲೂಕಿನ ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ ಮಂಗಳವಾರ ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ ನಡೆಸಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು
ಅಹವಾಲು ಸಲ್ಲಿಸಲು 18 ರವರೆಗೂ ಅವಕಾಶ: ಡೀಸಿ ಶುಭ ಕಲ್ಯಾಣ್
ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅ.19 ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅ. 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ
ಪಿಎಸಿಎಸ್‌ನಲ್ಲಿ ₹2.22 ಕೋಟಿ ದುರುಪಯೋಗ: ಸಿಇಒ ಬಂಧನ
ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಾಂತರ ರು. ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್‌ನನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ಕೈಗೊಳ್ಳಿ: ಡಿಸಿ ಶುಭ ಕಲ್ಯಾಣ್
ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ದುಷ್ಟ ಬುದ್ಧಿಯನ್ನು ದೂರ ಮಾಡಿ ಒಳ್ಳೆ ಚಿಂತನೆ ಅಳವಡಿಸಿಕೊಳ್ಳಿ: ಮುದಿಮಡು ರಂಗಸ್ವಾಮಯ್ಯ
ಆದಿಶಕ್ತಿ ದುಷ್ಟರನ್ನು ಸಂಹಾರ ಮಾಡಿದ ರೀತಿ ಮನುಷ್ಯನ ಒಳಗಿರುವ ದುಷ್ಟ ಬುದ್ಧಿಯನ್ನು ದೂರ ಮಾಡಿ ಎಲ್ಲರನ್ನೂ ಗೌರವಿಸುವಂತಹ ಸಂಸ್ಕಾರ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ ಹೇಳಿದರು. ಶಿರಾದಲ್ಲಿ ವಿಜಯದಶಮಿ ಅಂಗವಾಗಿ ಬನ್ನಿ ಉತ್ಸವದಲ್ಲಿ ಮಾತನಾಡಿದರು.
ತುಮಕೂರು ದಸರಾ : ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ - ಗೃಹ ಸಚಿವ ಡಾ.ಜಿ.ಪರಮೇಶ್ವರ್

ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿರುವ ತುಮಕೂರು ದಸರಾ ಮುಂದಿನ ವರ್ಷಗಳಲ್ಲಿ ಇದೇ ರೀತಿ ಮತ್ತಷ್ಟು ಯಶಸ್ವಿಯಾಗಿ ಆಚರಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಶಿರಾದಲ್ಲಿ ಅದ್ಧೂರಿಯಾಗಿ ಜರುಗಿದ ದಸರಾ ಉತ್ಸವ
ಶಿರಾದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ಶ್ರೀ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವವು ಶ್ರೀ ದುರ್ಗಮ್ಮ ದೇವಿಯ ಅದ್ಧೂರಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ನಾಡಹಬ್ಬಗಳ ಹಿಂದೆ ಇದೆ ಒಂದೊಂದು ಇತಿಹಾಸ: ಎ.ನರಸಿಂಹಮೂರ್ತಿ
ತುಮಕೂರಿನ ಎನ್.ಆರ್ ಕಾಲೋನಿಯ ಶ್ರೀದುರ್ಗಮ್ಮ, ಶ್ರೀಪೂಜಮ್ಮ. ಶ್ರೀದಾಳಮ್ಮ ಮತ್ತು ಶ್ರೀನಾಗಪ್ಪ ದೇವರಿಗೆ 9 ದಿನದ ನವರಾತ್ರಿ ಪೂಜೆ ನೆರವೇರಿಸಿ ಮೂಲ ದೇವಸ್ಥಾನದ ಆವರಣದಲ್ಲಿ ಶಮಿ ಪೂಜೆ ಮಾಡಿ ನಂತರ ಜಿಲ್ಲಾಡಳಿತದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಾಯಿತು.
ಜಯಮಂಗಲಿ ಉಗಮ ಸ್ಥಾನದಲ್ಲಿ ಹೊಸ ಜೇಡ ಪತ್ತೆ
ತುಮಕೂರಿನ ದೇವರಾಯನದುರ್ಗದ ಜಯಮಂಗಲಿ ಉಗಮ ಸ್ಥಾನದಲ್ಲಿ ಹೊಸ ಜೇಡವನ್ನು ಪತ್ತೆ ಮಾಡಲಾಗಿದ್ದು, ಅದಕ್ಕೆ ತೆಂಕಣ ಜಯಮಂಗಲಿ ಎಂದು ನಾಮಕರಣ ಮಾಡಲಾಗಿದೆ.
ಹಬ್ಬಗಳ ಆಚರಣೆಗಳಿಂದ ಆತ್ಮಾವಲೋಕನವಾಗಲು ಸಾಧ್ಯ
ತುಮಕೂರು ದಸರಾ ಸಮಿತಿ ನಗರದಲ್ಲಿ ಹಮ್ಮಿಕೊಂಡಿದ್ದ 9 ದಿನಗಳ ನವರಾತ್ರಿ ಉತ್ಸವದಲ್ಲಿ ವೇದಘೋಷಗಳೊಂದಿಗೆ ಶಮೀಪೂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಕೆ.ಆರ್.ಬಡಾವಣೆಯ ಶ್ರೀ ರಾಮ ಮಂದಿರ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯವರು ದುರ್ಗಾ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved