• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸುಧಾರಣೆಗೆ ಭದ್ರ ಬುನಾದಿ ಹಾಕಿದ ಸಿಂಗ್: ನಂಜಾವದೂತ ಸ್ವಾಮೀಜಿ
ಡಾ ಮನಮೋಹನ್ ಸಿಂಗ್ ರವರ ನಿಧನ ದೇಶಕ್ಕೆ ಬಹುದೊಡ್ಡ ನಷ್ಟ. ಇಂತಹ ಮೇಧಾವಿ ರಾಜಕಾರಣಿ ಮತ್ತೊಮ್ಮೆ ಹುಟ್ಟಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವದೂತ ಸ್ವಾಮೀಜಿ ಹೇಳಿದರು. ಶಿರಾದಲ್ಲಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ಓಬಾಮಾ ಸಹ ಸಲಹೆ ಪಡೆದಿದ್ದರು: ಸಿದ್ಧಲಿಂಗ ಸ್ವಾಮೀಜಿ
ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಂತಾಪ ಸೂಚಿಸಿದ್ದು ರಾಜಕೀಯ ಮುತ್ಸದ್ದಿಯಾಗಿದ್ದ ಮನಮೋಹನ ಸಿಂಗ್ ಅವರು ನಮ್ಮ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಕೊಡುಗೆ ಕೊಟ್ಟವರು ಎಂದಿರುವ ಅವರು ಸಿಂಗ್ ಅವರ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ ಆಗಿದೆ‌ ಎಂದಿದ್ದಾರೆ.
ನರಸಿಂಹರಾಜು ಚಿತ್ರರಂಗದ ಮೇರು ನಟ
ಸಿನಿಮಾಗಳಲ್ಲಿ ನಾಯಕ ನಟರಷ್ಟೇ ಪ್ರಾಮುಖ್ಯತೆ ಹಾಸ್ಯ ನಟರಿಗೆ ಆದ್ಯತೆ ತಂದುಕೊಟ್ಟ ಹೆಗ್ಗಳಿಕೆ ಹಾಸ್ಯದಲ್ಲೇ ಮೇರು ನಟ ನರಸಿಂಹರಾಜು ಅವರಿಗೆ ಸಲ್ಲಬೇಕು ಎಂದು ಹಿರಿಯ ನಟ ದೊಡ್ಡಣ್ಣ ಅಭಿಪ್ರಾಯಪಟ್ಟರು.
ಮದ್ಯ ಮಾರಾಟ ಮಳಿಗೆ ತೆರೆದರೆ ಉಗ್ರ ಹೋರಾಟ
ತಾಲೂಕಿನ ಹೊನ್ನವಳ್ಳಿ ಹೋಬಳಿ ಕೆರೆ ಬಂಡಿಪಾಳ್ಯದ ಗ್ರಾಮದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಗ್ರಾಮದ ಮಹಿಳೆಯರು ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮನ್ವಯತೆ ಅವಶ್ಯ
ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರದ ವಿವಿಧ ಇಲಾಖೆಗಳು ಪರಸ್ಪರ ಸಹಕಾರ ಹಾಗೂ ಸಮನ್ವಯತೆಯಿಂದ ಕೆಲಸ ಮಾಡುವ ಅಗತ್ಯವಿದೆ. ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅಭಿಪ್ರಾಯಪಟ್ಟರು.
ಸೊರವನಹಳ್ಳಿ ಗ್ರಾಮ ಸಭೆಯಲ್ಲಿ ಹೊಯ್ ಕೈ
ತುರುವೇಕೆರೆ ತಾಲೂಕು ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಹೊಣೆಕೆರೆಯಲ್ಲಿ ನಡೆದ ಗ್ರಾಮ ಸಭೆಯೂ ಗೊಂದಲದ ಗೂಡಾಗಿ ನಿರ್ಮಾಣವಾಗಿತ್ತು.
ಎಐ ಯುಗದಲ್ಲಿ ಮಾನವೀಯತೆ ಮರೆಯಬಾರದು
ಜಗತ್ತು ಅತಿ ವೇಗವಾಗಿ ಬೆಳೆಯತ್ತಿದ್ದು ಇಂದು ನಾವು ಆರ್ಟಿಫಿಷಿಯಲ್ ಇಂಟಲಿಜೆನ್ಸ್, ರೊಬೋಟಿಕ್ಸ್ ಹಾಗೂ ಚಾಟ್ ಜಿಪಿಟಿ ಯುಗದಲ್ಲಿದ್ದು ಇಂತಹ ಸ್ಪರ್ಧಾತ್ಮಕ, ತಾಂತ್ರಿಕ ಯುಗದಲ್ಲಿ ಸಾಗುತ್ತಿರುವ ನಾವು ಮೊದಲು ಮಾನವರಾಗುವುದನ್ನು ಕಲಿಯಬೇಕಿದೆ ಎಂದು ತುರುವೇಕೆರೆ ಬದರಿಕಾಶ್ರಮ ರಾಮಕೃಷ್ಣಮಠದ ಸ್ವಾಮಿ ಮಂಗಳನಾಥನಂದ ಮಹಾರಾಜ್ ತಿಳಿಸಿದರು
ಗುಣದ ಕೊರತೆ ಇರಬಾರದು: ರಂಭಾಪುರಿ ಶ್ರೀ
ಬುದ್ಧಿವಂತಿಕೆ ಮತ್ತು ಪರಿಶ್ರಮ ನಮ್ಮನ್ನು ಎತ್ತರಕ್ಕೆ ಕರೆದುಕೊಂಡು ಹೋಗುತ್ತದೆ. ಆದರೆ ಗುಣ ನಡವಳಿಕೆ ಕೊನೆಯವರೆಗೂ ಕಾಪಾಡುತ್ತದೆ. ಜೀವನದಲ್ಲಿ ಹಣದ ಕೊರತೆಯಿದ್ದರೂ ಗುಣದ ಕೊರತೆ ಇರಬಾರದೆಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ವಾಜಪೇಯಿ ತತ್ವ ನಿಷ್ಠ ನಾಯಕ: ಸಚಿವ ಸೋಮಣ್ಣ
ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ಸಂಪತ್ಭರಿತ ರಾಷ್ಟ್ರವನ್ನಾಗಿ ಮಾಡಲು ತಮ್ಮದೇ ಆದ ಕನಸು ಹೊಂದಿದ್ದರು, ಅವರು ಪ್ರಧಾನಿಯಾಗಿ ತಮ್ಮ ಕನಸಿನ ಭಾರತದ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶಕ್ಕೆ ದೊಡ್ಡ ಕೊಡುಗೆ ನೀಡಿದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ತುಮಕೂರು ರಾಯದುರ್ಗ ಕಾಮಗಾರಿ ಮಾರ್ಚ್‌ಗೆ ಪೂರ್ಣ
ತುಮಕೂರು -ರಾಯದುರ್ಗ ರೈಲ್ವೆ ಕಾಮಗಾರಿಯನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಶ್ರೀಸಾಮಾನ್ಯರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved