• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂವರು ಸಾಧಕಿಯರಿಗೆ ಮಹಿಳಾ ಪ್ರಶಸ್ತಿ
ವರದಕ್ಷಿಣೆ ವಿರೋಧಿ ವೇದಿಕೆ ತುಮಕೂರು ನಗರ ಸಾಂತ್ವನ ಕೇಂದ್ರ ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ ಸಾಧಕ ಮಹಿಳೆಯರಿಗೆ ಈ ಕೆಳಕಂಡಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಮುದಿಗೆರೆ ಅರಣ್ಯ ಶ್ವಾಸಕೋಶದಂತೆ: ಚಿದಾನಂದಗೌಡ
ಮುದಿಗೆರೆ ಅರಣ್ಯವನ್ನು ಬೇರೆ ಯಾವುದೇ ಸರ್ಕಾರದ ಯೋಜನೆಗಳಿಗೆ ಉಪಯೋಗಿಸದೆ ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಚಿದಾನಂದ್ ಎಂ.ಗೌಡ ಅವರು ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.
ಕುಡಿಯುವ ನೀರಿನ ದೂರುಗಳಿಗೆ ಕೂಡಲೇ ಸ್ಪಂದಿಸಿ
ತಿಪಟೂರು ತಾಲೂಕಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಾಗೂ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅವಮಾನಿತ ವರ್ಗಗಳನ್ನು ಪ್ರೀತಿಸಿದ ರೇಣುಕರು
ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟಿನಿಂದ ಬುಧವಾರ ನಗರದಲ್ಲಿ ಭಕ್ತಿ, ಸಡಗರದಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ರೇಣುಕರ ತತ್ವಗಳು ಶಾಂತಿ ನೆಮ್ಮದಿಗೆ ದಾರಿದೀಪ
ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಸಂದೇಶ ನೀಡಿದ ರಂಭಾಪುರಿ ಪೀಠದ ಹಿಂದಿನ ಜಗದ್ಗುರುಗಳಾಗಿದ್ದ ಲಿಂ. ಶ್ರೀ ವೀರ ಗಂಗಾಧರ ಶಿವಾಚಾರ್ಯರ ಮೂಲ ಗುರುಗಳಾಗಿರುವ ಶ್ರೀರೇಣುಕಾಚಾರ್ಯರು ವಿಶ್ವದಲ್ಲಿ ಅವತರಿಸುವ ಮೂಲಕ ಈ ದೇಶದಲ್ಲಿ ಶಾಂತಿ ನೆಮ್ಮದಿ ನೆಲಗೊಳಿಸಲು ಶ್ರಮಿಸಿದ ಮೊದಲಿಗರು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟಿದ್ದಾರೆ.
ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಪ್ರಯತ್ನ
ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಸತತ ಪ್ರಯತ್ನ ನಡೆಸುತ್ತಿದ್ದು, ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡು ಕೇಂದ್ರಕ್ಕೆ ಶಿಫಾರಸ್ಸಾಗಿರುವ ವರದಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲೂ ಯಶಸ್ವಿಯಾಗಿಸಲು ಪ್ರಮುಖ ಪಾತ್ರವಹಿಸುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಯಕ್ಷದೀವಿಗೆಗೆ ‘ಆರ್ಟ್ ಫಾರ್ ಹೋಪ್’ ರಾಷ್ಟ್ರೀಯ ಗೌರವ
ಯಕ್ಷದೀವಿಗೆ ಸಂಸ್ಥೆಯು ಹ್ಯುಂಡೈ ಸಂಸ್ಥೆಯ ರಾಷ್ಟ್ರ ಮಟ್ಟದ ಪ್ರತಿಷ್ಠಿತ ‘ಆರ್ಟ್ ಫಾರ್ ಹೋಪ್’ ಪುರಸ್ಕಾರಕ್ಕೆ ಪಾತ್ರವಾಗಿದೆ.
ನೀರಿನ ದೂರು ನೀಡಲು ಸಹಾಯವಾಣಿ ಸ್ಥಾಪನೆ
ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಟ್ಟಿಗೆಗೆ ಬೆಂಕಿ 4 ಹಸು, 1 ಕರು ದಹನ
ಕೊರಟಗೆರೆ: ತಾಲೂಕಿನ ತೋವಿನಕೆರೆ ಗ್ರಾಮದ ರೈತನ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 4 ಹಸುಗಳು ಹಾಗೂ 1 ಕರು ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಸೇವಾ ಕೇಂದ್ರಗಳು ಜನಸಾಮಾನ್ಯರ ನೆಮ್ಮದಿ ಕೇಂದ್ರವಾಗಲಿ
ಸೇವಾ ಕೇಂದ್ರಗಳು ರೈತರ, ಜನಸಾಮಾನ್ಯರ ನೆಮ್ಮದಿ ಕೇಂದ್ರಗಳಾಗಿದ್ದು ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳು, ಡಿಜಿಟಲ್ ಪಾವತಿಗಳು ಬಹಳ ಬೇಗ ಹಾಗೂ ಪಾರದರ್ಶಕ ರೀತಿಯಲ್ಲಿ ಜನರನ್ನು ತಲುಪುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 539
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved