• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಟೋಬರ್‌ 5ರಂದು ಬೆಂಗಳೂರಿನಲ್ಲಿ ಬೃಹತ್‌ ಪಾದಯಾತ್ರೆ: ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 5 ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಸೇರಲಿದೆ ಎಂದು ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಡಿಜಿಪಿ ಚಂದ್ರಶೇಖರ್‌ರನ್ನು ಅಮಾನತು ಮಾಡಿ
ತುರುವೇಕೆರೆ: ರಾಜ್ಯದ ಲೋಕಾಯುಕ್ತ ಎಡಿಜಿಪಿ ಆಗಿರುವ ಚಂದ್ರಶೇಖರ್ ಒಬ್ಬ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಅವರನ್ನು ಅಮಾನತು ಮಾಡಿ , ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಹಾಗೂ ರಾಜ್ಯದಿಂದ ಎತ್ತಂಗಡಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದ್ದಾರೆ.
6ನೇ ವೇತನ ಆಯೋಗ ನಿವೃತ್ತಿ ಸೌಲಭ್ಯಕ್ಕೆ ಖಂಡನೆ
ತುಮಕೂರು: 7ನೇ ವೇತನ ಆಯೋಗದ ಅವಧಿಯಲ್ಲಿ ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗದ ನಿವೃತ್ತಿ ಸೌಲಭ್ಯ ನೀಡಿರುವುದನ್ನು ಖಂಡಿಸಿ ನಿವೃತ್ತ ನೌಕರರ ವೇದಿಕೆ ವತಿಯಿಂದ ನಗರದ ಬಾಲಭವನದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆಕ್ರೋಶ
ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಮಂಗಳವಾರ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೆರೆ-ಕಟ್ಟೆ ಉಳಿಸಿ ಅಭಿವೃದ್ಧಿಪಡಿಸುವುದು ಎಲ್ಲರ ಕರ್ತವ್ಯ: ಸತೀಶ್ ಸುವರ್ಣ
ಕೆರೆ ಕಟ್ಟೆಗಳನ್ನು ಉಳಿಸಿ ಅಭಿವೃದ್ಧಿ ಪಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು. ತಿಪಟೂರಿನಲ್ಲಿ ರಟ್ಟೇನಹಳ್ಳಿ ಕೆರೆ ಹಸ್ತಾಂತರ ಮತ್ತು ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.
ಹೊರವರ್ತುಲ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ
ಶಿರಾ: ನಗರದ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಸರ್ವೆ ನಡೆಸಲಾಗಿದೆ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಮುಗಿಯುತ್ತಿದೆ ಮಳೆಗಾಲ, ಒಣಗುತ್ತಿವೆ ಜಲಮೂಲ
ಈ ವರ್ಷವೂ ಸಹ ಕೆರೆಕಟ್ಟೆಗಳು ತುಂಬುವಂತಹ ಮಳೆ ಬಾರದಿರುವುದರಿಂದ ಮುಂಬರುವ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಬಹುದೆಂದು ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಜನತಾ ಕಾಲೋನಿಗೆ ನಾಗರಿಕ ಸೌಲಭ್ಯ ನೀಡಿ
ತುಮಕೂರು: ನಗರದ 29 ನೇ ವಾರ್ಡಿನ ಮರಳೂರು ದಿಣ್ಣೆ ಜನತಾ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯ ಒದಗಿಸಬೇಕು, ನಿವಾಸಿಗಳಿಗೆ ಅಗತ್ಯ ಸೌಕರ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಕೇಂದ್ರದ ನೇತೃತ್ವದಲ್ಲಿ ಅಲ್ಲಿನ ನಾಗರೀಕರು ಸೋಮವಾರ ನಗರ ಪಾಲಿಕೆ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮುಂದಿನ 50 ವರ್ಷಕ್ಕೆ ಯೋಜನೆ ರೂಪಿಸಿದ್ದೇನೆ
ಶಿರಾ: ತಾಲೂಕು ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿದ್ದು, ಪ್ರಸ್ತುತ ಹೇಮಾವತಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಸುಮಾರು 4 ಟಿಎಂಸಿ ನೀರು ಹರಿಯುವುದರಿಂದ ಮುಂದಿನ ಪೀಳಿಗೆಗೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
ರಾಜಕಾರಣ ಬಿಟ್ಟು ಅದೇಶ ಜಾರಿ ಮಾಡಿ
ತುರುವೇಕೆರೆ: ರಾಜ್ಯ ಸರ್ಕಾರ ರಾಜಕಾರಣವನ್ನು ಬಿಟ್ಟು ಕೂಡಲೇ ಸಂಪುಟ ಸಭೆ ಕರೆದು ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಬಂಡಾಯ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ಒತ್ತಾಯಿಸಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 410
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved