• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯ ಜೀವಿಗಳಿಗಿದೆ ಕಾನೂನು ರಕ್ಷೆ: ನ್ಯಾ. ಆರಿಫುಲ್ಲಾ
ಭಾರತ ಸರ್ಕಾರ ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ನೆರವು ಪಡೆದುಕೊಂಡು ನೆಮ್ಮದಿಯಿಂದ ಉತ್ತಮ ಜೀವನ ಸಾಗಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಫ್. ಮಹಮ್ಮದ್ ಆರಿಫುಲ್ಲ ತಿಳಿಸಿದರು.
18 ರಂದು ಉಪ ಲೋಕಾಯುಕ್ತರ ಭೇಟಿ
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20 ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿರಕ ಅಹವಾಲು ಆಲಿಸಲಿದ್ದಾರೆ
ಇಂದಿನಿಂದ 2 ದಿನ ದಸರಾ ಸಾಂಸ್ಕೃತಿಕ ಮೆರಗು
ತುಮಕೂರುತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12 ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಸಮಾಜದ ಸ್ವಾಮೀಜಿಗಳು ಮುಖಂಡರ ಭಿನ್ನಾಭಿಪ್ರಾಯ ಸಲ್ಲದು
ಜನಾಂಗದ ಪಾಲ್ಗೊಳ್ಳುವಿಕೆ ಮತ್ತು ಮಠಾಧೀಶರುಗಳ ಸಹಕಾರದಿಂದ ಕುಂಚಿಟಿಗರು ಸಾಮಾಜಿಕ ಮೀಸಲಾತಿ ಪಡೆಯಲು ಸಾಧ್ಯ ಎಂದು ಶ್ರೀಕ್ಷೇತ್ರ ಕುಂಚಗಿರಿ ಹೊಸದುರ್ಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀಶಾಂತವೀರ ಸ್ವಾಮೀಜಿ ಕರೆ ನೀಡಿದರು.
ಎಐ ಎಂಆರ್ ಐ ಘಟಕ ಸ್ಥಾಪನೆ
ಕಳೆದ 7 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಿದ್ಧಗಂಗಾ ಆಸ್ಪತ್ರೆ ಇದೀಗ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ಕಾರ್ಯಾನಿರ್ವಹಿಸುವ ಯುನೈಟೆಡ್‌ ಇಮೇಜಿಂಗ್‌ ಸಂಸ್ಥೆಯ ಉತ್ಪನ್ನವಾದ ಎಂಆರ್‌ಐ ಘಟಕವನ್ನು ಸ್ಥಾಪಿಸುವ ಮೂಲಕ ಚಿಕಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.
ವಿವಿ ನೂತನ ಕ್ಯಾಂಪಸ್‌ಗೆ ಬಸ್ ಸೇವೆ
ತುಮಕೂರು ವಿಶ್ವವಿದ್ಯಾನಿಲಯದ ನೂತನ ‘ಜ್ಞಾನಸಿರಿ’ ಕ್ಯಾಂಪಸ್‌ಗೆ ತೆರಳಲು ಕೆಎಸ್‌ಆರ್‌ಟಿಸಿ ದೈನಂದಿನ ಬಸ್ ಸಂಚಾರಕ್ಕೆ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಬುಧವಾರ ಚಾಲನೆ ನೀಡಿದರು.
ಜಿಲಿಟಿನ್‌ ಕಡ್ಡಿ ಸ್ಫೋಟ: ವಿದ್ಯಾರ್ಥಿ ಬೆರಳುಗಳು ಕಟ್‌
ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ತಂದಿದ್ದ ಜಲ್ಲಿಕಲ್ಲಿನಲ್ಲಿದ್ದ ಜಿಲಿಟಿನ್‌ ಕಡ್ಡಿ ಸ್ಫೋಟವಾಗಿ ಹತ್ತನೇ ತರಗತಿ ವಿದ್ಯಾರ್ಥಿಯ ಬೆರಳುಗಳು ತುಂಡಾದ ಘಟನೆ ತಾಲೂಕಿನ ಸಿಎಸ್‌ ಪುರ ಸಮೀಪದ ಇಡಗೂರಿನಲ್ಲಿ ನಡೆದಿದೆ.
ದಸರಾ ಉತ್ಸವ : ಮುಖ್ಯಮಂತ್ರಿಗಳಿಗೆ ಆಹ್ವಾನ
ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದರು.
ಗುಲಾಮಗಿರಿ ಬಿಟ್ಟು ಸಮುದಾಯಕ್ಕೆ ಹೋರಾಡಿ
ರಾಜಕೀಯ ಪಕ್ಷಗಳ ಆದೇಶ ಪಾಲಿಸುತ್ತಾ ಪಕ್ಷದ ಗುಲಾಮಗಿರಿ ಮಾಡುತ್ತಿರುವ ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿಗಾಗಿ ಒಂದಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಕರೆ ನೀಡಿದರು.
ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ಕೊರಟಗೆರೆ ಪಟ್ಟಣದ ರವೀಂದ್ರ ಭಾರತಿ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರೆಹಮಾನ್ (೧೫)ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved