• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾದ ಬಂದ್
ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ, ಕೆಲ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಷ್ಟೇ ಸೀಮಿತವಾಯಿತು.
ಭಗವಂತನ ಸ್ಮರಣೆಯಿಂದ ನಿತ್ಯೋತ್ಸವ: ಪೇಜಾವರ ಶ್ರೀಗಳು
ಮನುಷ್ಯನ ಬದುಕಿನಲ್ಲಿ ಸಂತಸ, ಸತ್ಕೀರ್ತಿ, ನೆಮ್ಮದಿ ನಿರಂತರವಾಗಿ ನೆಲೆಸಬೇಕಾದರೆ ಅದಕ್ಕೆ ಭಗವಂತನ ಪ್ರಾರ್ಥನೆ ಅನಿವಾರ್ಯ ಹಾಗೂ ಅತ್ಯವಶ್ಯಕ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಪೀಠಾಧ್ಯಕ್ಷ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳು ಅಭಿಪ್ರಾಯಪಟ್ಟರು.
ಅನ್ನದಾನ, ವಿದ್ಯಾದಾನದಷ್ಟೇ ರಕ್ತ ದಾನ ಶ್ರೇಷ್ಠ : ಡಾ. ಸೋಮಶೇಖರ್
ಅನ್ನದಾನ, ವಿದ್ಯಾದಾನ, ನೇತ್ರದಾನಗಳಷ್ಟೇ ರಕ್ತದಾನ ಪವಿತ್ರ ಮತ್ತು ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವವನ್ನು ಉಳಿಸಬೇಕೆಂದು ನಗರದ ಶೇಖರ್ ರಕ್ತ ನಿಧಿ ಕೇಂದ್ರದ ಡಾ. ಸೋಮಶೇಖರ್ ತಿಳಿಸಿದರು.
ಸ್ವಪಕ್ಷದವರ ಮೇಲೆ ರಾಜಕೀಯ ಬಿಟ್ಟು ಅಭಿವೃದ್ಧಿ ಮಾಡಿ: ಕೃಷ್ಣಕುಮಾರ್
ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ತಮ್ಮದೇ ಪಕ್ಷದ ಸಚಿವ ರಾಜಣ್ಣನವರ ವಿರುದ್ಧ ವಿಧಾನಸಭೆಯಲ್ಲಿ ಸಹಕಾರ ನೀಡುತ್ತಿಲ್ಲ ಎಂದು ಮಾತನಾಡಿರುವುದನ್ನು ನೋಡಿದರೆ ಸ್ವಪಕ್ಷದವರಿಗೆ ಅವರು ತೊಂದರೆ ನೀಡುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ಡಿ. ಕೃಷ್ಣಕುಮಾರ್ ಟೀಕಿಸಿದ್ದಾರೆ.
ವಿಷ್ಣು ಮಹಾಕಾಳಿಯ ಬೃಹತ್ ವಿಗ್ರಹ ಲೋಕಾರ್ಪಣೆ
ಈ ಭಾಗದಲ್ಲಿ ಭಕ್ತಿಯ ಸೆಲೆ ಇರುವುದರಿಂದ ವಿಷ್ಣು ಮಹಾಕಾಳಿಯ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಆಗಲು ಸಾಧ್ಯವಾಗಿದೆ. ಸಕಲ ಭಕ್ತರ ಸಮಸ್ಯೆ ನಿವಾರಣೆಯಾಗಲಿ ಎಂದು ನಂಜಾವಧೂತ ಸ್ವಾಮೀಜಿ ನುಡಿದರು.
ಪ್ರಕೃತಿ ಸಂರಕ್ಷಣೆಗೆ ಧರ್ಮಸ್ಥಳ ಯೋಜನೆ ಕಟಿಬದ್ದ: ಎಂ. ಶೀನಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರಕೃತಿ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆಗೆ ಅಪರಿಮಿತ ಸೇವೆ ನೀಡಲಾಗಿದ್ದು, ಕೇವಲ ಮಾನವರ ಕಲ್ಯಾಣವಷ್ಟೇ ಅಲ್ಲದೆ ಪ್ರಕೃತಿ ಹಾಗೂ ಸಕಲ ಜೀವ ಸಂಕುಲದ ಸಂರಕ್ಷಣೆಗೂ ಕಟಿಬದ್ದವಾಗಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಎಂ. ಶೀನಪ್ಪ ತಿಳಿಸಿದರು.
ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಬೆಂಬಲ ಅಗತ್ಯ: ಪರಮೇಶ್ವರ್
ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
2050 ಕ್ಕೆ ವಿದ್ಯುತ್ ಬಳಕೆ ನಾಲ್ಕರಷ್ಟು ಹೆಚ್ಚಳ : ಡಾ. ಒ.ಡಿ. ನಾಯ್ಡು
ಜಗತ್ತು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದೆ. ಈ ಜಾಗತಿಕ ವ್ಯವಸ್ಥೆಯಲ್ಲಿ 2050ಕ್ಕೆ ವಿದ್ಯುತ್ ಗೂ ಬೇಡಿಕೆ ಹೆಚ್ಚಾಗುತ್ತದೆ. ನಮಗೆ ಇಂದಿನ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ನಾಲ್ಕರಷ್ಟು ವಿದ್ಯುತ್‌ ಅಂದು ಬೇಕಾಗಬಹುದು ಎಂದು ಹಿಟಾಚಿ ಹಿರಿಯ ಪ್ರಧಾನ ವಿಜ್ಞಾನಿ ಡಾ. ಒ.ಡಿ. ನಾಯ್ಡು ಅವರು ತಿಳಿಸಿದರು.
ರಂಗಾಪುರ ಗ್ರಾಪಂ ಮೇಲಿನ ಆರೋಪ ನಿರಾಧಾರ: ಅಧ್ಯಕ್ಷ ವಿಶ್ವನಾಥ್‌ ಸ್ಪಷ್ಟನೆ
ಕಳೆದ ಎರಡು ದಿನಗಳ ಹಿಂದೆ ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಮುಂಭಾಗ ಕೆಲ ಸದಸ್ಯರು ಸೇರಿಕೊಂಡು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಆರೋಪ ಹೊರಿಸಿ ಪ್ರತಿಭಟನೆ ನಡೆಸಿರುವುದು ನಿರಾಧಾರವಾಗಿದ್ದು, ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಅವ್ಯವಹಾರ, ಕಳ್ಳತನ ನಡೆದಿಲ್ಲ ಎಂದು ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ್ ಸ್ಪಷ್ಟನೆ ನೀಡಿದರು.
ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ಗೂಡ್ಸ್‌ ವಾಹನದಲ್ಲಿ ತೆರಳಿ ಪರೀಕ್ಷೆ ಬರೆದ ಮಕ್ಕಳು!

ಗಡಿಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸರ್ಕಾರಿ ಬಸ್ಸಿನ ಸೌಲಭ್ಯವಿಲ್ಲದೇ ರಂಗನಾಥ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ  ಮಕ್ಕಳನ್ನು ಬೈರೇನಹಳ್ಳಿಯಿಂದ ಅಕ್ಕಿರಾಂಪುರಕ್ಕೆ ಕನ್ನಡ ಪರೀಕ್ಷೆ ಬರೆಯಲು ಕಳುಹಿಸಿರುವ ಘಟನೆ ನಡೆದಿದೆ.

  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 539
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved