• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ:ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು.
ದೇಶದ ಅಭಿವೃದ್ಧಿಗೆ ದುಡಿದವರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕಿದೆ: ಮುರಳೀಧರ ಹಾಲಪ್ಪ ಸಲಹೆ
ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿಯವರು ದೇಶದ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಅತ್ಯಂತ ಜವಾಬ್ದಾರಿಯಿಂದ ಆಡಳಿತ ನಡೆಸಿದ್ದರು. ಆಧುನಿಕ ತಂತ್ರಜ್ಞಾನವನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುವ ಮೂಲಕ ಡಿಜಿಟಲ್ ಯುಗಕ್ಕೆ ನಾಂದಿ ಹಾಡಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ.
ಮಳೆಗಾಲದ ವಿಪತ್ತು ನಿರ್ವಹಣೆಗೆ ಸಿದ್ಧರಾಗಿ
ಮಳೆಯು ನಿರಂತರವಾಗಿ ಬರಲಿದ್ದು, ಸಾರ್ವಜನಿಕರ ಜೀವನಕ್ಕೆ ತೊಂದರೆಯಾಗದಂತೆ ವಿಪತ್ತು ನಿರ್ವಹಣೆ ಮಾಡಲು ಅಧಿಕಾರಿಗಳು ಪಾಲಿಕೆಯ ಎಲ್ಲಾ ಅಧಿಕಾರಿಗಳನ್ನು ಒಳಗೊಂಡಂತೆ ಟಾಸ್ಕ್ ಫೋರ್ಸ್ ರಚಿಸುವ ಮೂಲಕ ಹಾಗೂ ತುರ್ತು ಸಹಾಯವಾಣಿ ತೆರೆಯುವ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಸಿದ್ದರಾಗುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಆಟೋಚಾಲಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ
ಜಿಲ್ಲೆಯ ಎಲ್ಲಾ ಅರ್ಹ ಆಟೋಚಾಲಕರು ಸರ್ಕಾರದ ವಿವಿಧ ಯೋಜನೆಗಳಿಗೆ ನೋಂದಣಿ ಮಾಡಿಕೊಂಡು ಸವಲತ್ತುಗಳನ್ನು ಪಡೆಯುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ಮಾಡಿದರು.
ನಕಲಿ ಸೀಲ್ ದಂಧೆಗೆ ಬ್ಯಾಂಕ್, ಪುರಸಭೆ ಸದಸ್ಯ, ಸಿಬ್ಬಂದಿ ಕುಮ್ಮಕ್ಕು
ಪಟ್ಟಣದ ಕೆನರಾ ಬ್ಯಾಂಕ್‌ನ ನಕಲಿ ಸೀಲ್ ಮತ್ತು ಸಹಿ ಮಾಡಿ ಪುರಸಭೆಗೆ ಲಕ್ಷಾಂತರ ರುಪಾಯಿಗಳನ್ನು ವಂಚಿಸಿದ್ದ ಆರೋಪಿ ಜೈಲು ಸೇರಿದ್ದಾನೆ. ಆದರೆ ಹಲವಾರು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು ಇದಕ್ಕೆ ಪುರಸಭೆ ಸದಸ್ಯರು , ಸಿಬ್ಬಂದಿ ಹಾಗೂ ಬ್ಯಾಂಕ್ ಅಧಿಕಾರಿಗಳು ಕಾರಣರಾಗಿದ್ದಾರೆ. ಈ ಸಂಬಂಧ ಕುಣಿಗಲ್ ಶಾಸಕರು ಮೌನವಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಿ. ಎನ್. ಜಗದೀಶ್ ಆರೋಪಿಸಿದ್ದಾರೆ.
ಮನೆಮನೆಗೆ ನೀರು ಕೊಟ್ಟ ಕೇಂದ್ರ ಸರ್ಕಾರಕ್ಕೆ ಜನಾಶೀರ್ವಾದ
ತಾಲೂಕಿನ ಕೊಡಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 175 ಲಕ್ಷ ರು. ವೆಚ್ಚದ ಹಲವಾರು ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ : ಆರ್. ರುದ್ರಪ್ಪ
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಹಿಂದೂ ಪರಂಪರೆಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನಮಾನ ನೀಡಲಾಗಿದೆ ಎಂದು ನಿವೃತ್ತ ಶಿಕ್ಷಕರಾದ ಆರ್. ರುದ್ರಪ್ಪ ತಿಳಿಸಿದರು.
ಶಿರಾದಲ್ಲಿ ಮೇ. ೨೩ ರಂದು ಬೃಹತ್ ತಿರಂಗಾ ಯಾತ್ರೆ
ನಗರದಲ್ಲಿ ೨೩ರ ಶುಕ್ರವಾರ ಪಕ್ಷಾತೀತವಾಗಿ ರಾಷ್ಟ್ರೀಯ ರಕ್ಷಣೆಗಾಗಿ ನಾಗರೀಕರು ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಧುಗಿರಿ ವಿಭಾಗದ ಮಾಜಿ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗೆ 37,661 ಕೋಟಿ ರು. ಬಿಡುಗಡೆ
ಡಿ.ಎಂ. ನಂಜುಂಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ 2007-08 ರಿಂದ 2023-24ರವರೆಗೂ ಸರ್ಕಾರದಿಂದ ಬಿಡುಗಡೆಯಾಗಿರುವ 37,661.65 ಕೋಟಿ ಅನುದಾನದಲ್ಲಿ 34,381.02 ಕೋಟಿ ವೆಚ್ಚ ಮಾಡಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ. ಎಂ. ಗೋವಿಂದರಾವ್ ತಿಳಿಸಿದರು.
ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆ
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಕಳೆದ 2 ದಿನಗಳಲ್ಲಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವರುಣ ಅಬ್ಬರಿಸಿದ್ದು, ತಗ್ಗುಪ್ರದೇಶಗಳು, ಕೆಲ ಬಡಾವಣೆಗಳ ರಸ್ತೆಗಳು, ತೋಟಗಳು ಜಲಾವೃತಗೊಂಡಿವೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 433
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved