• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇದು ಒಂದು ಮಗುವಿನ ಶಾಲೆಯ ಕಥೆ - ವ್ಯಥೆ ! ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ
ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಕಡಿಮೆಯಾಗುತ್ತಿರುವುದಕ್ಕೆ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿ ಕೇವಲ ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ ತಾಜಾ ಉದಾಹರಣೆಯಾಗಿದೆ.
ಗ್ರಾಪಂಗಳಲ್ಲಿ ಸದಸ್ಯೆಯರ ಪತಿಗಳ ಅನಧಿಕೃತ ಪ್ರವೇಶ
ಜಿಲ್ಲೆಯ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಮಹಿಳಾ ಸದಸ್ಯರ ಪತಿಯರು ಅನಧಿಕೃತವಾಗಿ ಗ್ರಾಮ ಪಂಚಾಯ್ತಿ ಆಡಳಿತದಲ್ಲಿ ತಲೆಹಾಕುತ್ತಿರುವುದು ಹಾಗೂ ಅಧಿಕಾರಿ, ಸಿಬ್ಬಂದಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಪ್ರಕರಣಗಳು ಆಗಿಂದಾಗ್ಯೆ ನಡೆಯುತ್ತಲೇ ಇವೆ. ಇಂತಹ ಪ್ರಕರಣಗಳ ತಡೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಬಂಡೆಕುಮಾರ್‌ ಜಿಲ್ಲಾ ಪಂಚಾಯ್ತಿ ಸಿಇಒ ಜಿ.ಪ್ರಭು ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜಯಚಂದ್ರ ಸುಳ್ಳು ಹೇಳುವುದು ಬಿಡಲಿ
ಕುಂಚಿಟಿಗ ಸಮುದಾಯವನ್ನು ಓಬಿಸಿಗೆ ಸೇರಿಸುತ್ತೇನೆ ಎಂದು ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಸುಳ್ಳು ಹೇಳುವುದನ್ನು ಬಿಟ್ಟು ನಮ್ಮ ಸಮುದಾಯ ನಿಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದೆ. ಅದನ್ನು ನೀವು ಮರೆಯಬಾರದು ಎಂದು ಕರ್ನಾಟಕ ರಾಜ್ಯ ಕುಂಚಿಟಿಗ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿ ರಮೇಶ್ ಶಾಸಕ ಟಿ.ಬಿ.ಜಯಚಂದ್ರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.
ಯುವಕರಿಂದ ದೇಶದ ಪ್ರಗತಿ ಸಾಧ್ಯ
ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಗಾರರ ಸ್ಪೂರ್ತಿ ಪಡೆದು ರಾಜಕೀಯ ಕ್ಷೇತ್ರದಲ್ಲಿ ಜನರ ಸೇವೆ ಮಾಡುವ ಉದ್ದೇಶವಿಟ್ಟುಕೊಂಡು ಬರಬೇಕು. ಯುವಕರಿಂದ ಮಾತ್ರ ದೇಶ ಪ್ರಗತಿ ಸಾಧಿಸಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷೆ ಪುಷ್ಪರವಿಕುಮಾರ್ ತಿಳಿಸಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್‌ ವಿತರಣೆ 25ರಂದು
ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಮಾ. ೨೫ರ ಮಂಗಳವಾರ ಬೆಳಿಗ್ಗೆ ೧೧ ಗಂಟೆ ಸಮಯಕ್ಕೆ ನಗರದ ಲಕ್ಷ್ಮೀ ಬಡಾವಣೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಗೃಹ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿ ಆವರಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ಸ್ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮುಬಾರಕ್ ಪಾಷ ತಿಳಿಸಿದರು.
ಪ್ರಕರಣದ ದಿಕ್ಕು ತಪ್ಪಿಸಬೇಡಿ: ಎಬಿವಿಪಿ
ಕೆಂಕೆರೆಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಗೆ ಅನ್ಯ ವ್ಯಕ್ತಿಗಳ ಗುಂಪೊಂದು ಶಾಲಾವರಣಕ್ಕೆ ನುಗ್ಗಿ ಗಂಭೀರವಾಗಿ ಥಳಿಸಿರುವ ಘಟನೆ ಇಡೀ ವಿದ್ಯಾರ್ಥಿ ಸಮುದಾಯವೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ಮಾಡಿ ತಹಸೀಲ್ದಾರ್ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಮಹಿಳಾ ದಿನಾಚರಣೆ ಬರೀ ಆಚರಣೆಯಲ್ಲ ಜಾಗೃತಿ, ಸಮಾನತೆಯ ಸಂಕೇತ
ಮಹಿಳಾ ದಿನಾಚರಣೆ ಕೇವಲ ಆಚರಣೆಯಲ್ಲ ಅದೊಂದು ಅರಿವು, ಜಾಗೃತಿ, ಸಮಾನತೆಯ ಸಂಕೇತವಾಗಿದ್ದು ಮಹಿಳೆಯು ಸಮುದಾಯದ ಸಂವೇದನೆಯನ್ನು ಉಳಿಸಿಕೊಂಡು ಮರುಸೃಷ್ಟಿಯ ಕಡೆಗೆ ಹೋಗಬೇಕೆಂಬುದನ್ನು ಸೂಚಿಸುವ ದಿನ ಎಂದು ನಗರದ ಕಲ್ಪತರು ಕಾಲೇಜಿನ ಉಪ ಪ್ರಾಂಶುಪಾಲರಾದ ಗೀತಾಲಕ್ಷ್ಮಿ ತಿಳಿಸಿದರು
ಕುರಿ ಸಾಕಾಣೆದಾರರಿಗೆ ಸೌಕರ್ಯ ನೀಡಿ
ರಾಜ್ಯದಲ್ಲಿಯೇ ಶಿರಾ ತಾಲೂಕಿನಲ್ಲಿ ಅತಿ ಹೆಚ್ಚು ಕುರಿ ಸಾಕಾಣಿಕದಾರರಿದ್ದು, ಸರ್ಕಾರ ಕುರಿ ಸಾಕಾಣಿಕೆದಾರರ ಬೆಂಬಲಕ್ಕೆ ನಿಂತು ಅವರಿಗೆ ಮೂಲಸೌಕರ್ಯ ನೀಡಬೇಕು ಹಾಗೂ ಕುರಿ ಸಾಕಾಣಿಕೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಅವರು ವಿಧಾನಪರಿಷತ್ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅಪಾರ
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರೆಂಬ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ಕೆ. ಷಡಕ್ಷರಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಭದ್ರಾ ಮೇಲ್ದಂಡೆ ಕಾಮಗಾರಿ ಬೇಗ ಪೂರ್ಣಗೊಳಿಸಿ
ಅಪ್ಪರ ಭದ್ರ ನೀರಾವರಿ ಯೋಜನೆಯಲ್ಲಿ ಕೈ ಬಿಟ್ಟಿರುವ ಕೆರೆಗಳನ್ನು ಸೇರ್ಪಡೆ ಮಾಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 539
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved