27 ರಂದು ವಿಶ್ವರಂಗಭೂಮಿ ದಿನಾಚರಣೆತುರುವೇಕೆರೆ: ತಾಲೂಕಿನ ದಂಡಿನಶಿವರದ ಕಲಾ ಸಂಗಮ ಕ್ರಿಯೇಷನ್ಸ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಆಶ್ರಯದಲ್ಲಿ ಮಾ 27 ರಂದು ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಗೀತಗಾಯನೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿರುವ ಆಗಿರುವ ಈಶ್ವರ್ ದಲ ತಿಳಿಸಿದ್ದಾರೆ.