• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಅಧ್ಯಯನಶೀಲರಾಗಬೇಕು
ಸಮಾಜದಲ್ಲಿ ಸ್ತ್ರೀಯರು ವೃತ್ತಿ ಕೌಶಲ್ಯಗಳನ್ನು ಬೆಳಸಿಕೊಂಡು ಎಲ್ಲಾ ವಿಷಯಗಳ ಸಮಗ್ರ ಅಧ್ಯಯನ ಮಾಡಬೇಕೆಂದು ಶ್ರೀ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಶಾಲಿನಿ ಎಂ ಕರೆ ನೀಡಿದರು.
ಅಮಾನತು: ಜಿಪಂ ಸಿಇಒ ವಿರುದ್ಧ ಅಸ್ಪೃಶ್ಯತೆ ಕೂಗು
ಅಸ್ಪೃಶ್ಯತೆ ಮನೋಭಾವ ಹೊಂದಿರುವ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅವರು ಉದ್ದೇಶ ಪೂರಕವಾಗಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ವಿನಾಕಾರಣ ಮಾನಸಿಕ ಹಿಂಸೆ ನೀಡುತ್ತಾರೆ. ಈ ಉನ್ನತ ಅಧಿಕಾರಿಯ ದಲಿತ ವಿರೋಧಿ ನೀತಿಗೆ ಜಿಲ್ಲೆಯ 12 ಮಂದಿ ಪಿಡಿಒಗಳ ಮೇಲೆ ಅಮಾನತು ಶಿಕ್ಷೆ ನೀಡಿರುವುದು ಜೀವಂತ ಸಾಕ್ಷಿಯಾಗಿದೆ ಎಂದು ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಅಸಮಾಧಾನ ವ್ಯಕ್ತಪಡಿಸಿದರು.
16ರಂದು ಕಾಯಕಲ್ಪ ಕ್ರಿಯಾ ಕಾರ್ಯಕ್ರಮ
ಯೋಗ ಬ್ರಹ್ಮ ಋಷಿ ಪ್ರಭಾಕರ ಗುರೂಜಿ ರೂಪಿಸಿದ ಕಾಯಕಲ್ಪ ಕ್ರಿಯಾ ಕಾರ್ಯಕ್ರಮವು ಸಿದ್ದ ಸಮಾದಿ ಯೋಗದ ಅದ್ವೈತ ಆಧಾರಿತ ಸಾಧನೆಯಾಗಿದ್ದು ಇದರ ತರಬೇತಿ ಶಿಬಿರವು ಮಾ.16ರಿಂದ ನಗರದಲ್ಲಿ ಪ್ರಾರಂಭವಾಗಲಿದೆ ಎಂದು ಯೋಗಗುರು ರಮೇಶ್ ಗುರೂಜಿ ತಿಳಿಸಿದರು.
ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ ಸಹಕಾರ
ತಾಲೂಕಿನಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಸಹಕಾರ ಪಡೆಯಲಾಗುವುದು ಎಂದು ಜಿಲ್ಲಾ ಧಾರ್ಮಿಕ ಪರಿಷತ್ ತಾಲೂಕು ನಿರ್ದೇಶಕ ಗೊಂದಿಹಳ್ಳಿ ರಂಗರಾಜು ತಿಳಿಸಿದರು.
16ಕ್ಕೆ ಕ್ರಾಂತಿಕಾರಿ ಪಾದಯಾತ್ರೆ ತುಮಕೂರಿಗೆ
ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು, ಪಾದಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ ಸಂಬಂಧ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.
ಕುಡಿಯುವ ನೀರಿಗೆ ಆಗ್ರಹಿಸಿ ಜೆಡಿಎಸ್‌ನಿಂದ ಪ್ರತಿಭಟನೆ
ನಗರದ ಕುಡಿಯುವ ನೀರಿನ ಸಮಸ್ಯೆಗೆ ಇಲ್ಲಿನ ನಗರಸಭೆ ಪೌರಾಯುಕ್ತರು ಹಾಗೂ ಶಾಸಕರೇ ನೇರ ಕಾರಣರಾಗಿದ್ದು, ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವವರೆಗೂ ಹೋರಾಟ ನಡೆಯಲಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಎಚ್ಚರಿಕೆ ನೀಡಿದರು.
ಪ್ರತಿಯೊಂದು ಜೀವಿಯನ್ನೂ ಮಾನವೀಯತೆಯಿಂದ ಕಾಣಿ
ಜಗತ್ತಿನ ಎಲ್ಲಾ ಜೀವರಾಶಿಯಲ್ಲೂ ಮಾತೃ ವಾತ್ಸಲ್ಯ ಇರುತ್ತದೆ. ಪ್ರತಿಯೊಂದು ಜೀವಿಯನ್ನೂ ಪ್ರೀತಿಸಿ ಮಾನವೀಯತೆಯಿಂದ ಕಾಣಬೇಕು ಎಂದು ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಕಾರ್ಯದರ್ಶಿ ಪರಮಾನಂದ ಸ್ವಾಮೀಜಿ ಹೇಳಿದರು
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತವರಣ ಕಲ್ಪಿಸಿ
ಎಲ್ಲ ಮಕ್ಕಳಿಗೂ ಶಿಕ್ಷಣದಲ್ಲಿ ಅನುಕೂಲ ವಾತವರಣ ಕಲ್ಪಿಸುವ ನಿಟ್ಟಿನಲ್ಲಿ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ಸಲಹೆ ನೀಡಿದರು
ಚನ್ನಬಸವೇಶ್ವರ ಮಹಾರಾಜಕೀ ಜೈ...
ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಚನ್ನಬಸವೇಶ್ವರ ಸ್ವಾಮಿಯವರ ಮಹಾ ರಥೋತ್ಸವ ಧಾರ್ಮಿಕ ವಿಧಿ- ವಿಧಾನದೊಂದಿಗೆ ಸಹಸ್ರಾರು ಭಕ್ತರ ಜಯ ಘೋಷದೊಂದಿಗೆ ನೆರವೇರಿತು.
ವ್ಯವಸಾಯ ಸೇವಾ ಸಂಘಕ್ಕೆ ನಿರ್ದೇಶಕರ ಆಯ್ಕೆ
ತಾಲೂಕಿನ ಕೆ.ಟಿ.ಹಳ್ಳಿ ಗ್ರಾಮದ ವಿಎಸ್ ಎಸ್ ಎಸ್ ಎನ್ ಸಂಘಕ್ಕೆ ಭಾನುವಾರ ಚುನಾವಣೆ ನಡೆದಿದ್ದು ಆರು ಮಂದಿ ಚುನಾಯಿತ ಹಾಗೂ ಆರು ಅವಿರೋಧ ಸೇರಿ ಒಟ್ಟು 12 ಮಂದಿ ಜೆಡಿಎಸ್‌ ಬೆಂಬಲಿತರು ಇಲ್ಲಿನ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved