• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರಿನಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಸಮ್ಮೇಳನ
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) 39ನೇ ರಾಜ್ಯ ಸಮ್ಮೇಳನವನ್ನು ಸಂಭ್ರಮ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಮಿತಿಗಳನ್ನು ರಚಿಸಿಕೊಂಡು ಸಮಾರೋಪಾದಿಯಲ್ಲಿ ಸಿದ್ಧತೆ ನಡೆಸುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಸೂಚಿಸಿದರು.
ನಗರಸಭೆ ಎಲ್ಲಾ ಪೌರಕಾರ್ಮಿಕರಿಗೂ ನಿವೇಶನ
ಶಿರಾ : ಶಿರಾ ನಗರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸುಮಾರು 142 ಪೌರಕಾರ್ಮಿಕರಿಗೆ ಕಲ್ಲುಕೋಟೆ ಸರ್ವೇ ನಂ. 100ರಲ್ಲಿ ನಿವೇಶನ ನೀಡಬೇಕೆಂದು ಉದ್ದೇಶಿಸಿದ್ದು, ಹದಿನೈದು ದಿನದಲ್ಲಿ ಎಲ್ಲಾ ಪೌರಕಾರ್ಮಿಕರಿಗೂ ನಿವೇಶನ ನೀಡುವುದರ ಜತೆಗೆ ಪೌರಕಾರ್ಮಿಕರಿಗೆ ಮನೆ ಕಟ್ಟಿಕೊಳ್ಳಲು 7 ಲಕ್ಷ ರು. ಹಣವನ್ನು ಮಂಜೂರು ಮಾಡಿಸುತ್ತೇನೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ಹೇಳಿದರು.
1.8.ಲಕ್ಷಕ್ಕೆ ಹರಾಜಾದ ಗಣಪತಿ ಲಡ್ಡು
ವಿಶ್ವ ಹಿಂದೂ ಪರಿಷತ್‌ ಹಾಗೂ ಇಲ್ಲಿನ ಬಜರಂಗದಳದಿಂದ ಶುಕ್ರವಾರ ರಾತ್ರಿ ನಗರದ ಹಿಂದೂ ಮಹಾ ಗಣಪತಿಯ ಲಡ್ಡು ಪ್ರಸಾದದ ಹರಾಜು ಪ್ರಕ್ರಿಯೆ ನಡೆಸಿದ್ದು, ಈ ವೇಳೆ ಎನ್‌ಬಿಕೆ ಹಾಗೂ ಎನ್‌ಟಿಆರ್‌ ಅಭಿಮಾನಿ ಬಳಗದ ಮುಖಂಡ ಹಾಗೂ ಶಾಂತಿ ಮೆಡಿಕಲ್‌ ದೇವರಾಜ್‌ ಅವರು 1.8 ರುಗಳಿಗೆ ಹರಾಜು ಕೂಗುವ ಮೂಲಕ ಲಡ್ಡುಪ್ರಸಾದವನ್ನು ತಮ್ಮದಾಗಿಸಿಕೊಂಡರು.
ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ
ತುಮಕೂರು: ಮನುಷ್ಯ ಮತ್ತು ಸಕಲ ಜೀವಸಂಕುಲಗಳು ಬದುಕುಳಿಯಬೇಕಾದರೆ ಪರಿಸರವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.
ವಾಗ್ದೇವಿ ಹೋಮದಲ್ಲಿ ಸಚಿವರು ಭಾಗಿ
ತುಮಕೂರುದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿ ಸಮ್ಮುಖದಲ್ಲಿ ನಡೆದ ಶ್ರೀ ವಾಗ್ದೇವಿ ಹೋಮದಲ್ಲಿ ಬೆಳಿಗ್ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಭಾಗಿಯಾಗಿ ಪೂಜೆ ಸಲ್ಲಿಸಿದರು.
ಧಾರ್ಮಿಕ ಆಚರಣೆಗಳಿಗೆ ರಾಜಕೀಯ ಬಣ್ಣ ಬೇಡ
ತುಮಕೂರು : ರಾಜರ ಆಳ್ವಿಕೆ ನಶಿಸಿದರೂ ನಮ್ಮಲ್ಲಿ ನಾಡ ಹಬ್ಬ ದಸರಾ ಆಚರಣೆಯ ವೈಭವ ವಿಶ್ವವಿಖ್ಯಾತವಾಗಿದೆ. ಹಬ್ಬ, ಜಾತ್ರೆಗಳು, ಧಾರ್ಮಿಕ ಉತ್ಸವಗಳಿಗೆ ರಾಜಕೀಯ ಬಣ್ಣ ಬೇಡ, ಜಾತಿಭೇದವಿಲ್ಲದೆ ಹಿಂದುಗಳು ಧಾರ್ಮಿಕ ಆಚರಣೆಗಳನ್ನು ಆಚರಿಸಿ ನಮ್ಮ ಸಂಸ್ಕೃತಿ, ಪರಂಪರೆಯವನ್ನು ಉಳಿಸಬೇಕು ಎಂದು ಕುಂಚಿಟಿಗರ ಸಂಸ್ಥಾನ ಪೀಠದ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.
ತೆರೆದ ಏರಿ ಬದಲು ಮುಚ್ಚಿದ ನಾಲೆ ನಿರ್ಮಿಸಿ: ಒತ್ತಾಯ
ತಾಲೂಕಿನ ಕಂಚಾಘಟ್ಟ ಮತ್ತು ಮಾದೀಹಳ್ಳಿ ಗ್ರಾಮದ ಮೂಲಕ ಹಾಯ್ದು ಹೋಗುವ ಎತ್ತಿನಹೊಳೆ ಯೋಜನೆಯ ತೆರೆದ ಏರಿ ನಾಲೆಯ ಬದಲಾಗಿ ಸಿಮೆಂಟ್ ಛಾವಣಿ ಮಾಡಿ ಮುಚ್ಚಿದ ನಾಲೆಯನ್ನು ಮಾಡಿಕೊಡಲು ಕಂಚಾಘಟ್ಟ ಮತ್ತು ಮಾದೀಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೂಲಸೌಕರ್ಯದಿಂದ ವಂಚಿತವಾದ ಕಾದಿಲಾಪುರ ಗ್ರಾಮ
ಕೊರಟಗೆರೆ: ಭಾರತ ದೇಶದ ಕಟ್ಟಕಡೆಯ ಹಳ್ಳಿಗೂ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿದಿನ ಬೊಬ್ಬೆಯಿಡುತ್ತಿವೆ, ಆದರೆ ತಾಲೂಕಿನಲ್ಲೊಂದು ಗ್ರಾಮದಲ್ಲಿ ಮೂಲ ಸೌಕರ್ಯಗಳಿಂದ ವಂಚಿತರಾಗಿರುವುದು ದುರುದೃಷ್ಟಕರ ಸಂಗತಿಯಾಗಿದೆ.
ಹಡವನಳ್ಳಿ ಗ್ರಾಪಂ ಅಧ್ಯಕ್ಷರಾಗಿ ಶಂಕರಪ್ಪ
ತುರುವೇಕೆರೆತಾಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕರಪ್ಪ, ಉಪಾಧ್ಯಕ್ಷರಾಗಿ ಸರೋಜಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅ.18ರಿಂದ ನೀರು: ಅವೈಜ್ಞಾನಿಕ ತೀರ್ಮಾನ
ಕೃಷಿ ಅನುಭವಿಲ್ಲದ ಶಾಸಕ ಡಾ, ರಂಗನಾಥ್ ರೈತರ ಪ್ರತಿಭಟನೆಗೆ ಎಚ್ಚೆತ್ತು ಅಕ್ಟೋಬರ್ 18 ರಿಂದ ನೀರು ಹರಿಸಲು ಮುಂದಾಗಿದ್ದು ರೈತರ ಶ್ರಮದ ಜೊತೆಗೆ ನೀರು ಹಾಳಾಗಲಿದೆ ಎಂದು ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ಆರೋಪಿಸಿದ್ದಾರೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved