• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ಗಾಂಧಿ, ಅಂಬೇಡ್ಕರ್‌ ತತ್ವದಲ್ಲಿ ನಂಬಿಕೆಯಿಲ್ಲ
ಪಾವಗಡ: ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ತತ್ವ ಸಿದ್ದಾಂತ ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮೂಲಕ ಭವ್ಯ ಭಾರತ ನಿರ್ಮಾಣದತ್ತ ಸಜ್ಜಾಗುವಂತೆ ಶಾಸಕ ಎಚ್.ವಿ.ವೆಂಕಟೇಶ್‌ ತಾಲೂಕಿನ ಸಮಸ್ತ ಜನತೆಗೆ ಕರೆ ನೀಡಿದರು.
ಮಕ್ಕಳಲ್ಲಿ ಭಾವೈಕ್ಯತೆ ಬೆಳಸಿ: ಪರಮೇಶ್ವರ್‌
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಏಕತೆ ಮತ್ತು ಶಾಂತಿಯುತ ಹೋರಾಟದ ತತ್ವಾದರ್ಶಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರಲ್ಲಿ ಭಾವೈಕ್ಯತೆ ಮನೋಭಾವ ಬೆಳೆಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.
ಮಹಾತ್ಮನ ಶಾಂತಿ, ಶಾಸ್ತ್ರೀಜೀ ಅವರ ಕ್ರಾಂತಿ ಮರೆಯಬಾರದು
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 155 ನೇ ಹಾಗೂ ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 120 ನೇ ಜಯಂತಿಯನ್ನು ಗುಬ್ಬಿ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ರುದ್ರಭೂಮಿ ಸ್ವಚ್ಚತೆ ಮೂಲಕ ಗಾಂಧಿ ಜಯಂತಿ ಆಚರಣೆ
ತಿಪಟೂರು ಹೋರಾಟ ಸಮಿತಿ, ರೋಟರಿ ಸಂಸ್ಥೆ ವತಿಯಿಂದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಅಂಗವಾಗಿ ರಾಷ್ಟ್ರೀಯ ಹೆದ್ದಾರಿಯ ಈಡೇನಹಳ್ಳಿ ಗೇಟ್ ಸಮೀಪವಿರುವ ನಗರದ ಹಿಂದೂ ರುದ್ರಭೂಮಿಯನ್ನು ಸ್ವಚ್ಚಗೊಳಿಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.
ಶೀಘ್ರದಲ್ಲೇ ಗಾಂಧೀ ಪ್ರತಿಮೆ ನಿರ್ಮಾಣ
ತಿಪಟೂರು: ಮಹಾತ್ಮ ಗಾಂಧೀಜಿ ೧೯೨೭ರಲ್ಲಿ ತಿಪಟೂರಿನ ಈ ಜಾಗಕ್ಕೆ ಬಂದು ಒಂದು ದಿನ ತಂಗಿದ್ದಾಗ ಏನು ಕನಸನ್ನು ಕಂಡಿದ್ದರೋ ಅದನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ನನ್ನ ಹಾಗೂ ನಿಮ್ಮೆಲ್ಲರ ಪ್ರಯತ್ನ ಸಾಗಬೇಕಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಮನೆ ಹಬ್ಬದಂತೆ ದಸರಾ ಉತ್ಸವದಲ್ಲಿ ಭಾಗವಹಿಸಿ
ತುಮಕೂರು: ತುಮಕೂರು ದಸರಾ ಸಮಿತಿ ನಗರದಲ್ಲಿ ಹಮ್ಮಿಕೊಂಡಿರುವ ೩೪ನೇ ವರ್ಷದ ದಸರಾ ಉತ್ಸವದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಮಂಗಳವಾರ ಸಂಜೆ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಬಿ.ಸುರೇಶ್‌ಗೌಡರು ಕೆ.ಆರ್. ಬಡಾವಣೆಯ ಶ್ರೀರಾಮನ ದೇವಸ್ಥಾನದಲ್ಲಿ ಶ್ರೀರಾಮಮೂರ್ತಿಗೆ ಪೂಜೆ ಸಲ್ಲಿಸಿ ದಸರಾ ಉತ್ಸವದ ದೀಪಾಲಂಕಾರ ಉದ್ಘಾಟನೆ ಮಾಡಿದರು.
ಸ್ವಚ್ಛತೆಯೇ ಸೇವೆ ಆಂದೋಲನ: ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವಾದಿರಾಜ್‌
ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು. ತುಮಕೂರಿನಲ್ಲಿ ಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾರಕ್ಕೆ ೩ ದಿನ ಕೊಬ್ಬರಿ ಹರಾಜು
ತಿಪಟೂರು: ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕೊಬ್ಬರಿ ಬೆಳೆಗಾರರ ಹಾಗೂ ರೈತರ ಅನುಕೂಲಕ್ಕಾಗಿ ಹೊಸ ನಿಯಮಗಳನ್ನು ಜಾರಿಗೆ ತರಲು ಉದ್ದೇಶಿಸಿದ್ದು ಇದಕ್ಕಾಗಿ ರೈತರು, ರೈತ ಸಂಘಟನೆಗಳ ಮುಖಂಡರುಗಳು ಮತ್ತು ವರ್ತಕರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ತುರುವೇಕೆರೆಯ ಮಣಿಚೆಂಡೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಹರೀಶ್
ತುರುವೇಕೆರೆ ತಾಲೂಕಿನ ಮಣಿಚೆಂಡೂರು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಪಾರ್ವತಿ ಹರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೈಸೂರು ದಸರಾದಲ್ಲಿ ತುಮಕೂರಿನ ಸಿದ್ಧರಬೆಟ್ಟ ಸ್ತಬ್ಧಚಿತ್ರ ಆಯ್ಕೆ
ವಿಜಯದಶಮಿಯಂದು ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸಸ್ಯ ಕಾಶಿ ಎಂದೇ ಹೆಸರುವಾಸಿಯಾದ ತುಮಕುರು ಕೊರಟಗೆರೆಯ ಸಿದ್ಧರಬೆಟ್ಟದ ಸ್ತಬ್ದಚಿತ್ರ ಆಯ್ಕೆಯಾಗಿ ಪ್ರದರ್ಶನಗೊಳ್ಳಲಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved