• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ: ಶಾಸಕ ಎಸ್ ಆರ್ ಶ್ರೀನಿವಾಸ್
ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ನುರಿತ ಗುಣಮಟ್ಟದ ಶಿಕ್ಷಕರಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಉತ್ತಮ ಶಿಕ್ಷಣ ನೀಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಗುಬ್ಬಿಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಸಿ ಮಾತನಾಡಿದರು.
ವಿಶ್ವಶಾಂತಿಗೆ ಹೋರಾಡಿದ ಶಾಂತಿದೂತ ಯೇಸು: ತಹಸೀಲ್ದಾರ್ ಎನ್.ಎ.ಅಹಮ್ಮದ್
ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಮಹಾನ್ ಪುರುಷನ ಹುಟ್ಟಿದ ದಿನವನ್ನು ಇಂದು ಕ್ರಿಸ್‌ಮಸ್ ಹಬ್ಬವಾಗಿ ವಿಶ್ವದಾದ್ಯಾಂತ ಆಚರಿಸುತ್ತಿರುವುದು ಭಗವಾನ್ ಯೇಸುವಿಗೆ ನೀಡುವ ಗೌರವವಾಗಿದೆ ಎಂದು ತಹಸೀಲ್ದಾರ್ ಎನ್.ಎ.ಅಹಮ್ಮದ್ ತಿಳಿಸಿದರು. ತುರುವೇಕೆರೆಯಲ್ಲಿ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯ ಬ್ಯಾಗ್ ಹಿಂತಿರುಗಿಸಿದ ಆರ್‌ಟಿಓ ಇನ್ಸ್ ಪೆಕ್ಟರ್
ತುಮಕೂರು: ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕಿದ್ದ ಮಹಿಳೆಯೊಬ್ಬರ ಬ್ಯಾಗ್‌ನ್ನು ಪೊಲೀಸರ ಮುಖಾಂತರ ವಾರಸುದಾರ ಮಹಿಳೆಗೆ ಹಿಂತಿರುಗಿಸುವ ಮೂಲಕ ಆರ್‌ಟಿಓಇನ್ಸ್ ಪೆಕ್ಟರ್ ಸದ್ರುಲ್ಲಾ ಷರೀಫ್ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.
ನಿರ್ಗತಿಕರಿಗೆ ಹಕ್ಕುಪತ್ರ ನೀಡಿ, ಕಿರುಕುಳ ತಪ್ಪಿಸಿ: ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ
ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಮೂಲಕ ಬಡವರ ನೆಮ್ಮದಿಯ ಜೀವನಕ್ಕೆ ಅನುಕೂಲ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ದೊಡ್ಡಹಳ್ಳಿ ಪೂಜಾರಪ್ಪ ತಹಸೀಲ್ದಾರ್‌ ಹಾಗೂ ತಾಪಂ ಇಒಗೆ ಒತ್ತಾಯಿಸಿದರು. ಪಾವಗಡದಲ್ಲಿ ಮಂಗಳವಾರ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದರು.
ಪ್ರಕೃತಿ ಅಭಿಯಾನ ಆಪ್ ಬಿಡುಗಡೆ: ಡಾ.ಸುಮನಾ
ಪ್ರಕೃತಿ ಪರೀಕ್ಷಣಾ ಅಭಿಯಾನ ಆಪ್‌ನ್ನು ಬಿಡುಗಡೆ ಮಾಡಿದ್ದು ಎಲ್ಲರೂ ಇದರ ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಾಲೂಕಿನ ಕೊನೇಹಳ್ಳಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ವೈದ್ಯಾಧಿಕಾರಿ ಡಾ.ಸುಮನಾ ತಿಳಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು: ಡಾ.ಲಕ್ಷ್ಮೀಕಾಂತ್
ರಾಜ್ಯೋತ್ಸವ ಕೇವಲ ನವೆಂಬರ್‌ 1ಕ್ಕೆ ಸಿಮೀತವಾಗದೆ ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ತಿಳಿಸಿದರು. ಕೊರಟಗೆರೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಅವಧಿ ಮೀರಿದ ಉತ್ಪನ್ನಗಳ ಬಗ್ಗೆ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಿ
ಗ್ರಾಹಕರ ವ್ಯಾಜ್ಯಗಳ ಆಯೋಗವು ಗ್ರಾಹಕರ ಹಿತರಕ್ಷಣೆಗಾಗಿ ಇದ್ದು, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಹಕರು ಜಾಹೀರಾತುಗಳನ್ನು ನೋಡಿ ಮೋಸ ಹೋಗಬಾರದು. ಅವಧಿ ಮುಗಿದಿರುವ ಉತ್ಪನ್ನಗಳ ಮಾರಾಟ ಮಾಡಿದ್ದಲ್ಲಿ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಜಿ.ಟಿ. ಹೇಳಿದರು.
ಮಕ್ಕಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಉಪಯೋಗ: ಮಂಜುನಾಥ್ ಕೆ.
ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಗೆ ತೆಗೆಯಲು ಸೂಕ್ತ ವೇದಿಕೆಯಾಗಿದೆ ಎಂದು ಡಿಡಿಪಿಐ (ಅಭಿವೃದ್ದಿ) ಮಂಜುನಾಥ್ ಕೆ. ತಿಳಿಸಿದ್ದಾರೆ. ತುಮಕೂರಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು-2024-25ಕ್ಕೆ ಚಾಲನೆ ನೀಡಿ ಮಾತನಾಡಿದರು.
ತುಮಕೂರು ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್‌ಮಸ್ ಆಚರಣೆ
ತುಮಕೂರು ಹೊರಪೇಟೆಯ ಸಂತ ಲೂರ್ದ್‌ ಮಾತೆ ದೇವಾಲಯ, ಸಿಎಸ್‌ಐ ಲೇಔಟ್‌ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಚರ್ಚ್, ದೇವನೂರು ಚರ್ಚ್, ಶಿರಾ ಗೇಟ್‌ನಲ್ಲಿರುವ ಟಾಮ್ಲಿಸನ್ ಚರ್ಚ್ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿರುವ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಬೆಳಿಗ್ಗೆ 8 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಚುನಾವಣೆಯಲ್ಲಿ ಸೋತಿರಬಹುದು ಜನಸೇವೆ ನಿರಂತರ
ನನ್ನ ಜನ್ಮ ಮತ್ತು ಕರ್ಮ ಭೂಮಿ ತಿಪಟೂರು ತಾಲೂಕಾಗಿದ್ದು ಜನಸೇವೆಗೆಂದು ಬಂದಿರುವ ನಾನು ಎರಡೂ ಚುನಾವಣೆಯಲ್ಲಿ ಸೋತಿರಬಹುದು ಆದರೆ ಜನಸೇವೆಯಿಂದ ಎಂದಿಗೂ ಹಿಂದೆ ಸರಿಯುವ ಮಾತಿಲ್ಲ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 477
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved