• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ ಆಯ್ಕೆ
ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ ಉಪಾಧ್ಯಕ್ಷರಾಗಿ ಹನುಮಂತರಾಜು
ಕೊನೆಗೂ ಪಾವಗಡದ ಗ್ರಾಮಗಳಿಗೆ ಹರಿದ ತುಂಗಭದ್ರೆ
ಕನ್ನಡಪ್ರಭ ವರದಿಯ ಬೆನ್ನಲೇ ಗುರುವಾರ ಪಾವಗಡ ಉಪ ವಿಭಾಗದ ಗ್ರಾಮೀಣ ಕಿರುನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ತಂಡ ಬೃಹತ್‌ ಟ್ಯಾಂಕ್‌ಗಳನ್ನು ಪರಿಶೀಲಿಸುವ ಮೂಲಕ ಅಭಾವವಿರುವ ಗ್ರಾಮಗಳಿಗೆ
ಚೌಧರ್ ಕೆರೆ ಮುಟ್ಟುವ ಹೋರಾಟ ಐತಿಹಾಸಿಕ
ಸಂಪ್ರದಾಯ, ಕಟ್ಟುಪಾಡುಗಳ ಹೆಸರಿನಲ್ಲಿ ಈ ನೆಲದ ದಲಿತರನ್ನು ಪ್ರಾಣಿ, ಪಕ್ಷಿಗಳಿಗಿಂತಲೂ ಕೀಳಾಗಿ ಕಾಣುತ್ತಿದ್ದ ಚಾತುರ್ವರ್ಣದ ವ್ಯವಸ್ಥೆಯ ವಿರುದ್ಧ ಮೊದಲ ಹೋರಾಟವೇ ಮಹಾಡ್‌ನ ಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿಯಾಗಿದೆ ಎಂದು ಚರಕ ಆಸ್ಪತ್ರೆಯ ವೈದ್ಯ ಡಾ.ಬಸವರಾಜು ತಿಳಿಸಿದ್ದಾರೆ.
ಕೊಳವೆ ಬಾವಿ ಮೋಟಾರ್ ಪಂಪ್‌ಸೆಟ್‌ ಅವ್ಯವಹಾರ: ತನಿಖೆಗೆ ಆಗ್ರಹ
ಕುಡಿಯುವ ನೀರಿಗಾಗಿ ಅಳವಡಿಸಿರುವ ಮೋಟರ್ ಪಂಪ್‌ಸೆಟ್‌ನ್ನು ಪಂಚಾಯಿತಿಯ ಪಿಡಿಒ ಗಮನಕ್ಕೆ ಮಾಹಿತಿ ನೀಡದೆ ಏಕಾಏಕಿ ಯತೀಶ್ ಎಂಬ ಮೋಟರ್ ಎತ್ತುವ ವ್ಯಕ್ತಿ ( ಎಲೆಕ್ಟ್ರಿಶಿಯನ್‌) ಮಾರಾಟ ಮಾಡಲು ಯತ್ನಿಸುತ್ತಿದ್ದನ್ನು ಖಂಡಿಸಿ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಪಿಡಿಒ ಹಾಗೂ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ರಂಗಾಪುರ ಗ್ರಾಮ ಪಂಚಾಯಿತಿಯ ಎದುರು ಗುರುವಾರ ನಡೆಯಿತು.
ರಾಗಿ ಖರೀದಿ ಹಣ ಬಿಡುಗಡೆಗೊಳಿಸಲು ಆಗ್ರಹ
ಬೆಂಬಲ ಬೆಲೆಯಡಿ ಸರ್ಕಾರ ಖರೀದಿಸಿರುವ ರಾಗಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿಶ್ವವಿದ್ಯಾನಿಲಯ ಸಮಕಾಲೀನ ಜಗತ್ತಿಗೆ ಸ್ಪಂದಿಸಬೇಕು
ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟ್ರದ ಭಾವನೆಗಳನ್ನು ಪ್ರತಿಬಿಂಬಿಸಬೇಕು ಹಾಗೂ ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್.ಎ. ಬಾರಿ ತಿಳಿಸಿದರು.
ಮಧುಗಿರಿ ಜಿಲ್ಲಾ ಕೇಂದ್ರ ಮಾಡುವತ್ತ ನಮ್ಮ ಚಿತ್ತ
ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು.
21, 22 ರಂದು ಅಂತಾರಾಷ್ಟ್ರೀಯ ಸಮ್ಮೇಳನ
21 ಮತ್ತು 22 ರಂದು ಸ್ಮಾರ್ಟ್‌ ಸಿಸ್ಟ್ಂ ಫಾರ್‌ ಅಪ್ಲಿಕೇಶನ್‌ ಇನ್‌ ಎಲೆಕ್ಟ್ರಿಕಲ್‌ ಸೈನ್ಸ್ -2025 ಎಂಬ ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್.ಐ.ಟಿ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶಿವಕುಮಾರಯ್ಯ ಮತ್ತು ಎಸ್ಐಟಿ ಪ್ರಾಂಶುಪಾಲ ಪ್ರೊ. ಎಸ್.ವಿ. ದಿನೇಶ್ ತಿಳಿಸಿದ್ದಾರೆ.
ತುಮಕೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಮನವಿ : ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ

ತುಮಕೂರು-ಬೆಂಗಳೂರು ನಡುವೆ ಪ್ರತಿನಿತ್ಯ ಉದ್ಯೋಗ, ವ್ಯಾಪಾರ ವ್ಯವಹಾರದ ನಿಮಿತ್ತ ಒಂದು ಲಕ್ಷಕ್ಕೂಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದು, ಈ ಮಾರ್ಗದಲ್ಲಿ ಪ್ರತಿಗಂಟೆಗೆ ಒಂದರಂತೆ ರೈಲನ್ನು ಓಡಿಸಬೇಕು ಎಂದು ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ  

ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ -1 : ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ
ಜಿಲ್ಲೆಯಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 539
  • next >
Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved