• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಬಾಳಿನ ಬೆಳಕು:ಸಚಿವ ಕೆ.ಎನ್‌.ರಾಜಣ್ಣ
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ ನೀಡಿದರು.
ಅಂಬೇಡ್ಕರ್ ಭವನದ ಜಾಗ ಒತ್ತುವರಿ: ಆರೋಪ
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಸುಮಾರು 22 / 11 ಅಡಿಗೂ ಹೆಚ್ಚು ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು
ಸಮಾಜದಲ್ಲಿ ಶಿಕ್ಷಣವಿದ್ದರೆ ಮಾತ್ರ ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆ ಸಂಯುಕ್ತಾಶ್ರಯದಲ್ಲಿ ತುಮಕೂರು ಸ್ಲಂ ಭವನದಲ್ಲಿ ಸಾವಿತ್ರಿ ಬಾಪುಲೆರವರ ಜಯಂತಿಯಲ್ಲಿ ಸಾವಿತ್ರಿ ಬಾಯಿಪುಲೆರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ದಿಟ್ಟ ಮಹಿಳೆ ಪುಲೆ
ಹೆಣ್ಣು ಮಕ್ಕಳಿಗೆ ವಿದ್ಯೆಯನ್ನೇ ಕಲಿಸದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳ ಶಿಕ್ಷಣದ ಸುಧಾರಣೆಗಾಗಿ ಶ್ರಮಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಪುಲೆ ಎಂದು ನಗರದ ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ರೇಣುಕಯ್ಯ ತಿಳಿಸಿದರು.
5 ಎಕರೆಯಲ್ಲಿ ಸರ್ಕಾರದಿಂದ ಲೇ ಔಟ್‌ ನಿರ್ಮಾಣ
ನಗರ ಯೋಜನಾ ಪ್ರಾಧಿಕಾರದಿಂದ ಮಂಜೂರಾತಿ ಕಲ್ಪಿಸಿದ್ದು ನಿಯಮನುಸಾರ ಲೇ ಔಟ್‌ ನಿರ್ಮಿಸುವ ಮೂಲಕ 250ಕ್ಕೂ ಹೆಚ್ಚು ಮಂದಿ ಅರ್ಹ ಬಡವರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಿಕೊಡುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.
ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು
ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡಕ್ಕೆ, ಕನ್ನಡಿಗರಿಗೆ ಮೊದಲ ಆದ್ಯತೆ ದೊರೆಯಬೇಕು. ಮಾತೃಭಾಷೆ ಮನೆಮಾತಾಗಿ ಎಲ್ಲರೂ ನಿತ್ಯ ಕನ್ನಡವನ್ನು ಬಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು. ಎಲ್ಲೆಡೆ ಕನ್ನಡದ ಕಹಳೆ ಮೊಳಗಬೇಕು ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.
ಕುಡಿಯುವ ನೀರು ಯೋಜನೆ ಶೀಘ್ರ ಲೋಕಾರ್ಪಣೆ
ತಾಲೂಕಿನ ಜನತೆಗೆ ಮನೆಮನೆಗೆ ಶುದ್ಧ ನೀರು ಕಲ್ಪಿಸುವ 2352 ಕೋಟಿ ರು.ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದರು.
ಮಹಿಳಾ ದೌರ್ಜನ್ಯ ಪ್ರಕರಣಗಳು ಸೂಕ್ಷ್ಮ ವಿಷಯ
ಮಹಿಳಾ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ತುಂಬಾ ಸೂಕ್ಷ್ಮತೆಯಿಂದ ಕೂಡಿದ್ದು, ಮುರಿದ ಮನಸ್ಸುಗಳನ್ನು ಒಂದುಗೂಡಿಸಲು ಪ್ರಯತ್ನ ಅತ್ಯಂತ ಅನಿವಾರ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದರು.
ಪ್ರತಿ ವಿಗ್ರಹದಲ್ಲೂ ಜೀವಂತಿಕೆ ಇದೆ
ಭಾರತದ ಶ್ರೀಮಂತ ವಾಸ್ತುಶಿಲ್ಪ ವಿಶ್ವದ ಎಲ್ಲರ ಗಮನ ಸೆಳೆಯಲು ಕಾರಣ ಮಹಾನ್ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಎಂಬುದನ್ನು ಯಾರು ಮರೆಯಬಾರದು ಎಂದು ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಕಮಲ ನಾಭಚಾರ್ ತಿಳಿಸಿದರು.
ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ಆಗ್ರಹ
ರೈತ ಪರ ಸಮಸ್ಯೆ ನಿವಾರಣೆ ಹಿನ್ನೆಲೆಯಲ್ಲಿ ಜಗತ್‌ ಸಿಂಗ್‌ ದಲಿವಾಲ ನಾಯಕತ್ವದಲ್ಲಿ ಪಂಜಾಬ್‌ ಹಾಗೂ ಹರಿಯಾಣದ ಶಂಭೂ ಗಡಿಯಲ್ಲಿ ನಡೆಸುತ್ತಿರುವ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕೂಡಲೇ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಶಾಖೆ ವತಿಯಿಂದ ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved