• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ನಡಿಗೆ ನಶೆಮುಕ್ತ ತುಮಕೂರು ಕಡೆಗೆ
ಡ್ರಗ್ಸ್ ಹಾವಳಿ, ಸೈಬರ್ ಕ್ರೈಂ ಜಾಗೃತಿ ಸೇರಿದಂತೆ ಇನ್ನಿತರ ಅಪರಾಧ ಚಟುವಟಿಕೆಗಳ ವಿರುದ್ಧ ಜನಜಾಗೃತಿ ಜಾಥಾವನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು. ನಮ್ಮ ನಡಿಗೆ ನಶೆಮುಕ್ತ ತುಮಕೂರು ಕಡೆಗೆ ಶೀರ್ಷಿಕೆಯಡಿಯಲ್ಲಿ ನಗರದಲ್ಲಿ ಭಾನುವಾರ ಜಾಥಾ ಆಯೋಜಿಸಲಾಗಿತ್ತು.
ಸರ್ಕಾರಿ ಸವಲತ್ತುಗಳನ್ನು ಮಹಿಳೆಯರು ಬಳಸಿಕೊಳ್ಳುತ್ತಿಲ್ಲ
ಮಹಿಳೆಯರು ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಎಲ್ಲಾ ಇಲಾಖೆಗಳಲ್ಲಿ ವಿವಿಧ ಯೋಜನೆಗಳಲ್ಲಿ ಮಹಿಳೆಯರಿಗೆ ಶೇಕಡ 30ರಷ್ಟು ಸೌಲಭ್ಯಗಳು ಮೀಸಲಿರುತ್ತವೆ. ಎಷ್ಟೋ ಯೋಜನೆಗಳಿಗೆ ಮಹಿಳೆಯರಿಂದ ಅರ್ಜಿಗಳೇ ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಅಭಿವೃದ್ಧಿ ನಿರೀಕ್ಷಕಿ ಜಾಹ್ನವಿ ಹೇಳಿದರು.
ಇ-ಖಾತೆ ಅಭಿಯಾನ ಜನರಿಗಾಗಿ: ಜಯಚಂದ್ರ
ನಗರಸಭೆ ಹಮ್ಮಿಕೊಂಡಿರುವ ಇ-ಖಾತೆ ಅಭಿಯಾನವನ್ನು ಆಸ್ತಿ ಮಾಲೀಕರು ಸದುಪಯೋಗಪಡಿಸಿಕೊಳ್ಳಬೇಕು. ಜನರ ಏನೇ ಸಮಸ್ಯೆ ಇದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಬೇಕು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
ಮೋರಗಾನಹಳ್ಳಿಗೆ ಡಿಸಿ ಭೇಟಿ: ನೀರಿನ ಸಮಸ್ಯೆಗೆ ಸ್ಪಂದನೆ
ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೊರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.
ಎಲ್ಲಾ ಕ್ಷೇತ್ರದಲ್ಲೂ ಮಹಿಳೆ ಸಾಧನೆ: ಮರಿಚನ್ನಮ್ಮ
ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಮರ್ಥ್ಯ ಸಾಧಿಸಬಹುದು ಎಂದು ಹಿರಿಯ ನ್ಯಾಯವಾದಿ ಮರಿಚೆನ್ನಮ್ಮ ಹೇಳಿದರು
ಲೋಕ್‌ ಅದಾಲತ್‌ನಲ್ಲಿ ಒಂದಾದ ದಂಪತಿ
ಬ್ಯಾಂಕಿನಿಂದ ಸಾಲ ಪಡೆದಿದ್ದ ಸುಸ್ತಿದಾರಿಂದ ವಸೂಲಾತಿ ಹಾಗೂ ಇತ್ಯಾರ್ಥಕ್ಕೆ ಸಂಬಂಧಪಟ್ಟಂತೆ ಶನಿವಾರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಲೋಕ ಅದಾಲತ್ ನಲ್ಲಿ 9 ವರ್ಷಗಳಿಂದ ದೂರವಿದ್ದ ದಂಪತಿ ಮತ್ತೆ ಒಂದಾಗುವ ಮೂಲಕ ನ್ಯಾಯಾಲಯದಲ್ಲಿ ಸಂತಸದ ವಾತಾವರಣವೇ ಸೃಷ್ಟಿಯಾಗಿತ್ತು.
ಗ್ರಾಮೀಣರ ಅಭ್ಯುದಯದಲ್ಲಿ ಧಗ್ರಾಯೋ ಸದಾ ಮುಂದೆ
ಗ್ರಾಮೀಣರ ಜೀವನ ಮಟ್ಟ ಸುಧಾರಣೆಗೆ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರವಾಗಿದ್ದು ,ಶುದ್ಧ ಕುಡಿಯುವ ನೀರಿನ ಸೌಲಭ್ಯ ಮತ್ತು ಸಮರ್ಪಕ ರಸ್ತೆಗಳ ಅಭಿವೃದ್ಧಿಗೆ ಅಧಿಕ ಒತ್ತು ಕೊಡುವುದಾಗಿ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ತಿಳಿಸಿದರು.
ಶಿಕ್ಷಣ ನಿರಂತರವಾಗಿ ಬದಲಾವಣೆಗೆ ಕಾಣುತ್ತಿದೆ : ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ
ಅರ್ಥಶಾಸ್ತ್ರ ವಿಷಯವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಉಪಯುಕ್ತವನ್ನಾಗಿಸಲು ಅರ್ಥಶಾಸ್ತ್ರ ಉಪನ್ಯಾಸಕರು ಬದಲಾವಣೆಯನ್ನು ಒಪ್ಪಿಕೊಳ್ಳುವ, ಅಪ್ಪಿಕೊಳ್ಳುವ ಅನಿವಾರ್ಯತೆ ಇದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ತಿಳಿಸಿದ್ದಾರೆ.
ಮಹಿಳೆಯರಿಲ್ಲದ ಪ್ರಪಂಚವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ : ಉಪಮೇಯರ್ ರೂಪಾ ಶೆಟ್ಟಾಳಯ್ಯ
ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆಯರು ಇದ್ದಾರೆ. ಸಹೋದರಿಯಾಗಿ, ತಾಯಿಯಾಗಿ, ಗೆಳತಿಯಾಗಿ ಪ್ರತಿ ಗಂಡಸಿನ ಯಶಸ್ಸನ್ನು ಬಯಸುವವಳಲು ಹೆಣ್ಣು. ಮಹಿಳೆಯರಿಲ್ಲದ ಪ್ರಪಂಚವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಗರಪಾಲಿಕೆ ಮಾಜಿ ಉಪಮೇಯರ್ ರೂಪಾ ಶೆಟ್ಟಾಳಯ್ಯ ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರಿಗೆ ಶಿಕ್ಷಣದಿಂದ ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ
ಮಹಿಳೆಯರಿಗೆ ಶಿಕ್ಷಣವು ಉದ್ಯೋಗ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಯನ್ನು ತಲುಪಲು ಸಹಾಯ ಮಾಡಲಿದೆ ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪಿ.ಬಿ. ಸಿಂಧು ತಿಳಿಸಿದರು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved